ಶಾಂತಿನಗರ ವಿಧಾನಸಭಾ ಕ್ಷೇತ್ರದ ಪರಿಚಯ

* ಸಾಧನೆಗಳು: ಮೂಲತಃ ಉದ್ಯಮಿ. ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶ ಮಾಡಿದ್ದಾರೆ. ಗಮನಾರ್ಹ ಸಾಧನೆ ಮಾಡಿದ್ದಾರೆ. ಸರಕಾರಿ ಶಾಲೆಗಳ ಕಟ್ಟಡ ನಿರ್ಮಾಣ, ವ್ಯಾಯಾಮ ಶಾಲೆ, ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡಿದ್ದಾರೆ.
85 ಕೋಟಿ ರೂ. ಘೋಷಿತ ಆಸ್ತಿವಂತ. ಬಿಜೆಪಿ ಆಡಳಿತವಿರೋಧಿಗೆ ಸಿಕ್ಕಿ ಪತರಗುಟ್ಟಿದರೆ ಹ್ಯಾರಿಸ್ ಅವರಿಗೆ ಈ ಬಾರಿಯೂ ಗೆಲುವು ನಿರಾಯಾಸ. ಜನಪರ ಶಾಸಕ ಎಂಬ ಹೆಗ್ಗಳಿಕೆಯೂ ಇವರ ಕೈಹಿಡಿಯಲಿದೆ.
* ಸಮಸ್ಯೆಗಳು: ಬಡವರು ವಾಸಿಸುವ ಪ್ರದೇಶಗಳನ್ನು ನಿರ್ಲಕ್ಷ್ಯಿಸಿದ್ದಾರೆ. ನೈರ್ಮಲ್ಯ ಸಮಸ್ಯೆ ಹೆಚ್ಚಾಗಿದೆ ಎನ್ನುತ್ತಾರೆ ಯುಡಿ ಮಲ್ಲಿಕಾರ್ಜುನ. ಅಭಿವೃದ್ಧಿ ಕೆಲಸಗಳಿಗೆ ಆಡಳಿತ ಪಕ್ಷ ಅಡ್ಡಗಾಲು ಹಾಕಿದೆ ಎಂಬ ಮಾತಿದೆ.
* ವಾರ್ಡ್: ಜೌಗುಪಾಳ್ಯ, ಶಾಂತಲಾ ನಗರ, ದೊಮ್ಮಲೂರು, ಅಗರ, ವಣ್ಣಾರ್ ಪೇಟೆ, ನೀಲಸಂದ್ರ, ಶಾಂತಿ ನಗರ
* ಮತದಾರರ ಸಂಖ್ಯೆ: 1,84,138. ಕಳೆದ ಬಾರಿ ವೋಟ್ ಮಾಡಿದವರು ಶೇ. 44ರಷ್ಟು ಮಂದಿ. ಅದರಲ್ಲಿ ಎನ್ಎ ಹ್ಯಾರಿಸ್ ಮತ ಗಳಿಕೆ ಪ್ರಮಾಣ ಶೇ. 53.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications