ಚಾಮರಾಜ : ಒಕ್ಕಲಿಗರ ಮತಗಳೇ ನಿರ್ಣಾಯಕ

ಪ್ರಮುಖ ಸ್ಪರ್ಧಿಗಳು : ಶಂಕರಲಿಂಗೇಗೌಡ ಬಿಜೆಪಿ ತೊರೆದು ಜೆಡಿಎಸ್ ಅಭ್ಯರ್ಥಿ ಆಗಲಿದ್ದಾರೆ. ಅವರ ಪುತ್ರ ನಂದೀಶ್ ಪ್ರೀತಂ, ಮುಡಾ ಅಧ್ಯಕ್ಷ ನಾಗೇಂದ್ರ ಬಿಜೆಪಿ ಟಿಕೆಟ್ ಕೇಳಿದ್ದಾರೆ. ಕಾಂಗ್ರೆಸ್ನಿಂದ ಮಾಜಿ ಮೇಯರ್ ವಾಸು ಮತ್ತು ಡಿ. ಮಾದೇಗೌಡ ಆಕಾಂಕ್ಷಿಗಳು.
ಗೆಲುವಿನ ಲೆಕ್ಕಾಚಾರ : ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರ ಪ್ರಾಬಲ್ಯ ಇದೆ. ಬಿಜೆಪಿಯಿಂದ ನಂದೀಶ್ ಪ್ರೀತಂ (ಶಂಕರಲಿಂಗೇಗೌಡರ ಮಗ) ಅವರಿಗೆ ಟಿಕೆಟ್ ಸಿಕ್ಕರೆ ಅಪ್ಪ - ಮಗನ ನಡುವೆ ಸ್ಪರ್ಧೆ ಏರ್ಪಡಲಿದೆ. ಶಂಕರಲಿಂಗೇಗೌಡ ಜೆಡಿಎಸ್ ಸೇರಿರುವುದರಿಂದ ಒಕ್ಕಲಿಗರ ಮತ ಜೆಡಿಎಸ್ ಕಡೆಗೆ ಒಗ್ಗೂಡಬಹುದೆಂಬ ನಿರೀಕ್ಷೆ ಗೌಡರದು. ಎರಡು ಬಾರಿ ಸೋತ ಅನುಕಂಪ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಎದ್ದಿರುವ ಅಲೆ ತಮಗೆ ಅನುಕೂಲ ಮಾಡಲಿದೆ ಅನ್ನೋದು ಕಾಂಗ್ರೆಸ್ ಲೆಕ್ಕ. ಇನ್ನೂ ನಾಲ್ಕು ಬಾರಿ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿರೋ ಕಾರಣ ಈ ಬಾರಿಯೂ ಕ್ಷೇತ್ರ ಬಿಜೆಪಿಯ ವಶಕ್ಕೆ ಬರುತ್ತೆ ಅನ್ನೋದು ಬಿಜೆಪಿ ಲೆಕ್ಕ.
ಸ್ಥಳೀಯ ಸಂಸ್ಥೆ ಚುನಾವಣೆ : ಒಟ್ಟು ವಾರ್ಡ್ ಸಂಖ್ಯೆ - 22. ಕಾಂಗ್ರೆಸ್ಗೆ - 34,806 ಮತ, ಬಿಜೆಪಿ - 18,532 ಮತಗಳು, ಜೆಡಿಎಸ್ - 36,461 ಮತಗಳು, ಕೆಜೆಪಿ - 2,289 ಮತಗಳು. ಜೆಡಿಎಸ್ ಈ ಬಾರಿ 10, ಕಾಂಗ್ರೆಸ್ 8, ಬಿಜೆಪಿ 1, ಪಕ್ಷೇತರರು 3 ಸ್ಥಾನ ಪಡೆದಿದೆ.
ಹಾಲಿ ಶಾಸಕ - ಎಚ್.ಎಸ್. ಶಂಕರಲಿಂಗೇಗೌಡ (ಬಿಜೆಪಿ)
ಸೋತ ಅಭ್ಯರ್ಥಿ - ಎಚ್. ವಾಸು (ಕಾಂಗ್ರೆಸ್)
ಗೆಲುವಿನ ಅಂತರ 10,000 ಮತಗಳು
ಜಾತಿವಾರು ಮತದಾರರು : ಒಕ್ಕಲಿಗರು - 92 ಸಾವಿರ, ಕುರುಬರು - 13 ಸಾವಿರ, ಲಿಂಗಾಯಿತರು - 8 ಸಾವಿರ, ಮುಸ್ಲಿಂ - 30 ಸಾವಿರ, ಎಸ್ಸಿ ಮತ್ತು ಎಸ್ಟಿ - 22 ಸಾವಿರ, ಕುಂಬಾರ ಮತ್ತು ಕುಂಚಿಟಿಗರು - 4 ಸಾವಿರ, ಇತರೆ - 12,555.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications