ಮಂಡ್ಯ ಗೆದ್ದವರು ಕಾವೇರಿ ಕಾಯುವರೇ?
ಮಂಡ್ಯ, ಮೇ.10: ಇಲ್ಲಿನ 7 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದ ಅಭ್ಯರ್ಥಿಗಳೆಲ್ಲರೂ ಕಾವೇರಿ ನದಿ ನೀರು ಕಾಯುವ ಶಪಥ ಮಾಡುವರೇ? ಜನರ ನಂಬಿಕೆ ಉಳಿಸಿಕೊಳ್ಳುವರೆ? ಕಾದು ನೋಡಬೇಕಿದೆ. ಕಾವೇರಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪಕ್ಷಗಳು ಸರಿಯಾದ ಲಾಭ ಪಡೆದಿವೆ, ರೈತರ ಪ್ರತಿನಿಧಿಯಾಗಿ ಕೆಎಸ್ ಪುಟ್ಟಣ್ಣಯ್ಯ ಅವರು ಆಯ್ಕೆಯಾಗಿರುವುದು ರಾಜಕೀಯ ಪಂಡಿತರ ಲೆಕ್ಕಾಚಾರ ತಲೆಕೆಳಗು ಮಾಡಿದೆ.
ಕಾವೇರಿ ನದಿ ನೀರಿನಲ್ಲೇ ತನ್ನ ಬೇಳೆ ಬೇಯಿಸಿಕೊಳ್ಳದೆ ನಿಷ್ಠೆಯಿಂದ ಎಲ್ಲಾ ಶಾಸಕರಿಂದಲೂ ಹೋರಾಡುತ್ತಾರೆ ಎಂಬ ಭರವಸೆಯನ್ನು ಸಕ್ಕರೆ ನಾಡಿನ ಜನತೆ ಹೊತ್ತುಕೊಂಡಿದ್ದಾರೆ. ಕೆಜೆಪಿಯೂ ಇಲ್ಲಿ ತಳವೂರಲು ಯತ್ನಿಸಿತ್ತು. ಕಾವೇರಿ ಹೋರಾಟದ ವೇಳೆ ಯಡಿಯೂರಪ್ಪ ತಮ್ಮ ಇರುವನ್ನು ಸಾಬೀತುಪಡಿಸಲು ಒಂದಷ್ಟು ಪ್ರಯತ್ನಿಸಿ ವಿಫಲರಾಗಿದ್ದಾರೆ.[ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
2013 ರಲ್ಲಿ ಮಂಡ್ಯದಿಂದ ಆಯ್ಕೆಗೊಂಡ ಶಾಸಕರು ಇವರು:
| ಕ್ಷೇತ್ರ | ಗೆದ್ದವರು | ಗಳಿಸಿದ ಮತಗಳು | ಪಕ್ಷ | ಸೋತವರು | ಗಳಿಸಿದ ಮತಗಳು | ಪಕ್ಷ |
| ಮಳವಳ್ಳಿ ಪ.ಜಾ | ಪಿಎಂ ನರೇಂದ್ರಸ್ವಾಮಿ | 61869 | ಕಾಂಗ್ರೆಸ್ | ಡಾ. ಕೆ ಅನ್ನದಾನಿ | 61331 | ಜೆಡಿಎಸ್ |
| ಮದ್ದೂರು | ಡಿಸಿ ತಮ್ಮಣ್ಣ | 80926 | ಜೆಡಿಎಸ್ | ಮಧು ಜಿಎಂ | 48968 | ಕಾಂಗ್ರೆಸ್ |
| ಮೇಲುಕೋಟೆ | ಕೆಎಸ್ ಪುಟ್ಟಣ್ಣಯ್ಯ | 80041 | ಸಕಪ | ಸಿಎಸ್ ಪುಟ್ಟರಾಜು | 70193 | ಜೆಡಿಎಸ್ |
| ಶ್ರೀರಂಗಪಟ್ಟಣ | ರಮೇಶ ಬಂಡಿಸಿದ್ದೇಗೌಡ | 55204 | ಜೆಡಿಎಸ್ | ರವೀಂದ್ರ ಶ್ರೀಕಂಠಯ್ಯ | 41580 | ಪಕ್ಷೇತರ |
| ನಾಗಮಂಗಲ | ಚೆಲುವರಾಯಸ್ವಾಮಿ | 89203 | ಜೆಡಿಎಸ್ | ಕೆ ಸುರೇಶ್ ಗೌಡ | 68840 | ಕಾಂಗ್ರೆಸ್ |
| ಕೆಆರ್ ಪೇಟೆ | ನಾರಾಯಣ ಗೌಡ | 56784 | ಜೆಡಿಎಸ್ | ಕೆಬಿ ಚಂದ್ರಶೇಖರ್ | 47541 | ಕಾಂಗ್ರೆಸ್ |
| ಮಂಡ್ಯ | ಎಂಎಚ್ ಅಂಬರೀಷ್ | 90329 | ಕಾಂಗ್ರೆಸ್ | ಎಂ ಶ್ರೀನಿವಾಸ್ | 47392 | ಜೆಡಿಎಸ್ |
ಉತ್ತರ ಕನ್ನಡ | ಹಾವೇರಿ | ಬಳ್ಳಾರಿ | ಚಿತ್ರದುರ್ಗ | ದಾವಣಗೆರೆ | ಶಿವಮೊಗ್ಗ | ಉಡುಪಿ | ಚಿಕ್ಕಮಗಳೂರು | ತುಮಕೂರು | ಚಿಕ್ಕಬಳ್ಳಾಪುರ | ಕೋಲಾರ | ಬೆಂಗಳೂರು ಜಿಲ್ಲೆ | ರಾಮನಗರ | ಮಂಡ್ಯ | ಹಾಸನ | ದಕ್ಷಿಣ ಕನ್ನಡ | ಕೊಡಗು | ಮೈಸೂರು | ಚಾಮರಾಜನಗರ | ಯಾದಗಿರಿ | ಬೆಳಗಾವಿ | ಬಾಗಲಕೋಟೆ | ಬಿಜಾಪುರ | ಗುಲ್ಬರ್ಗಾ | ಬೀದರ್ | ರಾಯಚೂರು | ಕೊಪ್ಪಳ | ಗದಗ | ಧಾರವಾಡ |
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications