ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಪರಿಚಯ

* ಸಾಧನೆಗಳು: ಹಿರಿಯ ಜನಪ್ರತಿನಿಧಿಯಾಗಿ ಎಲ್ಲರಿಂದಲೂ ಸಮಾನ ಗೌರವ ಸಂಪಾದಿಸಿದ್ದಾರೆ. 4 ಬಾರಿ ಜಯನಗರ ಕ್ಷೇತ್ರದಿಂದ ಜಯಶಾಲಿಯಾಗಿದ್ದ ಹೆಗ್ಗಳಿಕೆ. ಕ್ಷೇತ್ರ ಪುನ ರ್ವಿಂಗಡಣೆಯಿಂದ ಬಿಟಿಎಂ ಲೇಔಟ್ ಗೆ ಸ್ಥಳಾಂತರಗೊಂಡು ಅಲ್ಲೂ ಜಯ ಸಾಧಿಸಿದ್ದಾರೆ. ಸಚಿವರಾಗಿಯೂ ಜನಕ್ಕೆ ಹತ್ತಿರವಾಗಿದ್ದರು.ರಸ್ತೆ, ಫುಟ್ ಪಾತ್, ಪಾರ್ಕ್, ಒಳಚರಂಡಿ ಅಭಿವೃದ್ಧಿಯಾಗಿದೆ. ಕೋರಮಂಗಲದ ಸ್ಯಾನಿಟರಿ ಸರಿಪಡಿಸಲಾಗಿದೆ. ರಾಜೇಂದ್ರ ನಗರ, ಬೋವಿ ಕಾಲನಿಯಲ್ಲಿ ಮನೆ
ಕಟ್ಟಿಸಿಕೊಡಲಾಗಿದೆ.
* ಸಮಸ್ಯೆಗಳು: ಅಷ್ಟಾಗಿ ಕಾಣಿಸುವುದಿಲ್ಲ. ಕಾನೂನು ವ್ಯವಸ್ಥೆ, ಸಾರಿಗೆ, ಕುಡಿಯುವ ನೀರು ವ್ಯವಸ್ಥೆ ಜನರಿಗೆ ಸಮಾಧಾನ ತಂದಿದೆ.
* ವಾರ್ಡ್: ಕಲ್ಲಸಂದ್ರ, ಆಡುಗೋಡಿ, ಈಜಿಪುರ, ಕೋರಮಂಗಲ, ಸುದ್ದಗುಂಟೆ ಪಾಳ್ಯ, ಮಡಿವಾಳ, ಜಕ್ಕಸಂದ್ರ, ಬಿಟಿಎಂ ಬಡಾವಣೆ
* ಮತದಾರರ ಸಂಖ್ಯೆ: 2,12,808. ಕಳೆದ ಬಾರಿ ವೋಟ್ ಮಾಡಿದವರು ಶೇ. 48ರಷ್ಟು ಮಂದಿ. ಅದರಲ್ಲಿ ರಾಮಲಿಂಗಾ ರೆಡ್ಡಿ ಮತ ಗಳಿಕೆ ಪ್ರಮಾಣ ಶೇ. 47.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications