ನಟಿ ಪೂಜಾಗಾಂಧಿಗೆ ಎರಡೂ ಕೈಕೊಟ್ಟ ಮತದಾರ
ರಾಯಚೂರಿನ ಬಿಸಿಲನ್ನೂ ಲೆಕ್ಕಿಸದೆ ಸಾಕಷ್ಟು ಬೆವರು ಹರಿಸಿದ್ದ ನಟಿ ಪೂಜಾಗಾಂಧಿ ಅವರಿಗೆ ಮತದಾರಪ್ರಭು ಕೈ ಕೊಟ್ಟಿದ್ದಾನೆ. ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಪೂಜಾಗಾಂಧಿ ಅವರು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಅವರು ಇದೇ ಮೊದಲ ಬಾರಿಗೆ ರಾಜಕೀಯ ಪರೀಕ್ಷೆಗೆ ಮುಂದಾಗಿದ್ದರು. ಆದರೆ ಮೊದಲ ಹೆಜ್ಜೆಯಲ್ಲೇ ಮುಗ್ಗರಿಸಿದ್ದಾರೆ.
ಜೆಡಿಎಸ್ ನ ಡಾ. ಎಸ್. ಶಿವರಾಜ್ ಪಾಟೀಲ್ ಗೆದ್ದಿದ್ದಾರೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ನ ಸೈಯದ್ ಯಾಸಿನ್ ಅವರಿದ್ದರೆ ಮೂರನೇ ಸ್ಥಾನದಲ್ಲಿ ಬಿಜೆಪಿಯ ತ್ರಿವಿಕ್ರಮ್ ಜೋಶಿ ಇದ್ದಾರೆ. ಪೂಜಾಗಾಂಧಿ ಅವರು ಗೆದ್ದೇ ಗೆಲ್ಲುತ್ತೇನೆ ಎಂಬ ಉತ್ಸಾಹದಲ್ಲಿದ್ದರು. ಆದರೆ ಮತದಾರರು ಅವರ ಉತ್ಸಾಹಕ್ಕೆ ತಣ್ಣೀರೆರಚಿದ್ದಾರೆ.

ಪ್ರಚಾರ ಸಂದರ್ಭದಲ್ಲಿ ಪೂಜಾಗಾಂಧಿ ಅವರು ತಾನೂ ಸೋತರು ಅಷ್ಟೇ ಗೆದ್ದರೂ ಅಷ್ಟೇ ರಾಯಚೂರು ಜನರ ಸೇವೆ ಮಾಡುತ್ತೇನೆ ಎಂದಿದ್ದರು. ಈಗ ಅವರು ರಾಯಚೂರಿನಲ್ಲೇ ಉಳಿಯುತ್ತಾರೋ ಅಥವಾ ಬೆಂಗಳೂರಿಗೆ ಮರಳುತ್ತಾರೋ ಕಾದುನೋಡಬೇಕು.
ಡಾ.ಎಸ್.ಶಿವರಾಜ್ ಪಾಟೀಲ್ ಮತಗಳು 17759
ಸೈಯದ್ ಯಾಸಿನ್ ಮತಗಳು 14010
ತ್ರಿವಿಕ್ರಮ್ ಜೋಶಿ ಮತಗಳು 1884
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications