ಕೃಷ್ಣರಾಜ : ರಾಮದಾಸ್ಗೆ ಟಕ್ಕರ್ ಕೊಡೋರು ಯಾರು?

ರಾಜಕೀಯ ಮಹತ್ವ : ಮೈಸೂರು ಅರಮನೆ ಇರುವ ಕೃಷ್ಣರಾಜ ಕ್ಷೇತ್ರವನ್ನು ಸಚಿವ ರಾಮದಾಸ್ ಮೂರು ಬಾರಿ ಪ್ರತಿನಿಧಿಸಿದ್ದಾರೆ. ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಇವರು ಒಂದು ಬಾರಿ ಸೋತಿದ್ದಾರೆ.
ಪ್ರಮುಖ ಸ್ಪರ್ಧಿಗಳು : ಸಚಿವ ರಾಮದಾಸ್ ಬಿಜೆಪಿ ಅಭ್ಯರ್ಥಿ. ಜೆಡಿಎಸ್ನಿಂದ ಕೆ. ವಾಸು, ಕಾಂಗ್ರೆಸ್ನಿಂದ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಹಾಗೂ ರಘು ಆಚಾರ್ ಆಕಾಂಕ್ಷಿಗಳು. ಕೆಜೆಪಿಯಿಂದ ಹೆಚ್.ವಿ ರಾಜೀವ್ ಸ್ಪರ್ಧಿ.
ಗೆಲುವಿನ ಲೆಕ್ಕಾಚಾರ : ಬ್ರಾಹ್ಮಣರು ತಮ್ಮ ಬೆನ್ನಿಗೆ ಸಂಪೂರ್ಣವಾಗಿ ನಿಲ್ಲೋ ವಿಶ್ವಾಸ ಹಾಗೂ ಸಚಿವರಾಗಿ ತಾವು ಮಾಡಿದ ಅಭಿವೃದ್ಧಿ ಕೆಲಸಗಳು ತಮ್ಮ ಕೈ ಹಿಡಿಯಬಹುದು ಎಂಬ ನಿರೀಕ್ಷೆ ರಾಮದಾಸ್ರಲ್ಲಿದೆ. ಆಡಳಿತ ವಿರೋಧಿ ಅಲೆಯ ಲಾಭ ಹಾಗೂ ಬ್ರಾಹ್ಮಣ ಸಮುದಾಯದ ಎಚ್.ವಿ. ರಾಜೀವ್ ಕೆಜೆಪಿ ಅಭ್ಯರ್ಥಿಯಾಗೋ ಮೂಲಕ ಬಹುಸಂಖ್ಯಾತ ಬ್ರಾಹ್ಮಣ ಮತದಾರರನ್ನು ವಿಭಜಿಸುವ ಹಿನ್ನೆಲೆಯಲ್ಲಿ ತಮಗೆ ಗೆಲುವ ಸಿಗಬಹುದು ಎಂಬುದು ಕಾಂಗ್ರೆಸ್ ಲೆಕ್ಕ. ಇನ್ನೂ ಕೆಜೆಪಿ ಅಭ್ಯರ್ಥಿ ಕೂಡ ಲಿಂಗಾಯತರ ಮತಗಳು ಮತ್ತು ಬ್ರಾಹ್ಮಣರ ಮತಗಳು ಹೆಚ್ಚು ಸಿಗುವ ಲೆಕ್ಕ ಮಾಡಿದ್ದಾರೆ. ಅಲ್ಲದೆ, ಜೆಡಿಎಸ್ ಅಭ್ಯರ್ಥಿ ಪರಿಶಿಷ್ಟ ಜಾತಿಗೆ ಸೇರಿದವರಾಗಿರೋ ಕಾರಣ ಕಾಂಗ್ರೆಸ್ ಓಟ್ ಬ್ಯಾಂಕ್ಗೆ ಅವರು ಕೈ ಹಾಕೋ ಹಿನ್ನೆಲೆಯಲ್ಲಿ ತಮಗೆ ಗೆಲುವ ಅನ್ನೋದು ಕೆಜೆಪಿ ಲೆಕ್ಕ.
ಸ್ಥಳೀಯ ಸಂಸ್ಥೆ ಚುನಾವಣೆ : ಒಟ್ಟು ವಾರ್ಡ್ ಸಂಖ್ಯೆ - 22. ಕಾಂಗ್ರೆಸ್ಗೆ - 37,380 ಮತ, ಬಿಜೆಪಿ - 36,982 ಮತಗಳು, ಜೆಡಿಎಸ್ - 19,505 ಮತಗಳು, ಕೆಜೆಪಿ - 14, 144 ಮತಗಳು. 2007ರಲ್ಲಿ 15 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಆದ್ರೆ ಈ ಬಾರಿ ಕೆವಲ 7 ಸ್ಥಾನಗಳಿಸಿದೆ.
ಹಾಲಿ ಶಾಸಕ - ಎಸ್.ಎ ರಾಮದಾಸ್(ಬಿಜೆಪಿ)
ಸೋತ ಅಭ್ಯರ್ಥಿ - ಎಂ.ಕೆ. ಸೋಮಶೇಖರ್(ಕಾಂಗ್ರೆಸ್)
ಗೆಲುವಿನ ಅಂತರ 20,000 ಮತಗಳು
ಜಾತಿವಾರು ಮತದಾರರು : ಕುರುಬರು - 25 ಸಾವಿರ, ಬ್ರಾಹ್ಮಣರು - 60 ಸಾವಿರ, ಲಿಂಗಾಯಿತರು - 40 ಸಾವಿರ, ಒಕ್ಕಲಿಗರು - 22 ಸಾವಿರ, ಎಸ್ಸಿ - 38 ಸಾವಿರ, ಎಸ್ಟಿ -18 ಸಾವಿರ, ಕ್ರಿಶ್ಚಿಯನ್ನರು - 6 ಸಾವಿರ, ಮುಸ್ಲಿಂ -13 ಸಾವಿರ, ಇತರೆ - 18 ಸಾವಿರ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications