ಚಿಕ್ಕಬಳ್ಳಾಪುರ ಜಿಲ್ಲೆ, ಅಡ್ರೆಸ್ ಇಲ್ಲದಂತಾದ ಬಿಜೆಪಿ

ಮತ ಎಣಿಕೆ ಸಂದರ್ಭದಲ್ಲೂ ಒಂದು ಸುತ್ತಿನಲ್ಲಿ ಸುಧಾಕರ್ ಮುಂದಿದ್ದರೆ ಇನ್ನೊಂದರಲ್ಲಿ ಕೃಷ್ಣಾರೆಡ್ಡಿ ಮುಂದಿರುತ್ತಿದ್ದರು. ಗೆಲುವು ಯಾರಿಗೆ ವರಿಸುತ್ತದೆ ಎಂದು ಊಹಿಸುವುದು ನಿಜಕ್ಕೂ ಕಷ್ಟವಾಗಿತ್ತು. ಕಡೆಗೂ ಕೂದಲೆಳೆ ಅಂತರದಲ್ಲಿ ಕೃಷ್ಣಾರೆಡ್ಡಿ ಗೆದ್ದಿದ್ದಾರೆ.
ಸುಧಾಕರ್ ಅವರು ಚಿಂತಾಮಣಿ ನಗರವನ್ನು ಅಭಿವೃದ್ಧಿಪಡಿಸುವಲ್ಲಿ ಬಹಳಷ್ಟು ಶ್ರಮಿಸಿದ್ದರು. ಆದರೆ ಮತದಾರ ಪ್ರಭುಗಳು ಯಾಕೋ ಏನೋ ಅವರ ಕಡೆ ಒಲವು ತೋರಿಲ್ಲ. ಇನ್ನು ಗೌರಿಬಿದನೂರು, ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್, ಬಾಗೇಪಲ್ಲಿಯಲ್ಲಿ ಪಕ್ಷೇತರ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿ , ಶಿಡ್ಲಘಟ್ಟದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.
| ಕ್ಷೇತ್ರ | ಗೆದ್ದವರು | ಪಕ್ಷ | ಮತಗಳು | ಸಮೀಪ ಸ್ಪರ್ಧಿ | ಪಕ್ಷ | ಗಳಿಸಿದ ಮತಗಳು |
| ಗೌರಿಬಿದನೂರು | ಎನ್.ಎಚ್.ಶಿವಶಂಕರರೆಡ್ಡಿ | ಕಾಂಗ್ರೆಸ್ | 49831 | ಕೆ.ಜೈಪಾಲ್ ರೆಡ್ಡಿ | ಪಕ್ಷೇತರ | 44058 |
| ಬಾಗೇಪಲ್ಲಿ | ಎಸ್.ಎನ್.ಸುಬ್ಬಾರೆಡ್ಡಿ | ಪಕ್ಷೇತರ | 66227 | ಜಿ.ವಿ.ಶ್ರೀರಾಮರೆಡ್ಡಿ | ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸಿಸ್ಟ್) | 35472 |
| ಚಿಕ್ಕಬಳ್ಳಾಪುರ | ಡಾ.ಕೆ.ಸುಧಾಕರ್ | ಕಾಂಗ್ರೆಸ್ | 74914 | ಕೆ.ಪಿ.ಬಚ್ಚೇಗೌಡ | ಜೆಡಿಎಸ್ | 59866 |
| ಶಿಡ್ಲಘಟ್ಟ | ಎಂ.ರಾಜಣ್ಣ | ಜೆಡಿಎಸ್ | 77931 | ವಿ.ಮುನಿಯಪ್ಪ | ಕಾಂಗ್ರೆಸ್ | 62452 |
| ಚಿಂತಾಮಣಿ | ಜೆ.ಕೆ.ಕೃಷ್ಣಾರೆಡ್ಡಿ | ಜೆಡಿಎಸ್ | 69030 | ಡಾ.ಎಂ.ಸಿ.ಸುಧಾಕರ್ | ಪಕ್ಷೇತರ | 67257 |
ಉತ್ತರ ಕನ್ನಡ | ಹಾವೇರಿ | ಬಳ್ಳಾರಿ | ಚಿತ್ರದುರ್ಗ | ದಾವಣಗೆರೆ | ಶಿವಮೊಗ್ಗ | ಉಡುಪಿ | ಚಿಕ್ಕಮಗಳೂರು | ತುಮಕೂರು | ಕೋಲಾರ | ಬೆಂಗಳೂರು ಜಿಲ್ಲೆ | ರಾಮನಗರ | ಮಂಡ್ಯ | ಹಾಸನ | ದಕ್ಷಿಣ ಕನ್ನಡ | ಕೊಡಗು | ಮೈಸೂರು | ಚಾಮರಾಜನಗರ | ಯಾದಗಿರಿ | ಬೆಳಗಾವಿ | ಬಾಗಲಕೋಟೆ | ಬಿಜಾಪುರ | ಗುಲ್ಬರ್ಗಾ | ಬೀದರ್ | ರಾಯಚೂರು | ಕೊಪ್ಪಳ | ಗದಗ | ಧಾರವಾಡ |
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications