ಬ್ಯಾಟರಾಯನಪುರ: ತೆವಳುತ್ತಾ ಗೆದ್ದ ಕೃಷ್ಣಭೈರೇಗೌಡ
ಬೆಂಗಳೂರು, ಮೇ 15: ಕನಿಷ್ಟ 10 ಜನ ಕಾಂಗ್ರೆಸ್ ಸಚಿವರು ಈ ಬಾರಿ ಸೋಲುತ್ತಾರೆ ಎಂದು ಇಂಟಿಲಿಜೆನ್ಸ್ ರಿಪೋರ್ಟ್ ನೀಡಲಾಗಿದೆ ಎಂದಿದ್ದ ಬೆನ್ನಲ್ಲೆ ಕೃಷ್ಣಭೈರೇಗೌಡ ಅವರೂ ಸೋಲುತ್ತಾರೆ ಎಂದೇ ಲೆಕ್ಕ ಹಾಕಲಾಗಿತ್ತು ಆದರೆ ಹಾಗಾಗಿಲ್ಲ.
ಕಳೆದ ಬಾರಿ 30000 ಭಾರಿ ಅಂತರದಿಂದ ಗೆದ್ದಿದ್ದ ಕೃಷ್ಣಭೈರೇಗೌಡ ಅವರು ಈ ಬಾರಿ ಬಹಳ ಪ್ರಯಾಸ ಪಟ್ಟು ಗೆದ್ದಿದ್ದಾರೆ. ಅವರ ಗೆಲುವಿನ ಅಂತರ ಕೇವಲ 5,751 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಆರಂಭದಲ್ಲಿ ಮುನ್ನಡೆ ಪಡೆದಿದ್ದ ಕೃಷ್ಣಭೈರೇಗೌಡ ಅವರು ಆ ನಂತರ 2000 ಮತಗಳ ಹಿನ್ನಡೆ ಅನುಭವಿಸಿದ್ದರು ಆದರೆ ಕೊನೆಯ ಹಂತದ ಮತ ಎಣಿಕೆ ವೇಳೆ ಮತ್ತೆ ಮುನ್ನಡೆ ಸಾಧಿಸಿ ಗೆಲುವಿನ ನಗೆ ಬೀರಿದರು. ಆದರೆ ಕಳೆದ ಚುನಾವಣೆ ಫಲಿತಾಂಶಕ್ಕೆ ಹೋಲಿಸಿದಲ್ಲಿ ಕೃಷ್ಣಭೈರೇಗೌಡ ಅವರಿಗೆ ಈ ಗೆಲುವು ಸಮಾಧಾನ ತಂದಿರಲಿಕ್ಕಿಲ್ಲ.

ಕೃಷ್ಣಭೈರೇಗೌಡ ಅವರಿಗೆ ಬಿಜೆಪಿಯ ಎ.ರವಿ ಅವರು ಭಾರಿ ಪೈಪೋಟಿ ನೀಡಿದ್ದಾರೆ. ಕೃಷ್ಣಭೈರೇಗೌಡ ಅವರು 114732 ಮತಗಳನ್ನು ಗಳಿಸಿದರೆ ಬಿಜೆಪಿಯ ಎ.ರವಿ ಅವರು 108981 ಮತಗಳನ್ನು ಗಳಿಸಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಜೆಡಿಎಸ್ ಪಕ್ಷದ ಟಿಜಿ ಚಂದ್ರ ಅವರು ಕೇವಲ 22432 ಮತಗಳನ್ನಷ್ಟೆ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications