ಕೆ.ಎಸ್.ಈಶ್ವರಪ್ಪ ಕನಸಿನ ಕರ್ನಾಟಕ ಹೇಗಿರಬೇಕು?
Recommended Video

ಶಿವಮೊಗ್ಗ, ಮೇ 08 : 'ಪ್ರತಿ ವ್ಯಕ್ತಿಯು ನೆಮ್ಮದಿಯಿಂದ ಬಾಳುವಂತಹ ಕನಸಿನ ಕರ್ನಾಟಕ ನನ್ನದಾಗಬೇಕು' ಎಂದು ಶಿವಮೊಗ್ಗ ನಗರದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಕೆ.ಎಸ್.ಈಶ್ವರಪ್ಪ ವಿಧಾನಪರಿಷತ್ ವಿರೋಧ ಪಕ್ಷದ ನಾಯಕರು, ಮಾಜಿ ಉಪ ಮುಖ್ಯಮಂತ್ರಿ. 2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಪ್ರಚಾರದ ಬ್ಯುಸಿಯ ನಡುವೆಯೂ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ ಅವರು ಕನಸಿನ ಕರ್ನಾಟಕ ಹೇಗಿರಬೇಕು? ಎಂದು ಅಭಿಪ್ರಾಯ ಹಂಚಿಕೊಂಡರು. ಶಿವಮೊಗ್ಗ ಕ್ಷೇತ್ರದಲ್ಲಿನ ಚನಾವಣೆ ಸಿದ್ಧತೆ, ಜನರ ಪ್ರತಿಕ್ರಿಯೆ ಬಗ್ಗೆ ಸಂದರ್ಶನ ನೀಡಿದರು.

'ಪ್ರತಿ ವ್ಯಕ್ತಿಯು ನೆಮ್ಮದಿಯ ಬಾಳು ಬದುಕಬೇಕು. ಮನೆ, ಆಹಾರ, ಶಿಕ್ಷಣ ಎಲ್ಲಾ ಸೌಲಭ್ಯಗಳು ಸಿಗುವಂತಹ ವಸ್ಯಸ್ಥೆಗಳು ಆಗಬೇಕು. ಅಂತಹ ಕನಸಿನ ಕರ್ನಾಟಕ ನನ್ನದಾಗಬೇಕು' ಎಂದು ಈಶ್ವರಪ್ಪ ಹೇಳಿದರು.
'ಉತ್ತಮವಾದ ಸಾಂಸ್ಕೃತಿಕ, ಸಾಹಿತ್ಯದ ವಾತಾವರಣ ನಿರ್ಮಾಣವಾಗಬೇಕು. ನನ್ನ ಕನಸಿನ ಕರ್ನಾಟಕದಲ್ಲಿ ಎಲ್ಲಾ ವ್ಯಕ್ತಿಗಳಿಗೂ ಅಗತ್ಯ ಸೌಲಭ್ಯಗಳು ಸಿಗಬೇಕು' ಎಂದು ಈಶ್ವರಪ್ಪ ಅಭಿಪ್ರಾಯಹಂಚಿಕೊಂಡರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications