ಚಿಕ್ಕಬಳ್ಳಾಪುರ ಜಿಲ್ಲೆ, ಅಡ್ರೆಸ್ ಇಲ್ಲದಂತಾದ ಬಿಜೆಪಿ

ಮತ ಎಣಿಕೆ ಸಂದರ್ಭದಲ್ಲೂ ಒಂದು ಸುತ್ತಿನಲ್ಲಿ ಸುಧಾಕರ್ ಮುಂದಿದ್ದರೆ ಇನ್ನೊಂದರಲ್ಲಿ ಕೃಷ್ಣಾರೆಡ್ಡಿ ಮುಂದಿರುತ್ತಿದ್ದರು. ಗೆಲುವು ಯಾರಿಗೆ ವರಿಸುತ್ತದೆ ಎಂದು ಊಹಿಸುವುದು ನಿಜಕ್ಕೂ ಕಷ್ಟವಾಗಿತ್ತು. ಕಡೆಗೂ ಕೂದಲೆಳೆ ಅಂತರದಲ್ಲಿ ಕೃಷ್ಣಾರೆಡ್ಡಿ ಗೆದ್ದಿದ್ದಾರೆ.
ಸುಧಾಕರ್ ಅವರು ಚಿಂತಾಮಣಿ ನಗರವನ್ನು ಅಭಿವೃದ್ಧಿಪಡಿಸುವಲ್ಲಿ ಬಹಳಷ್ಟು ಶ್ರಮಿಸಿದ್ದರು. ಆದರೆ ಮತದಾರ ಪ್ರಭುಗಳು ಯಾಕೋ ಏನೋ ಅವರ ಕಡೆ ಒಲವು ತೋರಿಲ್ಲ. ಇನ್ನು ಗೌರಿಬಿದನೂರು, ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್, ಬಾಗೇಪಲ್ಲಿಯಲ್ಲಿ ಪಕ್ಷೇತರ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿ , ಶಿಡ್ಲಘಟ್ಟದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.
| ಕ್ಷೇತ್ರ | ಗೆದ್ದವರು | ಪಕ್ಷ | ಮತಗಳು | ಸಮೀಪ ಸ್ಪರ್ಧಿ | ಪಕ್ಷ | ಗಳಿಸಿದ ಮತಗಳು |
| ಗೌರಿಬಿದನೂರು | ಎನ್.ಎಚ್.ಶಿವಶಂಕರರೆಡ್ಡಿ | ಕಾಂಗ್ರೆಸ್ | 49831 | ಕೆ.ಜೈಪಾಲ್ ರೆಡ್ಡಿ | ಪಕ್ಷೇತರ | 44058 |
| ಬಾಗೇಪಲ್ಲಿ | ಎಸ್.ಎನ್.ಸುಬ್ಬಾರೆಡ್ಡಿ | ಪಕ್ಷೇತರ | 66227 | ಜಿ.ವಿ.ಶ್ರೀರಾಮರೆಡ್ಡಿ | ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸಿಸ್ಟ್) | 35472 |
| ಚಿಕ್ಕಬಳ್ಳಾಪುರ | ಡಾ.ಕೆ.ಸುಧಾಕರ್ | ಕಾಂಗ್ರೆಸ್ | 74914 | ಕೆ.ಪಿ.ಬಚ್ಚೇಗೌಡ | ಜೆಡಿಎಸ್ | 59866 |
| ಶಿಡ್ಲಘಟ್ಟ | ಎಂ.ರಾಜಣ್ಣ | ಜೆಡಿಎಸ್ | 77931 | ವಿ.ಮುನಿಯಪ್ಪ | ಕಾಂಗ್ರೆಸ್ | 62452 |
| ಚಿಂತಾಮಣಿ | ಜೆ.ಕೆ.ಕೃಷ್ಣಾರೆಡ್ಡಿ | ಜೆಡಿಎಸ್ | 69030 | ಡಾ.ಎಂ.ಸಿ.ಸುಧಾಕರ್ | ಪಕ್ಷೇತರ | 67257 |
ಉತ್ತರ ಕನ್ನಡ | ಹಾವೇರಿ | ಬಳ್ಳಾರಿ | ಚಿತ್ರದುರ್ಗ | ದಾವಣಗೆರೆ | ಶಿವಮೊಗ್ಗ | ಉಡುಪಿ | ಚಿಕ್ಕಮಗಳೂರು | ತುಮಕೂರು | ಕೋಲಾರ | ಬೆಂಗಳೂರು ಜಿಲ್ಲೆ | ರಾಮನಗರ | ಮಂಡ್ಯ | ಹಾಸನ | ದಕ್ಷಿಣ ಕನ್ನಡ | ಕೊಡಗು | ಮೈಸೂರು | ಚಾಮರಾಜನಗರ | ಯಾದಗಿರಿ | ಬೆಳಗಾವಿ | ಬಾಗಲಕೋಟೆ | ಬಿಜಾಪುರ | ಗುಲ್ಬರ್ಗಾ | ಬೀದರ್ | ರಾಯಚೂರು | ಕೊಪ್ಪಳ | ಗದಗ | ಧಾರವಾಡ |
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications