ಧಾರವಾಡದಲ್ಲಿ ವಿನಯ ಕುಲಕರ್ಣಿಗೆ ಅಚ್ಚರಿಯ ಸೋಲು

ಧಾರವಾಡ, ಮೇ 15: ಧಾರವಾಡ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಪ್ರಕರಟವಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ಸಿನ ವಿನಯ ಕುಲಕರ್ಣಿ ಸೋಲು ಕಂಡಿದ್ದಾರೆ.

ಬಿಜೆಪಿಯ ಅಮೃತ್ ದೇಸಾಯಿ ಅವರ ವಿರುದ್ಧ ಸೋಲುಂಡಿರುವ ಅವರು ಭಾರೀ ಮುಖಭಂಗ ಅನುಭವಿಸಿದ್ದಾರೆ.

Karnataka Elections results: Vinaya Kulkarni of Congress defeated in Dharwad

2013 ರ ಚುನಾವಣೆಯಲ್ಲಿ ವಿನಯ ಕುಲಕರ್ಣಿ 53453 ಮತ ಗಳಿಸಿದ್ದರೆ, ಅಮೃತ ದೇಸಾಯಿ 35133 ಮತ ಪಡೆದಿದ್ದರು. ವಿನಯ ಕುಲಕರ್ಣಿ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರಲ್ಲದೆ, ಈ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನೂ ಮಾಡಿದ್ದರು ಎನ್ನಲಾಗಿದೆ. ಆದರೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವೇ ಅವರ ಸೋಲಿಗೆ ಕಾರಣವಾಯಿತು ಎಂಬುದು ಸದ್ಯದ ಲೆಕ್ಕಾಚಾರ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+