ತುಮಕೂರು ಜಿಲ್ಲೆ: ಗೆದ್ದವರು, ಸೋತವರ ವಿವರ

ಜಾತಿ ಲೆಕ್ಕಾಚಾರದಲ್ಲಿ ವೀರಶೈವರದ್ದೇ ಇಲ್ಲಿ ಮೇಲುಗೈ. ಜಿಲ್ಲೆ ಶೈಕ್ಷಣಿಕವಾಗಿ ಉತ್ತಮ ಸ್ಥಿತಿಯಲ್ಲಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಿರೀಕ್ಷೆಯಿದೆ. ಉಳಿದಂತೆ ಹತ್ತು ಹಲವು ಹಿಂದುಳಿದ ಜಾತಿ, ವರ್ಗ, ಅಲ್ಪಸಂಖ್ಯಾತರು ಜಿಲ್ಲೆಯಲ್ಲಿ ಪ್ರಮುಖವಾಗಿದ್ದರು. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಜಿ ಪರಮೇಶ್ವರ್ ಅವರನ್ನು ಹೊಂದಿದ್ದ ಜಿಲ್ಲೆ ಭಾರಿ ಕುತೂಹಲಕ್ಕೆ ಕಾರಣಕ್ಕೆ ಕಾರಣವಾಗಿತ್ತು.
2008ರ ಫ್ಲಾಶ್ ಬ್ಯಾಕ್:
* ತುಮಕೂರು ನಗರ:ಎಸ್ ಶಿವಣ್ಣ ಸೊಗಡು (ಬಿಜೆಪಿ) 1,05,192 ಮತಗಳು
* ತುಮಕೂರು ಗ್ರಾಮಾಂತರ: ಬಿ ಸುರೇಶ್ ಗೌಡ (ಬಿಜೆಪಿ) 1,21,617 ಮತಗಳು
* ಸಿರಾ: ಟಿ.ಬಿ ಜಯಚಂದ್ರ (ಕಾಂಗ್ರೆಸ್) 1,35,023 ಮತಗಳು
* ಕುಣಿಗಲ್: ಬಿ.ಬಿ. ರಾಮಸ್ವಾಮಿ ಗೌಡ (ಕಾಂಗ್ರೆಸ್) 1,20,653 ಮತಗಳು
* ಪಾವಗಡ (ಎಸ್ ಸಿ): ವೆಂಕಟರಮಣಪ್ಪ (ಪಕ್ಷೇತರ) 1,28,350 ಮತಗಳು
* ಮಧುಗಿರಿ: ಗೌರಿಶಂಕರ್ ಡಿ,ಸಿ (ಜೆಡಿಎಸ್) 1,23,713 ಮತಗಳು
* ಗುಬ್ಬಿ: ಎಸ್ ಆರ್ ಶ್ರೀನಿವಾಸ್ (ವಾಸು) (ಜೆಡಿಎಸ್) 1,24,202 ಮತಗಳು
* ಕೊರಟಗೆರೆ (ಎಸ್ ಸಿ): ಡಾ. ಜಿ ಪರಮೇಶ್ವರ (ಕಾಂಗ್ರೆಸ್) 1,27,477 ಮತಗಳು
* ತುರುವೇಕೆರೆ: ಎಂಟಿ ಕೃಷ್ಣಪ್ಪ (ಜೆಡಿಎಸ್) 1,27,639 ಮತಗಳು
* ತಿಪಟೂರು: ಬಿ.ಸಿ ನಾಗೇಶ್ (ಬಿಜೆಪಿ) 1,21,433 ಮತಗಳು
* ಚಿಕ್ಕನಾಯಕನಹಳ್ಳಿ: ಸಿ.ಬಿ ಸುರೇಶ್ ಬಾಬು (ಜೆಡಿಎಸ್) 1,43,589 ಮತಗಳು
| ಕ್ಷೇತ್ರ | ಗೆದ್ದವರು | ಗಳಿಸಿದ ಮತಗಳು | ಪಕ್ಷ | ಸೋತವರು | ಪಕ್ಷ | ಗಳಿಸಿದ ಮತಗಳು |
| ತುಮಕೂರು ನಗರ | ಎಸ್ ರಫೀಕ್ ಅಹ್ಮದ್ | 43681 | ಕಾಂಗ್ರೆಸ್ | ಜಿ.ಬಿ ಜ್ಯೋತಿ ಗಣೇಶ್ | ಕೆಜೆಪಿ | 40073 |
| ತುಮಕೂರು ಗ್ರಾಮಾಂತರ | ಬಿ.ಸುರೇಶ್ ಗೌಡ | 55029 | ಬಿಜೆಪಿ | ಡಿ.ಸಿ ಗೌರಿಶಂಕರ್ | ಜೆಡಿಎಸ್ | 53457 |
| ಸಿರಾ | ಟಿ.ಬಿ ಜಯಚಂದ್ರ | 74089 | ಕಾಂಗ್ರೆಸ್ | ಬಿ.ಸತ್ಯನಾರಾಯಣ | ಜೆಡಿಎಸ್ | 59408 |
| ಕುಣಿಗಲ್ | ಡಿ ನಾಗರಾಜಯ್ಯ | 44575 | ಜೆಡಿಎಸ್ | ಡಿ. ಕೃಷ್ಣಕುಮಾರ್ | ಬಿಜೆಪಿ | 34943 |
| ಪಾವಗಡ (ಎಸ್ ಸಿ) | ಕೆಎಂ ತಿಮ್ಮರಾಯಪ್ಪ | 68686 | ಜೆಡಿಎಸ್ | ವೆಂಕಟೇಶ್ ಎಚ್ ವಿ | ಕಾಂಗ್ರೆಸ್ | 63823 |
| ಮಧುಗಿರಿ | ಕೆ.ಎನ್ ರಾಜಣ್ಣ | 56217 | ಕಾಂಗ್ರೆಸ್ | ಎಂವಿ ವೀರಭದ್ರಯ್ಯ | ಜೆಡಿಎಸ್ | 47030 |
| ಗುಬ್ಬಿ | ಎಸ್ ಆರ್ ಶ್ರೀನಿವಾಸ್ | 58783 | ಜೆಡಿಎಸ್ | ಜಿಎನ್ ಬೆಟ್ಟಸ್ವಾಮಿ | ಕೆಜೆಪಿ | 51539 |
| ಕೊರಟಗೆರೆ (ಎಸ್ ಸಿ) | ಸುಧಾಕರ್ ಲಾಲ್ | 56132 | ಜೆಡಿಎಸ್ | ಡಾ. ಜಿ ಪರಮೇಶ್ವರ | ಕಾಂಗ್ರೆಸ್ | 41804 |
| ತುರುವೇಕೆರೆ | ಎಂಟಿ ಕೃಷ್ಣಪ್ಪ | 66089 | ಜೆಡಿಎಸ್ | ಮಸಾಲ ಜಯರಾಮ್ | ಕೆಜೆಪಿ | 57164 |
| ತಿಪಟೂರು | ಕೆ .ಷಡಕ್ಷರಿ | 56817 | ಕಾಂಗ್ರೆಸ್ | ಬಿ.ಸಿ ನಾಗೇಶ್ | ಬಿಜೆಪಿ | 45215 |
| ಚಿಕ್ಕನಾಯಕನಹಳ್ಳಿ | ಸುರೇಶ್ ಬಾಬು | 60759 | ಜೆಡಿಎಸ್ | ಜೆ. ಸಿ ಮಾಧುಸ್ವಾಮಿ | ಕೆಜೆಪಿ |
ಉತ್ತರ ಕನ್ನಡ | ಹಾವೇರಿ | ಬಳ್ಳಾರಿ | ಚಿತ್ರದುರ್ಗ | ದಾವಣಗೆರೆ | ಉಡುಪಿ | ಚಿಕ್ಕಮಗಳೂರು | ತುಮಕೂರು | ಚಿಕ್ಕಬಳ್ಳಾಪುರ | ಕೋಲಾರ | ಬೆಂಗಳೂರು ಜಿಲ್ಲೆ | ರಾಮನಗರ | ಮಂಡ್ಯ | ಹಾಸನ | ದಕ್ಷಿಣ ಕನ್ನಡ | ಕೊಡಗು | ಮೈಸೂರು | ಚಾಮರಾಜನಗರ | ಯಾದಗಿರಿ | ಬೆಳಗಾವಿ | ಬಾಗಲಕೋಟೆ | ಬಿಜಾಪುರ | ಗುಲ್ಬರ್ಗಾ | ಬೀದರ್ | ರಾಯಚೂರು | ಕೊಪ್ಪಳ | ಗದಗ | ಧಾರವಾಡ |
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications