ದೆಹಲಿಯಲ್ಲಿ ಕಾಂಗ್ರೆಸ್ ಪಟಾಕಿ, ಸಿದ್ದು ಕಣ್ಣಲ್ಲಿ ಹೊಳಪು

ಎಲ್ಲಕ್ಕಿಂತ ಹೆಚ್ಚಾಗಿ ಬೀಗುತ್ತಿರುವುದು ವರುಣಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ಸಿನ ಮುಖ್ಯಮಂತ್ರಿ ಪಟ್ಟದ ಪ್ರಬಲ ಆಕಾಂಕ್ಷಿ ಸಿದ್ದರಾಮಯ್ಯನವರು ಮತ್ತು ಅವರ ಬೆಂಬಲಿಗರು. ಇದಕ್ಕೆ ಎರಡು ಕಾರಣಗಳಿವೆ. ಮೊದಲನೇಯದು ಅವರು ವರುಣಾ ಕ್ಷೇತ್ರದಲ್ಲಿ ಭಾರೀ ಮುನ್ನಡೆ ಸಾಧಿಸಿದ್ದಾರೆ. ಎರಡನೇಯದಾಗಿ, ಅವರಿಗೆ ಅಡ್ಡಗಾಲಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಕೊರಟಗೆರೆಯಲ್ಲಿ ಹಿನ್ನಡೆ ಕಂಡಿರುವುದು.
ಕಾಂಗ್ರೆಸ್ ಏಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸಿದ್ದರಾಮಯ್ಯ ಅವರು ವರುಣಾದಲ್ಲಿ ಜಯಭೇರಿ ಬಾರಿಸಿ, ಪರಮೇಶ್ವರ್ ಅವರು ಮಣ್ಣುಮುಕ್ಕಿದರೆ, ಸಿದ್ದರಾಮಯ್ಯನವರ ಮುಖ್ಯಮಂತ್ರಿಯಾಗುವ ಕನಸು ನನಸಾದಂತೆಯೆ. ಸದ್ಯಕ್ಕಂತೂ ಬಿಜೆಪಿ ಮತಗಳನ್ನು ಕೆಜೆಪಿ ಒಡೆದುಹಾಕಿರುವುದು ಕಾಂಗ್ರೆಸ್ಸಿನ ರೊಟ್ಟಿ ಜಾರಿ ತುಪ್ಪದಲ್ಲಿ ಬಿದ್ದಂತಾಗಿದೆ. ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಪಟ್ಟದ ಆಕಾಂಕ್ಷಿಗಳು ಹೊಸಬಟ್ಟೆಗಳನ್ನು ಈಗಾಗಲೆ ರೆಡಿ ಮಾಡಿಟ್ಟುಕೊಂಡಿದ್ದಾರೆ.
ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿದ್ದರೂ, ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಕಾಂಗ್ರೆಸ್ಸಿಗೆ ಹತ್ತತ್ತಿರ ಸಾಗುತ್ತಿವೆ. ಅನಂತ್ ಕುಮಾರ್ ಅವರನ್ನು ಹಿಂಬಾಗಿಲ ಮಾತುಕತೆ ನಡೆಸಲು ಬಿಜೆಪಿ ನಿಯೋಜಿಸಿದೆ. ಕಾಂಗ್ರೆಸ್ಸಿಗೆ ಬಹುಮತ ದೊರೆಯುವುದಾ? ಬಹುಮತ ದೊರೆಯದಿದ್ದರೆ ಕೆಜೆಪಿ ಕೈಜೋಡಿಸುವುದಾ? ಅಥವಾ ಕಾಂಗ್ರೆಸ್ಸನ್ನು ಹಣಿದುಹಾಕಲು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬೆಳೆಸುವುದಾ?
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications