ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಸಂಪುಟ ರಚನೆ: ಇಂದು ಅಂತಿಮ ನಿರ್ಧಾರ

|
Google Oneindia Kannada News

Recommended Video

H D Kumaraswamy Cabinet Expansion 2018 : ಇಂದು ಸರ್ಕಾರದಿಂದ ಅಂತಿಮ ನಿರ್ಧಾರ | oneindia Kannada

ಬೆಂಗಳೂರು, ಜೂನ್ 01: ಸಂಪುಟ ರಚನೆಗೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಅಂತಿಮ ನಿರ್ಧಾರ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳೂ ಜಂಟಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪಾಲ್ಗೊಳ್ಳಬೇಕಿದ್ದ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಸಂಪುಟ ವಿಸ್ತರಣೆ, ಸಮನ್ವಯ ಸಮಿತಿ ಬಗ್ಗೆ ಶುಕ್ರವಾರ ತೀರ್ಮಾನ: ಸಿಎಂಸಂಪುಟ ವಿಸ್ತರಣೆ, ಸಮನ್ವಯ ಸಮಿತಿ ಬಗ್ಗೆ ಶುಕ್ರವಾರ ತೀರ್ಮಾನ: ಸಿಎಂ

ಇದೇ ಸಂದರ್ಭದಲ್ಲಿ ರಾಜ್ಯಪಾಲರನ್ನು ಭೇಟಿಯಾಗಲು ನಿರ್ಧರಿಸಿರುವ ಕುಮಾರಸ್ವಾಮಿ, ಅವರ ಬಳಿ ಸಮಯಾವಕಾಶ ಕೇಳಿದ್ದಾರೆ.

Karnataka Cabinet expansion: Government to take final decision today

ಹಣಕಾಸು ಮಂತ್ರಿ ಸಚಿವ ಸ್ಥಾನ ಮತ್ತು ಗೃಹ ಸಚಿವ ಸ್ಥಾನಗಳ ಕುರಿತಂತೆ ಉಭಯ ಪಕ್ಷಗಳಲ್ಲಿ ಒಮ್ಮತ ಮೂಡದ ಕಾರಣ ಸಚಿವ ಸಂಪುಟ ರಚನೆ ಪ್ರಕ್ರಿಯೆಯನ್ನು ಮುಂದೂಡುತ್ತಲೇ ಬರಲಾಗಿತ್ತು. ಮೇ 23 ರಂದೇ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದರೂ, ಮಂತ್ರಿಮಂಡಲ ರಚನೆ ಮಾತ್ರ ಇನ್ನೂ ಸಾಧ್ಯವಾಗಿರಲಿಲ್ಲ.

ಈ ಕುರಿತು ಇಂದು ಅಂತಿಮ ನಿರ್ಧಾರ ಹೊರಬೀಳುವ ವೆಲ್ಲಾ ಸಾಧ್ಯತೆಗಳು ನಿಚ್ಛಳವಾಗಿವೆ.

English summary
Karnataka Cabinet expansion: JDS and Congress parties will take final decision today. Both parties are thinking to call a joint pressmeet today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X