ಹಾವೇರಿ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ
ಹಾವೇರಿ, ಮಾರ್ಚ್ 20 : ಜೆಡಿಎಸ್ 2018ರ ವಿಧಾನಸಭೆ ಚುನಾವಣೆಗೆ 126 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಈ ಪೈಕಿ ಹಾವೇರಿ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಹಾನಗಲ್, ಶಿಗ್ಗಾವಿ, ಹಾವೇರಿ, ಬ್ಯಾಡಗಿ, ಹಿರೇಕೆರೂರು ಮತ್ತು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಗಳಿವೆ. ಇವುಗಳ ಪೈಕಿ ಹಿರೇಕೆರೂರು, ರಾಣೆಬೆನ್ನೂರು ಮತ್ತು ಹಾವೇರಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.
ಹಾವೇರಿ ಕ್ಷೇತ್ರಕ್ಕೆ ಸಂಜಯ್ ಡಾಂಗೆ, ಹಿರೇಕೆರೂರು ಕ್ಷೇತ್ರಕ್ಕೆ ಸಿದ್ದಪ್ಪ ಮತ್ತು ರಾಣೆಬೆನ್ನೂರು ಕ್ಷೇತ್ರಕ್ಕೆ ಶ್ರೀಪಾದ್ ಸಾಹುಕಾರ್ ಅಭ್ಯರ್ಥಿಗಳಾಗಿದ್ದಾರೆ.

ಹಾವೇರಿ : ಹಾವೇರಿ ಕ್ಷೇತ್ರಕ್ಕೆ ಸಂಜಯ್ ಡಾಂಗೆ ಅಭ್ಯರ್ಥಿಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಪರಮೇಶ್ವರ ತಿಪ್ಪಣ್ಣ ಅಭ್ಯರ್ಥಿಯಾಗಿದ್ದರು. 1461 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈ ಬಾರಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ.
ರಾಣೆಬೆನ್ನೂರು : ರಾಣೆಬೆನ್ನೂರು ಕ್ಷೇತ್ರಕ್ಕೆ ಶ್ರೀಪಾದ್ ಸಾಹುಕಾರ್ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ. 2013ರ ಚುನಾವಣೆಯಲ್ಲಿ ಕ್ಷೇತ್ರಕ್ಕೆ ಮಂಜನಾಥ್ ಗೌಡ ಶಿವಣ್ಣನವರ್ ಅಭ್ಯರ್ಥಿಯಾಗಿದ್ದರು. 14,146 ಮತಗಳನ್ನು ಪಡೆದಿದ್ದರು.
ಹಿರೇಕೆರೂರು : ಹಿರೇಕೆರೂರು ಕ್ಷೇತ್ರಕ್ಕೆ ಸಿದ್ದಪ್ಪ ಅವರು ಅಭ್ಯರ್ಥಿಯಾಗಿದ್ದಾರೆ. ಈ ಕ್ಷೇತ್ರದ ಅಭ್ಯರ್ಥಿಯನ್ನು ಪಕ್ಷ ಬದಲಾವಣೆ ಮಾಡಿದೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರದಿಂದ ಧರ್ಮರಾಜ್ ಎಂ.ಸಾಲಿ ಅಭ್ಯರ್ಥಿಯಾಗಿದ್ದರು. 1,885 ಮತಗಳನ್ನು ಪಡೆದಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications