ಕೋಲಾರ ಜಿಲ್ಲೆಯಲ್ಲಿ ಕಿಚಡಿ ಪಚಡಿ ಪ್ರತಿಕ್ರಿಯೆ

ಎಸ್ ಸಿ ಮೀಸಲು ಕ್ಷೇತ್ರಗಳಾದ ಮುಳಬಾಗಿಲು, ಕೆ.ಜಿ.ಎಫ್, ಬಂಗಾರಪೇಟೆಯಲ್ಲಿ ಕ್ರಮವಾಗಿ ಪಕ್ಷೇತರ, ಬಿಜೆಪಿ ಹಾಗೂ ಕಾಂಗ್ರೆಸ್ ಗೆದ್ದಿದೆ. ಇಲ್ಲಿನ ಮತದಾರ ಯಾವ ಪಕ್ಷದ ಕಡೆಗೂ ಒಲವು ತೋರಿಲ್ಲ. ಶ್ರೀನಿವಾಸಪುರ, ಕೋಲಾರದಲ್ಲಿ ಭಾರಿ ಪೈಪೋಟಿ ಎದುರಾಗಿತ್ತು.
ಇನ್ನು ಉಳಿದ ಕಡೆಗಳಲ್ಲಿ ಹೇಳಿಕೊಳ್ಳುವಂತಹ ಸ್ಪರ್ಧೆಯೂ ಇರಲಿಲ್ಲ, ರಾಜಕೀಯ ಜಿದ್ದಾಜಿದ್ದಿ ಮೊದಲೇ ಇಲ್ಲ. ಒಟ್ಟಾರೆಯಾಗಿ ಮತದಾರಪ್ರಭುಗಳು ಜಿಲ್ಲೆಯಲ್ಲಿ ಮಿಶ್ರಪ್ರತಿಕ್ರಿಯೆ ತೋರಿದ್ದಾರೆ. ಗೆದ್ದ ಅಭ್ಯರ್ಥಿ ಹಾಗೂ ಸಮೀಪದ ಸ್ಪರ್ಧಿಯ ಮತಗಳು ಹೀಗಿವೆ.
| ಕ್ಷೇತ್ರ | ಗೆದ್ದವರು | ಪಕ್ಷ | ಮತಗಳು | ಸಮೀಪ ಸ್ಪರ್ಧಿ | ಪಕ್ಷ | ಗಳಿಸಿದ ಮತಗಳು |
| ಕೋಲಾರ | ವರ್ತೂರು ಪ್ರಕಾಶ್ | ಪಕ್ಷೇತರ | 62957 | ಕೆ ಶ್ರೀನಿವಾಸಗೌಡ | ಜೆಡಿಎಸ್ | 50366 |
| ಶ್ರೀನಿವಾಸಪುರ | ಕೆ.ಆರ್.ರಮೇಶ್ ಕುಮಾರ್ | ಕಾಂಗ್ರೆಸ್ | 83426 | ಜಿ.ಕೆ.ವೆಂಕಟಶಿವಾರೆಡ್ಡಿ | ಜೆಡಿಎಸ್ | 79533 |
| ಮುಳಬಾಗಿಲು(ಎಸ್ ಸಿ) | ಜಿ ಮಂಜುನಾಥ್ | ಪಕ್ಷೇತರ | 73146 | ಎನ್ ಮುನಿಆಂಜನಪ್ಪ | ಜೆಡಿಎಸ್ | 39412 |
| ಕೆಜಿಎಫ್(ಎಸ್ ಸಿ) | ವೈ.ರಾಮಕ್ಕ | ಬಿಜೆಪಿ | 55014 | ಎಂ ಭಕ್ತವತ್ಸಲಂ | ಜೆಡಿಎಸ್ | 28992 |
| ಬಂಗಾರಪೇಟೆ(ಎಸ್ ಸಿ) | ನಾರಾಯಣಸ್ವಾಮಿ ಎಸ್.ಎನ್ | ಕಾಂಗ್ರೆಸ್ | 71460 | ಇ ಎಂ ನಾರಾಯಣಸ್ವಾಮಿ | ಬಿಜೆಪಿ | 42893 |
| ಮಾಲೂರು) | ಕೆ.ಜೆ.ಮಂಜುನಾಥಗೌಡ | ಜೆಡಿಎಸ್ | 57645 | ಎಸ್.ಎನ್. ಕೃಷ್ಣಯ್ಯಶೆಟ್ಟಿ | ಪಕ್ಷೇತರ | 38876 |
ಉತ್ತರ ಕನ್ನಡ | ಹಾವೇರಿ | ಬಳ್ಳಾರಿ | ಚಿತ್ರದುರ್ಗ | ದಾವಣಗೆರೆ | ಶಿವಮೊಗ್ಗ | ಉಡುಪಿ | ಚಿಕ್ಕಮಗಳೂರು | ತುಮಕೂರು | ಚಿಕ್ಕಬಳ್ಳಾಪುರ | ಬೆಂಗಳೂರು ಜಿಲ್ಲೆ | ರಾಮನಗರ | ಮಂಡ್ಯ | ಹಾಸನ | ದಕ್ಷಿಣ ಕನ್ನಡ | ಕೊಡಗು | ಮೈಸೂರು | ಚಾಮರಾಜನಗರ | ಯಾದಗಿರಿ | ಬೆಳಗಾವಿ | ಬಾಗಲಕೋಟೆ | ಬಿಜಾಪುರ | ಗುಲ್ಬರ್ಗಾ | ಬೀದರ್ | ರಾಯಚೂರು | ಕೊಪ್ಪಳ | ಗದಗ | ಧಾರವಾಡ |
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications