ಶಿರಹಟ್ಟಿಯಲ್ಲಿ ಬಿಜೆಪಿಯ ರಾಮಪ್ಪ ಲಮಾಣಿಗೆ ಗೆಲುವು
ಬೆಂಗಳೂರು, ಮೇ 15: ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭೆ ಕ್ಷೇತ್ರದಲ್ಲಿ ಗೆದ್ದ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ನಂಬಿಕೆ ಇದೆ. 1978ರಿಂದ ಇದುವರೆಗಿನ ಇತಿಹಾಸವೂ ಅದನ್ನೇ ಹೇಳುತ್ತದೆ.
ಶಿರಹಟ್ಟಿಯಲ್ಲಿಯಲ್ಲಿ ಬಿಜೆಪಿಯ ಅಭ್ಯರ್ಥಿ ರಾಮಪ್ಪ ಲಮಾಣಿ 12750 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಳೆದ ಬಾರಿ ಜಯಗಳಿಸಿದ್ದ ಕಾಂಗ್ರೆಸ್ನ ದೊಡ್ಡಮನಿ ರಾಮಕೃಷ್ಣ ಹಿನ್ನಡೆ ಅನುಭವಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಇತಿಹಾಸದಲ್ಲಿ ಶಿರಹಟ್ಟಿ ಕ್ಷೇತ್ರದ ಫಲಿತಾಂಶಕ್ಕೆ ಮಹತ್ವವಿದೆ. 1978ರಿಂದಲೂ ಶಿರಹಟ್ಟಿ ವಿಧಾನಸಭೆ ಕ್ಷೇತ್ರದಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆದ್ದಿದ್ದಾರೋ, ರಾಜ್ಯದಲ್ಲಿ ಅದೇ ಪಕ್ಷ ಅಧಿಕಾರಕ್ಕೆ ಬಂದಿರುವುದು ವಿಶೇಷ. ಹೀಗಾಗಿ ಅತಂತ್ರ ವಿಧಾನಸಭೆಯ ಫಲಿತಾಂಶ ಬರಲಿದೆ ಎಂಬ ಅಂದಾಜಿನ ನಡುವೆಯೇ ಶಿರಹಟ್ಟಿಯ ಫಲಿತಾಂಶಕ್ಕೆ ಪ್ರಾಮುಖ್ಯ ದೊರೆತಿದೆ.

ಶಿರಹಟ್ಟಿಯಲ್ಲಿ ಕಾಂಗ್ರೆಸ್ ಶಾಸಕ ರಾಮಕೃಷ್ಣ ಎಸ್ ದೊಡ್ಡಮನಿ ಮತ್ತು ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ನಡುವೆ ನೇರ ಹಣಾಹಣಿ ಇದೆ.
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications