ನಂಜನಗೂಡು : ಮತವಿಭಜನೆ ನಡುವೆ ಗೆದ್ದವನೇ ಜಾಣ

ರಾಜಕೀಯ ಮಹತ್ವ : ಶ್ರೀಕಂಠೇಶ್ವರ ದೇಗುಲವಿರುದ ಈ ಕ್ಷೇತ್ರ ಸಮುದಾಯಗಳ ಘರ್ಷಣೆಯ ಕಾರಣಕ್ಕೆ ನಾಡಿನ ಗಮನ ಸೆಳೆದಿತ್ತು. ಈ ಹಿಂದೆ ಬೆಂಕಿ ಮಹದೇವು ಪ್ರತಿನಿಧಿಸುತ್ತಿದ್ದರು. 2008ರಲ್ಲಿ ಎಸ್ಸಿ ಮೀಸಲು ಕ್ಷೇತ್ರವಾಗಿದೆ.
ಪ್ರಮುಖ ಸ್ಪರ್ಧಿಗಳು : ಶ್ರೀನಿವಾಸ್ ಪ್ರಸಾದ್ ಮತ್ತೊಮ್ಮೆ ಸ್ಪರ್ಧಿಸುವ ಸಾಧ್ಯತೆ ಇದೆ. ಬಿಜೆಪಿಯ ಪರಾಜಿತ ಅಭ್ಯರ್ಥಿ ಎಸ್. ಮಹದೇವಯ್ಯ ಈ ಬಾರಿ ಕೆಜೆಪಿ ಅಭ್ಯರ್ಥಿ. ಬಿಜೆಪಿಯಿಂದ ಕೃಷ್ಣ ಶಿವರಾಂ ಹೆಸರು ಕೇಳಿ ಬರುತ್ತಿದೆ.
ಗೆಲುವಿನ ಅಂಶಗಳು : ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಶ್ರೀನಿವಾಸ್ ಪ್ರಸಾದ್ ಅವರಿಗೆ ತೀವ್ರ ಪೈಪೋಟಿ ನೀಡಿದ್ದ ಎಸ್. ಮಹದೇವಯ್ಯ ಈಗ ಕೆಜೆಪಿಗೆ ಜಿಗಿದಿರುವುದರಿಂದ ಆ ಪಕ್ಷಕ್ಕೆ ಬಲ ಸಿಕ್ಕಂತಾಗಿದೆ. ಪ್ರಸಾದ್ ಕ್ಷೇತ್ರದಲ್ಲಿ ಸಕ್ರಿಯಾಗಿ ಓಡಾಡದೇ ಇರೋದು ಅವರಿಗೆ ಮೈನಸ್ ಆದ್ರೂ ಸಹಿತ ಎಲ್ಲೂ ಹೆಸರು ಕೆಡಿಸಿಕೊಂಡಿಲ್ಲ. ಅಲ್ಲದೆ, ಇಲ್ಲೂ ಸಿದ್ದರಾಮಯ್ಯ ವರ್ಚಸ್ಸು ಇದೆ. ಹೀಗಾಗಿ, ಕ್ಷೇತ್ರ ಕಾಂಗ್ರೆಸ್ ಕೈ ತಪ್ಪುವುದು ಕಷ್ಟ. ಒಂದು ವೇಳೆ ಬಿಜೆಪಿಯಿಂದ ಎ.ಆರ್. ಕೃಷ್ಣಮೂರ್ತಿ ಸ್ಪರ್ಧಿಸಿದರೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ನೇರ ಹಣಾಹಣಿಯಾಗಲಿದೆ.
ಸ್ಥಳೀಯ ಸಂಸ್ಥೆ ಚುನಾವಣೆ : ನಂಜನಗೂಡು ಪುರಸಭೆಯ ಒಟ್ಟು 27 ವಾರ್ಡ್ಗಳಲ್ಲಿ ಕಾಂಗ್ರೆಸ್ 10, ಜೆಡಿಎಸ್ 9, ಬಿಜೆಪಿ 3, ಕೆಜೆಪಿ 4 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದು ಅತಂತ್ರವಾಗಿದೆ.
ಮತದಾರರ ವಿವರ
ಪುರುಷ ಮತದಾರರು - 89,624
ಮಹಿಳಾ ಮತದಾರರು - 85,228
ಒಟ್ಟು ಮತದಾರರು - 1,74,852
ಹಾಲಿ ಶಾಸಕ ವಿ. ಶ್ರೀನಿವಾಸ್ಪ್ರಸಾದ್ (ಕಾಂಗ್ರೆಸ್)
ಸೋತ ಅಭ್ಯರ್ಥಿ ಎಸ್. ಮಹದೇವಯ್ಯ (ಬಿಜೆಪಿ)
ಗೆಲುವಿನ ಅಂತರ 708 ಮತಗಳು
ಜಾತಿವಾರು ಮತದಾರರು : ಲಿಂಗಾಯಿತರು - 32 ಸಾವಿರ, ಎಸ್ಸಿ - 29 ಸಾವಿರ, ಎಸ್.ಟಿ - 27 ಸಾವಿರ, ಉಪ್ಪಾರರು - 15,800, ಕುರುಬರು - 14 ಸಾವಿರ, ಒಕ್ಕಲಿಗರು - 17 ಸಾವಿರ, ಮುಸ್ಲಿಂ - 10,052, ಇತರೆ - 30 ಸಾವಿರ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications