ಚಾಮರಾಜನಗರ ಜಿಲ್ಲೆ ಚುನಾವಣೆ ಫಲಿತಾಂಶ

ಮತದಾರ ಈ ಬಾರಿಯಾದರೂ ಕೊಂಚ ಮನಸ್ಸು ಬದಲಾಯಿಸಿ ಜೆಡಿಎಸ್ ಅಥವಾ ಬಿಜೆಪಿ ಕಡೆಗೆ ಒಲವು ತೋರುತ್ತಾನೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮತದಾರ ತನ್ನ ಮನಸ್ಸನ್ನು ಬದಲಾಯಿಸಿಲ್ಲ. ಕಾಂಗ್ರೆಸ್ ಕೈಯನ್ನು ಇನ್ನಷ್ಟು ಬಿಗಿಗೊಳಿಸಿದ್ದಾನೆ.
| ಕ್ಷೇತ್ರ | ಗೆದ್ದವರು | ಪಕ್ಷ | ಮತಗಳು | ಸಮೀಪ ಸ್ಪರ್ಧಿ | ಪಕ್ಷ | ಗಳಿಸಿದ ಮತಗಳು |
| ಹನೂರು | ಆರ್.ನರೇಂದ್ರ | ಕಾಂಗ್ರೆಸ್ | 55684 | ಪರಿಮಳ ನಾಗಪ್ಪ | ಜೆಡಿಎಸ್ | 44135 |
| ಕೊಳ್ಳೇಗಾಲ | ಎಸ್.ಜಯಣ್ಣ | ಕಾಂಗ್ರೆಸ್ | 47402 | ಎನ್ ಮಹೇಶ್ | ಬಿಎಸ್ ಪಿ | 37209 |
| ಚಾಮರಾಜನಗರ | ಸಿ.ಪುಟ್ಟರಂಗಶೆಟ್ಟಿ | ಕಾಂಗ್ರೆಸ್ | 54440 | ಕೆ.ಆರ್.ಮಲ್ಲಿಕಾರ್ಜುನಪ್ಪ | ಕೆಜೆಪಿ | 43244 |
| ಗುಂಡ್ಲುಪೇಟೆ | ಎಚ್.ಎಸ್.ಮಹದೇವಪುರ | ಕಾಂಗ್ರೆಸ್ | 73723 | ಸಿ.ಎಸ್.ನಿರಂಜನಕುಮಾರ್ | ಕೆಜೆಪಿ | 66048 |
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications