ನರಸಿಂಹರಾಜ : ತನ್ವೀರ್ ಸೇಠ್ಗೆ ಮತ್ತೆ ಗೆಲುವು?

ರಾಜಕೀಯ ಮಹತ್ವ : ರಾಜಕೀಯ ಮುತ್ಸದ್ಧಿಯಾಗಿದ್ದ ಅಜೀಜ್ ಸೇಠ್ ಅವರ ಪುತ್ರ ತನ್ವೀರ್ ಸೇಠ್ (ಚಿತ್ರದಲ್ಲಿರುವವರು) ಪ್ರತಿನಿಧಿಸುತ್ತಿರುವ ಕ್ಷೇತ್ರವಿದು. ಹ್ಯಾಟ್ರಿಕ್ ಬಾರಿಸಿರುವ ತನ್ವೀರ್ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಪ್ರಮುಖ ಸ್ಪರ್ಧಿಗಳು : ತನ್ವೀರ್ ಸೇಠ್ಗೆ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ. ಬಿಜೆಪಿಯಿಂದ ಮಾರುತಿರಾವ್ ಪವಾರ್, ಬಿ.ಪಿ ಮಂಜುನಾಥ್ ಆಕಾಂಕ್ಷಿಗಳು. ಜೆಡಿಎಸ್ನಿಂದ ಸಂದೇಶ್ಸ್ವಾಮಿ ಸ್ಪರ್ಧಿಸುವ ಸಂಭವ ಇದೆ.
ಗೆಲುವಿನ ಲೆಕ್ಕಾಚಾರ : ಮುಸ್ಲಿಮರ ಪ್ರಭಾವ ಇರುವ ಈ ಕ್ಷೇತ್ರ ವ್ಯಾಪ್ತಿಯಲ್ಲಿ ಈಚೆಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಎಸ್ಡಿಪಿಐ ಪಕ್ಷ 3 ಕಡೆ ಗೆದ್ದಿದೆ. ಆ ಪಕ್ಷವೇನಾದರೂ ಮತ ವಿಭಜನೆ ಮಾಡಿದರೆ ತನ್ವೀರ್ಗೆ ಹಿನ್ನಡೆ ಸಂಭವ. ಆದ್ರೂ ಮುಸ್ಲಿಂರು ತಮ್ಮನ್ನು ಕೈ ಬಿಡಲ್ಲ ಅನ್ನೋದೆ ಸೇಠ್ ಲೆಕ್ಕಾಚಾರ. ಮುಸ್ಲಿಂ ಮತದಾರರನ್ನು ಗುರಿಯಾಗಿಸಿಕೊಂಡಿರೋ ಎಸ್ಡಿಪಿಐ ಮುಸ್ಲಿಂ ಮತಗಳನ್ನು ವಿಭಜಿಸೋ ಕಾರಣ ಜೆಡಿಎಸ್ಗೆ ಅನುಕೂಲವಾಗಬಹುದು ಎಂಬ ಲೆಕ್ಕ ಜೆಡಿಎಸ್ ನಲ್ಲಿದೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗಳಿಸಿದ ಮತಗಳ : ಒಟ್ಟು ವಾರ್ಡ್ ಸಂಖ್ಯೆ - 21. ಕಾಂಗ್ರೆಸ್ಗೆ - 38,023 ಮತ, ಬಿಜೆಪಿ - 9,854 ಮತಗಳು, ಜೆಡಿಎಸ್ - 28,854 ಮತಗಳು, ಎಸ್ಡಿಪಿಐ - 11,535 ಮತಗಳು ಪಡೆದಿವೆ.
ಮತದಾರರ ವಿವರ
ಪುರುಷ ಮತದಾರರು - 94,187
ಮಹಿಳಾ ಮತದಾರರು - 94,645
ಒಟ್ಟು ಮತದಾರರು - 188,832
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications