ಬಸವನಗುಡಿ ವಿಧಾನಸಭಾ ಕ್ಷೇತ್ರದ ಪರಿಚಯ

* ಸಾಧನೆಗಳು: ಮೂಲತಃ ಉದ್ಯಮಿ, ರಾಜಕೀಯ ರಂಗಕ್ಕೆ ಹೊಸಬರು. ಪಾರ್ಕುಗಳು ಅಭಿವೃದ್ಧಿ ಕಂಡಿವೆ. ಶಾಲಾ ಕೊಠಡಿ, ಸಮುದಾಯ ಭವನ, ಗ್ರಂಥಾಲಯಗಳಿಗೆ ಅನುದಾನ ಸಮರ್ಪಕವಾಗಿ ಸಂದಾಯವಾಗುತ್ತಿದೆ. ಜನ ಪ್ರತಿನಿಧಿಯಾಗಿ ಜನರ ಬಳಿಗೆ ಧಾವಿಸುತ್ತಾರೆ. ಪಕ್ಷಕ್ಕೆ ಹಿತಕರವೆನಿಸುವ ಸಮಾಧಾನಕರ ಸಾಧನೆ ಮಾಡಿದ್ದಾರೆ.
* ಸಮಸ್ಯೆಗಳು: ಶಾಶ್ವತ ಯೋಜನೆಗಳಿಗೆ ಕೈಹಾಕಿಲ್ಲ. ಇರೋದನ್ನೇ ಒಂದಷ್ಟು ಮುಂದುವರಿಸಿಕೊಂಡು ಹೋಗಿದ್ದಾರೆ. ಹೊಸದೇನನ್ನೂ ಮಾಡಿಲ್ಲ. ಕಸ ವಿಲೇವಾರಿ ಸಮಸ್ಯೆ ಕಾಡುತ್ತಿದೆ. ಹಳೆಯ ಬಡಾವಣೆಯಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಸಾಂಪ್ರದಾಯಿಕ ಮತದಾರರನ್ನು ಸೆಳೆದವನೇ ಇಲ್ಲಿ ಬಾಸು. ಅಭಿವೃದ್ಧಿಗೆ ಅವಕಾಶವಿದೆ.
* ವಾರ್ಡ್: ಬಸನವ ಗುಡಿ, ಹನುಂತನಗರ, ಶ್ರೀನಗರ, ಗಿರಿನಗರ, ಕತ್ರಿಗುಪ್ಪೆ, ವಿದ್ಯಾಪೀಠ
* ಮತದಾರರ ಸಂಖ್ಯೆ: 2,26,320. ಕಳೆದ ಬಾರಿ ವೋಟ್ ಮಾಡಿದವರು ಶೇ. 43ರಷ್ಟು ಮಂದಿ. ಅದರಲ್ಲಿ ರವಿ ಸುಮ್ರಮಣ್ಯ ಮತ ಗಳಿಕೆ ಪ್ರಮಾಣ ಶೇ. 52.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications