ಮಂಡ್ಯ ಗೆದ್ದವರು ಕಾವೇರಿ ಕಾಯುವರೇ?
ಮಂಡ್ಯ, ಮೇ.10: ಇಲ್ಲಿನ 7 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದ ಅಭ್ಯರ್ಥಿಗಳೆಲ್ಲರೂ ಕಾವೇರಿ ನದಿ ನೀರು ಕಾಯುವ ಶಪಥ ಮಾಡುವರೇ? ಜನರ ನಂಬಿಕೆ ಉಳಿಸಿಕೊಳ್ಳುವರೆ? ಕಾದು ನೋಡಬೇಕಿದೆ. ಕಾವೇರಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪಕ್ಷಗಳು ಸರಿಯಾದ ಲಾಭ ಪಡೆದಿವೆ, ರೈತರ ಪ್ರತಿನಿಧಿಯಾಗಿ ಕೆಎಸ್ ಪುಟ್ಟಣ್ಣಯ್ಯ ಅವರು ಆಯ್ಕೆಯಾಗಿರುವುದು ರಾಜಕೀಯ ಪಂಡಿತರ ಲೆಕ್ಕಾಚಾರ ತಲೆಕೆಳಗು ಮಾಡಿದೆ.
ಕಾವೇರಿ ನದಿ ನೀರಿನಲ್ಲೇ ತನ್ನ ಬೇಳೆ ಬೇಯಿಸಿಕೊಳ್ಳದೆ ನಿಷ್ಠೆಯಿಂದ ಎಲ್ಲಾ ಶಾಸಕರಿಂದಲೂ ಹೋರಾಡುತ್ತಾರೆ ಎಂಬ ಭರವಸೆಯನ್ನು ಸಕ್ಕರೆ ನಾಡಿನ ಜನತೆ ಹೊತ್ತುಕೊಂಡಿದ್ದಾರೆ. ಕೆಜೆಪಿಯೂ ಇಲ್ಲಿ ತಳವೂರಲು ಯತ್ನಿಸಿತ್ತು. ಕಾವೇರಿ ಹೋರಾಟದ ವೇಳೆ ಯಡಿಯೂರಪ್ಪ ತಮ್ಮ ಇರುವನ್ನು ಸಾಬೀತುಪಡಿಸಲು ಒಂದಷ್ಟು ಪ್ರಯತ್ನಿಸಿ ವಿಫಲರಾಗಿದ್ದಾರೆ.[ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
2013 ರಲ್ಲಿ ಮಂಡ್ಯದಿಂದ ಆಯ್ಕೆಗೊಂಡ ಶಾಸಕರು ಇವರು:
| ಕ್ಷೇತ್ರ | ಗೆದ್ದವರು | ಗಳಿಸಿದ ಮತಗಳು | ಪಕ್ಷ | ಸೋತವರು | ಗಳಿಸಿದ ಮತಗಳು | ಪಕ್ಷ |
| ಮಳವಳ್ಳಿ ಪ.ಜಾ | ಪಿಎಂ ನರೇಂದ್ರಸ್ವಾಮಿ | 61869 | ಕಾಂಗ್ರೆಸ್ | ಡಾ. ಕೆ ಅನ್ನದಾನಿ | 61331 | ಜೆಡಿಎಸ್ |
| ಮದ್ದೂರು | ಡಿಸಿ ತಮ್ಮಣ್ಣ | 80926 | ಜೆಡಿಎಸ್ | ಮಧು ಜಿಎಂ | 48968 | ಕಾಂಗ್ರೆಸ್ |
| ಮೇಲುಕೋಟೆ | ಕೆಎಸ್ ಪುಟ್ಟಣ್ಣಯ್ಯ | 80041 | ಸಕಪ | ಸಿಎಸ್ ಪುಟ್ಟರಾಜು | 70193 | ಜೆಡಿಎಸ್ |
| ಶ್ರೀರಂಗಪಟ್ಟಣ | ರಮೇಶ ಬಂಡಿಸಿದ್ದೇಗೌಡ | 55204 | ಜೆಡಿಎಸ್ | ರವೀಂದ್ರ ಶ್ರೀಕಂಠಯ್ಯ | 41580 | ಪಕ್ಷೇತರ |
| ನಾಗಮಂಗಲ | ಚೆಲುವರಾಯಸ್ವಾಮಿ | 89203 | ಜೆಡಿಎಸ್ | ಕೆ ಸುರೇಶ್ ಗೌಡ | 68840 | ಕಾಂಗ್ರೆಸ್ |
| ಕೆಆರ್ ಪೇಟೆ | ನಾರಾಯಣ ಗೌಡ | 56784 | ಜೆಡಿಎಸ್ | ಕೆಬಿ ಚಂದ್ರಶೇಖರ್ | 47541 | ಕಾಂಗ್ರೆಸ್ |
| ಮಂಡ್ಯ | ಎಂಎಚ್ ಅಂಬರೀಷ್ | 90329 | ಕಾಂಗ್ರೆಸ್ | ಎಂ ಶ್ರೀನಿವಾಸ್ | 47392 | ಜೆಡಿಎಸ್ |
ಉತ್ತರ ಕನ್ನಡ | ಹಾವೇರಿ | ಬಳ್ಳಾರಿ | ಚಿತ್ರದುರ್ಗ | ದಾವಣಗೆರೆ | ಶಿವಮೊಗ್ಗ | ಉಡುಪಿ | ಚಿಕ್ಕಮಗಳೂರು | ತುಮಕೂರು | ಚಿಕ್ಕಬಳ್ಳಾಪುರ | ಕೋಲಾರ | ಬೆಂಗಳೂರು ಜಿಲ್ಲೆ | ರಾಮನಗರ | ಮಂಡ್ಯ | ಹಾಸನ | ದಕ್ಷಿಣ ಕನ್ನಡ | ಕೊಡಗು | ಮೈಸೂರು | ಚಾಮರಾಜನಗರ | ಯಾದಗಿರಿ | ಬೆಳಗಾವಿ | ಬಾಗಲಕೋಟೆ | ಬಿಜಾಪುರ | ಗುಲ್ಬರ್ಗಾ | ಬೀದರ್ | ರಾಯಚೂರು | ಕೊಪ್ಪಳ | ಗದಗ | ಧಾರವಾಡ |
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications