ವಿಜಯನಗರ ವಿಧಾನಸಭಾ ಕ್ಷೇತ್ರದ ಪರಿಚಯ

* ಸಾಧನೆಗಳು: ಮೇಲ್ಮನೆ ಸದಸ್ಯರಾಗಿದ್ದವರು ಲೋಕಸಭೆಗೆ ನಿಂತು ಪರಾಭವಗೊಂಡಿದ್ದರು. ಸೋಮಣ್ಣ 2008ರಲ್ಲಿ ಗೋವಿಂದರಾಜ ನಗರ ಆರಿಸಿಕೊಂಡಿದ್ದರಿಂದ ವಿಜಯನಗರ ತೆರವಾದಾಗ ನಿರಾಯಾಸವಾಗಿ ಗೆದ್ದು ಬಂದರು. ಚಂದ್ರಲೇ ಔಟ್ ವಾಟರ್ ಟ್ಯಾಂಕ್ ಅಭಿವೃದ್ಧಿಪಡಿಸಲಾಗಿದೆ.
ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಒಂದಷ್ಟು ಪ್ರಗತಿ ಸಾಧಿಸಿದ್ದಾರೆ. 130 ಕೋಟಿ ರೂ.ಗಳ ಘೋಷಿತ ಆದಾಯದ ಶ್ರೀಮಂತ ಪ್ರತಿನಿಧಿ. ಅಪ್ಪ-ಮಗ ಅಕ್ಕ-ಪಕ್ಕದ ಕ್ಷೇತ್ರಗಳಲ್ಲಿ ಬಿಡಾರಬಿಟ್ಟಿರುವುದರಿಂದ ಕ್ಷೇತ್ರದ ಮೇಲೆ ಸಂಪೂರ್ಣ ಹಿಡಿತ ಹೊಂದಿದ್ದಾರೆ.
* ಸಮಸ್ಯೆಗಳು: ಕಾನೂನು ಸುವ್ಯವಸ್ಥೆಯದ್ದೇ ಆತಂಕ. ಶಾಸಕರಾಗಿ ಜನರ ಬಳಿಗೆ ತಲುಪುತ್ತಿಲ್ಲ ಎಂಬ ಮಾತಿದೆ.
* ವಾರ್ಡ್: ಕೆಂಪಾಪುರ ಅಗ್ರಹಾರ, ವಿಜಯನಗರ, ಹೊಸಹಳ್ಳಿ, ಅತ್ತಿಗುಪ್ಪೆ, ಹಂಪಿ ನಗರ, ಬಾಪೂಜಿ ನಗರ, ಗಾಳಿ ಆಂಜನೇಯ ದೇವಸ್ಥಾನ, ದೀಪಾಂಜಲಿ ನಗರ,
* ಮತದಾರರ ಸಂಖ್ಯೆ: 2,53,321. ಕಳೆದ ಬಾರಿ ವೋಟ್ ಮಾಡಿದವರು ಶೇ. 44ರಷ್ಟು ಮಂದಿ. ಅದರಲ್ಲಿ ಎಂ ಕೃಷ್ಣಪ್ಪ ಮತ ಗಳಿಕೆ ಪ್ರಮಾಣ ಶೇ. 65.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications