ಪಕ್ಷ ಪರಿಚಯ : ಲೋಕ ಸತ್ತಾ ಸಂಕ್ಷಿಪ್ತ ಚಿತ್ರಣ
ಮಾಜಿ ಐಎಎಸ್ ಅಧಿಕಾರಿ ಡಾ. ಜಯಪ್ರಕಾಶ್ ನಾರಾಯಣ್ ಅವರು 2006ರಲ್ಲಿ ಸ್ಥಾಪಿಸಿದ ಲೋಕಸತ್ತಾ ಪಕ್ಷ ಒಂದು ರಾಷ್ಟ್ರೀಯ ರಾಜಕೀಯ ಪಕ್ಷವಾಗಿದೆ. ಭ್ರಷ್ಟ ರಾಜಕೀಯ ವ್ಯವಸ್ಥೆ ಬದಲಾವಣೆಗಾಗಿ 1996ರಲ್ಲಿ ಆರಂಭವಾದ ಲೋಕಸತ್ತಾ ಜನಾಂದೋಲನ ನಂತರ ರಾಜಕೀಯ ಪಕ್ಷವಾಗಿ ರೂಪುಗೊಂಡಿದೆ.
ಪಕ್ಷದ ಧ್ಯೇಯ: ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕವಾಗಿ ಎಲ್ಲರಿಗೂ ಸಮಾನತೆ, ಪ್ರಜೆಗಳೇ ಪ್ರಭುಗಳು, ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ. ಚುನಾವಣಾ ಮಿತಿಯಾದ 16 ಲಕ್ಷ ಮೀರಬಾರದು. ಸ್ವಂತ ಹಣ ಬಳಸದೇ, ಜನರಿಂದಲೇ ಹಣ ಸಂಗ್ರಹಿಸಿ ಅದನ್ನು ಚುನಾವಣೆಗೆ ಬಳಸಬೇಕು ಎಂಬುದು ಪಕ್ಷದ ಉದ್ದೇಶ.
ಮಾಹಿತಿ ಹಕ್ಕು ಕಾಯ್ದೆ ಬಲವರ್ಧನೆ, ಕ್ರಿಮಿನಲ್ ಹಿನ್ನೆಲೆಯುಳ್ಳ ರಾಜಕಾರಣಿಗಳ ಅಕ್ರಮ ಆಸ್ತಿ ಬಹಿರಂಗ, ಎನ್ನಾರೈಗಳಿಗೆ ಮತದಾನದ ಹಕ್ಕು ಮುಂತಾದವು ಪ್ರಮುಖ ಚಟುವಟಿಕೆಗಳು

ಪಕ್ಷದ ಪ್ರಮುಖರು: ಐಎಎಸ್ ಮಾಜಿ ಅಧಿಕಾರಿ ಆಂಧ್ರಪ್ರದೇಶದ ಮೂಲದ ಡಾ.ಜಯಪ್ರಕಾಶ್ ನಾರಾಯಣ್ ಅವರು ಲೋಕಸತ್ತಾ ಪಕ್ಷ ಸ್ಥಾಪಕರು. ಮುಂಬೈನ ಸುರೇಂದ್ರ ಶ್ರೀವಾಸ್ತವ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.ಬೆಂಗಳೂರಿನ ಡಾ. ಅಶ್ಚಿನ್ ಮಹೇಶ್ ಅವರು ರಾಷ್ಟ್ರೀಯ ಸಮಿತಿ ಸದಸ್ಯರು
ಕರ್ನಾಟಕ ಸಮಿತಿ ಸದಸ್ಯರು:
ಅಧ್ಯಕ್ಷೆ: ರಾಮಲಕ್ಷ್ಮಿ ಕೆ.
ಪಕ್ಷದ ಕಾರ್ಯದರ್ಶಿ ಸಿ.ಎನ್. ದೀಪಕ್
ಕಾರ್ಯಕಾರಿ ಸಮಿತಿ ಸದಸ್ಯರು:
* ದೀಪಕ್ ಸಿ.ಎನ್'
* ಮಸ್ತಾನಯ್ಯ.ಕೆ
* ರಾಜಶೇಖರ್.ಎಂ
* ರವಿಕೃಷ್ಣಾ ರೆಡ್ಡಿ
* ರೋಹಿಣಿ ಚಂದ್ರಕಾಂತ್
* ಶಾಂತಲಾ ದಾಮ್ಲೆ
* ಶ್ರೀವಾಸುಲು.ಕೆ
* ಯೋಗಯ್ಯ.ವಿ
ಮಾಧ್ಯಮ ಪ್ರಮುಖ್: ಆನಂದ್ .ಆರ್. ಯದವಾಡ್
ಸಲಹಾ ಸಮಿತಿ ಸದಸ್ಯರು:
* ಅಜಿತ್ ಫಡ್ನಿಸ್
* ಶ್ರೀನಿವಾಸ್ ಅಳವಿಲ್ಲಿ
* ತಾರಾ ಕೃಷ್ಣಮೂರ್ತಿ
ಬೆಂಬಲಿಗರು: ಎನ್ನಾರೈಗಳು, ಪಿಐಓಗಳನ್ನು ಹೊಂದಿರುವ People For Lok Satta (PFL) ಎಂಬ ಹೆಸರಿನ ಸರ್ಕಾರೇತರ ಸಂಸ್ಥೆ ಲೋಕಸತ್ತಾ ಪಕ್ಷಕ್ಕೆ ಬೆಂಬಲ ಸೂಚಿಸುತ್ತಾ ಬಂದಿದೆ. ಅಮೆರಿಕದಲ್ಲಿ ನೋಂದಾಯಿಸಲ್ಪಟ್ಟಿರುವ ಈ ಸಂಸ್ಥೆ ತೆರಿಗೆ ವಿನಾಯತಿಯನ್ನು ಪಡೆದಿದೆ.
ಪಕ್ಷದ ಚಿನ್ಹೆ: Whistle
ವೆಬ್ ಸೈಟ್: http://loksattakarnataka.org/
ಮುಖವಾಣಿ : ಲೋಕ್ ಸತ್ತಾ ಟೈಮ್ಸ್
ಇಮೇಲ್ : [email protected]
ವಿಳಾಸ: ಮನೆ ಸಂಖ್ಯೆ: 8-2-674B/2/9, ಪ್ಲಾಟ್ ಸಂಖ್ಯೆ: 93,
ಹ್ಯಾಪಿ ವ್ಯಾಲಿ, ರಸ್ತೆ ಸಂಖ್ಯೆ: 13-A,
ಬಂಜಾರಾ ಹಿಲ್ಸ್
ಹೈದರಾಬಾದ್
ಆಂಧ್ರಪ್ರದೇಶ
500 034
ದೂರವಾಣಿ: 91-40-2331 1819 / 2331 1817
91-40-2331 0612
* ಫೇಸ್ ಬುಕ್ ಅಧಿಕೃತ ಪುಟ* ಟ್ವಿಟರ್ ನಲ್ಲಿ ಹಿಂಬಾಲಿಸಿ
* ಗೂಗಲ್ ಪ್ಲಸ್ ನಲ್ಲಿ ಲೋಕ ಸತ್ತಾ
* ಲಿಂಕ್ಡ್ ಇನ್ ಖಾತೆ
ಸ್ಕೋರ್ ಕಾರ್ಡ್:
* 2008ರಲ್ಲಿ ಆಂಧ್ರಪ್ರದೇಶ ಅಸೆಂಬ್ಲಿ ಶೇ 10 ರಷ್ಟು ಮತ ಗಳಿಕೆ
* 2009ರ ಆಂಧ್ರಪ್ರದೇಶ ಅಸೆಂಬ್ಲಿ, 294 ಕ್ಷೇತ್ರಗಳ ಪೈಕಿ, ಜಯಪ್ರಕಾಶ್ ನಾರಾಯಣ್ ಅವರಿಗೆ ಕುಕಟ್ ಪಲ್ಲಿ ಕ್ಷೇತ್ರದಲ್ಲಿ ಗೆಲುವು
* 2010ರಲ್ಲಿ ಬಿಬಿಎಂಪಿ 198 ವಾರ್ಡ್ ಗಳಲ್ಲಿ 5 ಕ್ಷೇತ್ರಗಳಲ್ಲಿ ಸ್ಪರ್ಧೆ ಶೇ 7 ರಷ್ಟು ಮತ ಗಳಿಕೆ
* 2011 : ತಮಿಳುನಾಡಿನಲ್ಲಿ 35 ಅಸೆಂಬ್ಲಿ ಕ್ಷೇತ್ರಗಳಲ್ಲಿ ಸ್ಪರ್ಧೆ
* 2012 ಬೆಂಗಳೂರು ಪದವೀಧರರ ಕ್ಷೇತ್ರದ ಪರಿಷತ್ ಚುನಾವಣೆ ಶೇ 16ರಷ್ಟು ಮತ ಗಳಿಕೆ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications