Get Updates
Get notified of breaking news, exclusive insights, and must-see stories!

ಕುಮಾರ್ ಬಂಗಾರಪ್ಪ ಅವರ ಕನಸಿನ ಕರ್ನಾಟಕ ಹೇಗಿರಬೇಕು?

Recommended Video

      My Dream Of Karnataka |ಕುಮಾರ್ ಬಂಗಾರಪ್ಪ ಅವರ ಕನಸಿನ ಕರ್ನಾಟಕ ಹೇಗಿರಬೇಕು? | Oneindia Kannada

      ಬೆಂಗಳೂರು, ಮೇ 05 : 'ನೀರು ಸಮುದ್ರಕ್ಕೆ ಹರಿದು ಹೋಗಿ ಅದನ್ನು ಶುದ್ಧೀಕರಿಸಿ ಕುಡಿಯುವಂತಹ ಕಾಲ ಬರಬಾರದು. ನನ್ನ ಕನಸಿನ ಕರ್ನಾಟಕದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಜೀವಜಲ ಸುಲಭವಾಗಿ ದೊರೆಯಬೇಕು' ಎಂದು ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಹೇಳಿದರು.

      ಕುಮಾರ್ ಬಂಗಾರಪ್ಪ ಅವರ ಕನಸಿನ ಕರ್ನಾಟಕ ಹೇಗಿರಬೇಕು? ಎಂದು ಅವರು ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದರು. 'ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ನನ್ನ ಕನಸಿನ ಕರ್ನಾಟಕದಲ್ಲಿ ಜೀವಜಲ ನೀರು ಎಲ್ಲರ ಕೈಗೆ ಸಿಗಬೇಕು' ಎಂದರು.

      'ನೀರು ಸಿಕ್ಕರೆ ನೆಲ ಹಸಿರಾಗುತ್ತದೆ, ಜನರು ನೆಮ್ಮದಿಯಿಂದ ಬಾಳುವಂತಾಗುತ್ತದೆ. ನೀರು ವ್ಯರ್ಥವಾಗಿ ಸಮುದ್ರಕ್ಕೆ ಹರಿದು ಹೋಗಿ ಅದನ್ನು ಶುದ್ಧೀಕರಿಸಿ ಕುಡಿಯುವಂತಹ ಕಾಲ ರಾಜ್ಯದಲ್ಲಿ ಬರಬಾರದು' ಎಂಬುದು ನನ್ನ ಆಶಯ ಎಂದು ಹೇಳಿದರು.

      Kumar Bangarapap shares his dream about Karnataka

      'ಪ್ರಧಾನಿ ನರೇಂದ್ರ ಮೋದಿ ಅವರು ನೆಮ್ಮದಿಯ ಭಾರತವನ್ನು ನಿರ್ಮಾಣ ಮಾಡಲು ಹೊರಟಿದ್ದಾರೆ. ಅವರ ಜೊತೆ ನಾವೆಲ್ಲರೂ ಇದ್ದೇವೆ. ನೆಮ್ಮದಿಯ ಕರ್ನಾಟಕ, ನೆಮ್ಮದಿಯ ಭಾರತ ಖಂಡಿತ ನಿರ್ಮಾಣವಾಗಲಿದೆ' ಎಂದು ವಿಶ್ವಾಸ ವ್ಯಕ್ತಪಸಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+