ಶಿರಹಟ್ಟಿಯಲ್ಲಿ ಬಿಜೆಪಿಯ ರಾಮಪ್ಪ ಲಮಾಣಿಗೆ ಗೆಲುವು
ಬೆಂಗಳೂರು, ಮೇ 15: ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭೆ ಕ್ಷೇತ್ರದಲ್ಲಿ ಗೆದ್ದ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ನಂಬಿಕೆ ಇದೆ. 1978ರಿಂದ ಇದುವರೆಗಿನ ಇತಿಹಾಸವೂ ಅದನ್ನೇ ಹೇಳುತ್ತದೆ.
ಶಿರಹಟ್ಟಿಯಲ್ಲಿಯಲ್ಲಿ ಬಿಜೆಪಿಯ ಅಭ್ಯರ್ಥಿ ರಾಮಪ್ಪ ಲಮಾಣಿ 12750 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಳೆದ ಬಾರಿ ಜಯಗಳಿಸಿದ್ದ ಕಾಂಗ್ರೆಸ್ನ ದೊಡ್ಡಮನಿ ರಾಮಕೃಷ್ಣ ಹಿನ್ನಡೆ ಅನುಭವಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಇತಿಹಾಸದಲ್ಲಿ ಶಿರಹಟ್ಟಿ ಕ್ಷೇತ್ರದ ಫಲಿತಾಂಶಕ್ಕೆ ಮಹತ್ವವಿದೆ. 1978ರಿಂದಲೂ ಶಿರಹಟ್ಟಿ ವಿಧಾನಸಭೆ ಕ್ಷೇತ್ರದಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆದ್ದಿದ್ದಾರೋ, ರಾಜ್ಯದಲ್ಲಿ ಅದೇ ಪಕ್ಷ ಅಧಿಕಾರಕ್ಕೆ ಬಂದಿರುವುದು ವಿಶೇಷ. ಹೀಗಾಗಿ ಅತಂತ್ರ ವಿಧಾನಸಭೆಯ ಫಲಿತಾಂಶ ಬರಲಿದೆ ಎಂಬ ಅಂದಾಜಿನ ನಡುವೆಯೇ ಶಿರಹಟ್ಟಿಯ ಫಲಿತಾಂಶಕ್ಕೆ ಪ್ರಾಮುಖ್ಯ ದೊರೆತಿದೆ.

ಶಿರಹಟ್ಟಿಯಲ್ಲಿ ಕಾಂಗ್ರೆಸ್ ಶಾಸಕ ರಾಮಕೃಷ್ಣ ಎಸ್ ದೊಡ್ಡಮನಿ ಮತ್ತು ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ನಡುವೆ ನೇರ ಹಣಾಹಣಿ ಇದೆ.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications