ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಧಾರವಾಡದಲ್ಲಿ ವಿನಯ ಕುಲಕರ್ಣಿಗೆ ಅಚ್ಚರಿಯ ಸೋಲು
ಧಾರವಾಡ, ಮೇ 15: ಧಾರವಾಡ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಪ್ರಕರಟವಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ಸಿನ ವಿನಯ ಕುಲಕರ್ಣಿ ಸೋಲು ಕಂಡಿದ್ದಾರೆ.
LIVE: ಕರ್ನಾಟಕ ಚುನಾವಣೆ 2018, ಮತಎಣಿಕೆ ಅಪ್ಡೇಟ್ಸ್
ಬಿಜೆಪಿಯ ಅಮೃತ್ ದೇಸಾಯಿ ಅವರ ವಿರುದ್ಧ ಸೋಲುಂಡಿರುವ ಅವರು ಭಾರೀ ಮುಖಭಂಗ ಅನುಭವಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ
2013 ರ ಚುನಾವಣೆಯಲ್ಲಿ ವಿನಯ ಕುಲಕರ್ಣಿ 53453 ಮತ ಗಳಿಸಿದ್ದರೆ, ಅಮೃತ ದೇಸಾಯಿ 35133 ಮತ ಪಡೆದಿದ್ದರು. ವಿನಯ ಕುಲಕರ್ಣಿ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರಲ್ಲದೆ, ಈ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನೂ ಮಾಡಿದ್ದರು ಎನ್ನಲಾಗಿದೆ. ಆದರೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವೇ ಅವರ ಸೋಲಿಗೆ ಕಾರಣವಾಯಿತು ಎಂಬುದು ಸದ್ಯದ ಲೆಕ್ಕಾಚಾರ.
Comments
English summary
Karnataka Election results 2018: Congress candidate for Dharwad constituency, who is also one of the ministers of Karnataka cabinet, Vinay Kulkarni defeated in Karnataka assembly elections 2018.
Story first published: Tuesday, May 15, 2018, 12:09 [IST]