ಕೊಪ್ಪಳದಲ್ಲಿ ಯಾರ್ಯಾರ ನಡುವೆ ಮಾರಾಮಾರಿ

ಕೊಪ್ಪಳ ಕ್ಷೇತ್ರ ಆಪರೇಷನ್ ಕಮಲದ ಕ್ಷೇತ್ರ. ಸಂಗಣ್ಣ ಕರಡಿ ಹಾಗೂ ಕೆ. ಬಸವರಾಜ್ ಹಿಟ್ನಾಳ್ ನಡುವೆ ನೇರ ಪೈಪೋಟಿ ಇದೆ. ಸಂಗಣ್ಣ ಕರಡಿ ಮಾಡಿರುವ ಒಂದಿಷ್ಟು ಅಭಿವೃದ್ಧಿ ಕಾರ್ಯಗಳು ಹಾಗೂ ವೈಯಕ್ತಿಕ ವರ್ಚಸ್ಸಿನಿಂದಾಗಿ ಲಿಂಗಾಯತ ಸಮುದಾಯದ ಬಹಳಷ್ಟು ಮತಗಳು ಅವರ ಪಾಲಾಗಲಿವೆ. ಇತ್ತ ಕಾಂಗ್ರೆಸ್ ಟಿಕೆಟ್ಗಾಗಿ ಮಾಜಿ ಶಾಸಕ ಕೆ. ಬಸವರಾಜ್ ಹಿಟ್ನಾಳ್ ಹಾಗೂ ಅವರ ಪುತ್ರ ಕೆ. ರಾಘವೇಂದ್ರ ಹಿಟ್ನಾಳ್ ಇಬ್ಬರೂ ಬೇಡಿಕೆ ಇಟ್ಟಿದ್ದಾರೆ. ಇಬ್ಬರ ಪೈಕಿ ಯಾರಿಗೇ ಸಿಕ್ಕಿದ್ರೂ ಕೂಡಾ, 15 ಸಾವಿರದಷ್ಟು ಮುಸ್ಲಿಂ ವೋಟ್ಗಳು ಹಾಗೂ ತಮ್ಮದೇ ಕುರುಬ ಸಮಾಜದ 25 ಸಾವಿರದಷ್ಟು ವೋಟ್ಗಳು ಅವರಿಗೆ ಲಭಿಸಲಿವೆ.
ಇನ್ನು ಬೈ ಎಲೆಕ್ಷನ್ನಲ್ಲಿ ಸೋತು ಸುಣ್ಣವಾಗಿರುವ ಜೆಡಿಎಸ್ನ ಪ್ರದೀಪಗೌಡ ಪಾಟೀಲ್ ಕೂಡಾ ಈ ಬಾರಿ ರಾಜಕೀಯ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದ್ದಾರೆ. ಟಿಕೆಟ್ ಪ್ರದೀಪ್ಗೌಡಗೆ ಎಂದು ಹೇಳಲಾಗುತ್ತಿದ್ದರೂ, ಇತ್ತೀಚೆಗೆ ಜೆಡಿಎಸ್ ಸೇರಿರುವ ಸುರೇಶ್ ಭೂಮರಡ್ಡಿ ನಡುವೆ ಹಗ್ಗಾಜಗ್ಗಾಟ ಶುರುವಾಗಿದೆ. ಇಲ್ಲಿ ಭಿನ್ನಮತ ಸ್ಪೋಟವಾದರೂ ಅಚ್ಚರಿಪಡಬೇಕಾಗಿಲ್ಲ. ಆಕಾಂಕ್ಷಿ ಸುರೇಶ್ ಭೂಮರಡ್ಡಿ ಹಾಗೂ ಪ್ರದೀಪಗೌಡ ವರಸೆಯಲ್ಲಿ ಅಳಿಯ-ಮಾವ. ಈ ಇಬ್ಬರು ಲಿಂಗಾಯತ ರೆಡ್ಡಿ ಸಮುದಾಯದವರಾಗಿದ್ದು, ಸಂಗಣ್ಣ ಕರಡಿಗೆ ಬರುವ ಲಿಂಗಾಯತ ಮತಗಳು ಹಂಚಿಹೋಗಲಿವೆ. ಸಂಗಣ್ಣ, ಪ್ರದೀಪಗೌಡ ಅಥವಾ ಸುರೇಶ್ ಭೂಮರಡ್ಡಿ ನಡುವೆ ಮತ್ತೊಬ್ಬ ಲಿಂಗಾಯತ ಅಭ್ಯರ್ಥಿ ಕಣಕ್ಕೆ ಇಳಿದ್ರೆ, ಹಿಟ್ನಾಳ್ ಗೆಲುವು ಸುಲಭವಾಗುತ್ತೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications