ABP news ಚುನಾವಣೋತ್ತರ ಸಮೀಕ್ಷೆ ಬಿಜೆಪಿ ಬಹುದೊಡ್ಡ ಪಕ್ಷ
ಬೆಂಗಳೂರು, ಮೇ 12 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ಶನಿವಾರ ರಾಜ್ಯದ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಮತದಾನ ನಡೆಯಿತು. ABP news ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ ಬಹುದೊಡ್ಡ ಪಕ್ಷವಾಗಲಿದೆ.
ABP news ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು, ಶನಿವಾರ ಸಂಜೆ ವರದಿಯನ್ನು ಪ್ರಕಟಿಸಿದೆ. ಬಿಜೆಪಿ 97-109 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು, ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆಡಳಿತಾರೂಢ ಕಾಂಗ್ರೆಸ್ 87-99 ಸ್ಥಾನಗಳಲ್ಲಿ ಜಯಗಳಿಸಲಿದೆ.

ಸಮೀಕ್ಷೆಯ ವರದಿಯ ಪ್ರಕಾರ ಬಿಜೆಪಿ - 97-109, ಕಾಂಗ್ರೆಸ್ - 87-99, ಜೆ.ಡಿ.ಎಸ್ 21-30, ಇತರೆ 1-8 ಸ್ಥಾನಗಳಲ್ಲಿ ಜಯಗಳಿಸಲಿದೆ. ಆದರೆ, ಯಾವುದೇ ಪಕ್ಷ ಬಹುಮತವನ್ನು ಪಡೆಯುವುದಿಲ್ಲ.
ವೋಟ್ ಶೇರ್ : ಎಬಿಪಿ ನ್ಯೂಸ್ ಸಮೀಕ್ಷೆಯ ಪ್ರಕಾರ ಬಿಜೆಪಿಯ ಮತಗಳಿಕೆ ಶೇ 41, ಕಾಂಗ್ರೆಸ್ ಶೇ 39, ಜೆಡಿಎಸ್ ಪಕ್ಷ ಶೇ 17ರಷ್ಟು ಮತಗಳನ್ನು ಪಡೆಯಲಿದೆ.
ಸಮೀಕ್ಷೆ ವರದಿಯ ಪ್ರಕಾರ ಯಾವುದೇ ಪಕ್ಷಕ್ಕೂ ಬಹುಮತ ಸಿಕ್ಕಿಲ್ಲ. ಆದ್ದರಿಂದ, ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications