ಮಂಗಳೂರಿನಲ್ಲಿ ಸಚಿವ ಖಾದರ್ ಮುನ್ನಡೆ

ಮಂಗಳೂರು, ಮೇ 15: ಮಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯುತ್ತಿದ್ದು, ಉಭಯ ಪಕ್ಷಗಳು ಸಮಬಲ ಸಾಧಿಸಿವೆ.

ಮಂಗಳೂರು ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಯು.ಟಿ.ಖಾದರ್ ಎರಡನೇ ಸುತ್ತಿನಲ್ಲಿ 6 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಂಗಾರ ಅವರು 2,034 ಮತಗಳನ್ನು ಪಡೆದುಕೊಂಡಿದ್ದಾರೆ.

Karnataka Election Results 2018 mangalore district result

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಭರತ್ ಶೆಟ್ಟಿ 2 ಸಾವಿರ ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಮೂಡಬಿದಿರೆಯಲ್ಲಿ 5ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 11,820 ಮತಗಳ ಮುನ್ನಡೆ ಹೊಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+