ಸರ್ಕಾರ ರಚನೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿದ ರಾಜ್ಯಪಾಲ ವಾಲಾ
Recommended Video
ಬೆಂಗಳೂರು, ಮೇ 19: ಕರ್ನಾಟಕ ರಾಜಕಾರಣದ ಪಾಲಿಗೆ ಮೇ 19 ಶನಿವಾರ ಅತ್ಯಂತ ಮಹತ್ವದ ದಿನ. ಸುಪ್ರೀಂ ಕೋರ್ಟಿನ ಸೂಚನೆಯಂತೇ ಕರ್ನಾಟಕದಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಎಲ್ಲಾ ಪಕ್ಷಗಳೂ ಅಗ್ನಿಪರೀಕ್ಷೆ ಎದುರಿಸುತ್ತಿವೆ.
ಸುಪ್ರೀಂ ಆದೇಶ : ಶನಿವಾರ ಬಹುಮತ ಸಾಬೀತು ಮಾಡಬೇಕು
ಮೇ 17ರಂದು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ ಎಸ್ ಯಡಿಯೂರಪ್ಪ ಆ ಸ್ಥಾನದಲ್ಲೇ ಮುಂದುವರಿಯುತ್ತಾರಾ ಅಥವಾ ಜೆಡಿಎಸ್ ನ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುತ್ತಾರಾ ಎಂಬುದು ಶನಿವಾರ ಸಂಜೆ ತಿಳಿಯಲಿದೆ.
ಬಿಜೆಪಿಗೆ ಇದು ಉಭಯ ಸಂಕಟವಾದರೆ, ಕಾಂಗ್ರೆಸ್-ಜೆಡಿಎಸ್ ಪ್ರತಿಷ್ಠೆಯ ಪ್ರಶ್ನೆ. ಮೇ 15ರಂದು ಪ್ರಕಟವಾದ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38 ಮತ್ತು ಇತರರು 2 ಸ್ಥಾನಗಳಲ್ಲಿ ಜಯ ಸಾಧಿಸಿದ್ದು ಯಾವ ಪಕ್ಷವೂ ಬಹುಮತ ಪಡೆದಿರಲಿಲ್ಲ.
Karnataka Assembly (Half way mark- 109) | |||
---|---|---|---|
Total MLAs | Abstained | Present in Assembly | |
BJP | 104 | -1 | 103 |
CONGRESS | 78 | -2 | 76 |
JDS+ | 37 | 0 | 0 |
OTHERS | 2 | 0 | 2 |
We are waiting for invitation from the Governor's House: JD(S)'s HD Kumaraswamy on being asked when he will take oath as Chief Minister #Karnataka pic.twitter.com/Uol7BK46lg
— ANI (@ANI) May 19, 2018
Bengaluru: Congress' DK Shivkumar, JD(S)'s HD Kumaraswamy & other MLAs at Vidhana Soudha after resignation of BJP's BS Yeddyurappa as Chief Minister of Karnataka. pic.twitter.com/qdGu8zGXWK
— ANI (@ANI) May 19, 2018