ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಂಗಳೂರಿನಲ್ಲಿ ಸಚಿವ ಖಾದರ್ ಮುನ್ನಡೆ
ಮಂಗಳೂರು, ಮೇ 15: ಮಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯುತ್ತಿದ್ದು, ಉಭಯ ಪಕ್ಷಗಳು ಸಮಬಲ ಸಾಧಿಸಿವೆ.
LIVE: ಕರ್ನಾಟಕ ಚುನಾವಣೆ 2018, ಮತಎಣಿಕೆ ಅಪ್ಡೇಟ್ಸ್
ಮಂಗಳೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಎರಡನೇ ಸುತ್ತಿನಲ್ಲಿ 6 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಂಗಾರ ಅವರು 2,034 ಮತಗಳನ್ನು ಪಡೆದುಕೊಂಡಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಭರತ್ ಶೆಟ್ಟಿ 2 ಸಾವಿರ ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಮೂಡಬಿದಿರೆಯಲ್ಲಿ 5ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 11,820 ಮತಗಳ ಮುನ್ನಡೆ ಹೊಂದಿದ್ದಾರೆ.
Comments
karnataka election results 2018 election results karnataka assembly elections 2018 karnataka ಕರ್ನಾಟಕ ಚುನಾವಣೆ ಫಲಿತಾಂಶ 2018 ಕರ್ನಾಟಕ ವಿಧಾನಸಭೆ ಚುನಾವಣೆ 2018 ಚುನಾವಣೆ ಫಲಿತಾಂಶ ಕರ್ನಾಟಕ ಮಂಗಳೂರು
English summary
Karnataka Election Results 2018: In Mangalore district congress and Bjp having close fight. Minister UT Khader leading with big margin
Story first published: Tuesday, May 15, 2018, 9:23 [IST]