ಬೆಂಗಳೂರಿನಲ್ಲಿ ರಂಜಾನ್: ಮಾಂಸಾಹಾರ ನಿಷೇಧ ವದಂತಿಗಳಿಗೆ ಬಿಬಿಎಂಪಿ ತೆರೆ
ಬೆಂಗಳೂರು ಮೇ 2: ಈ ತಿಂಗಳ ಮೇ 3 ರಂದು ಒಂದೇ ದಿನ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಆಚರಣೆ ಇರುವುದರಿಂದ ಮಾಂಸಾಹಾರ ನಿಷೇಧ ಮಾಡಲಾಗಿದೆ ಎನ್ನುವ ಸುದ್ದಿ ಹಬ್ಬಿತ್ತು. ಆದರೀಗ ಈ ಊಹಾಪೋಹಕ್ಕೆ ಬಿಬಿಎಂಪಿ ತೆರೆ ಎಳೆದಿದೆ.
ಒಂದೇ ದಿನದಲ್ಲಿ ಎರಡು ಹಬ್ಬಗಳು ನಡೆಯುವುದರಿಂದ ಮುಸ್ಲಿಮರ ದೊಡ್ಡ ಹಬ್ಬದಲ್ಲಿ ಮಾಂಸ ಮಾರಾಟಕ್ಕೆ ಅವಕಾಶವಿಲ್ಲ ಎಂಬ ವದಂತಿ ಹಬ್ಬಿತ್ತು. ಬಸವ ಜಯಂತಿಯ ಜೊತೆಗೆ ಈದ್ ಉಲ್ ಫಿತರ್ ಬರುವ ಮಂಗಳವಾರ ಬೆಂಗಳೂರಿನಲ್ಲಿ ಮಾಂಸಾಹಾರ ನಿಷೇಧದ ವದಂತಿಗೆ ಬಿಬಿಎಂಪಿ ತೆರೆ ಎಳೆದಿದೆ.

ನಾಗರಿಕ ಸಂಸ್ಥೆಯ ಪಶುಸಂಗೋಪನಾ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಗರಾಭಿವೃದ್ಧಿ ಇಲಾಖೆಯು ಗುರುತುಪಡಿಸಿದ ಒಂಬತ್ತು ದಿನಗಳಲ್ಲಿ ಮಾಂಸಾಹಾರ ಮಾರಾಟ ಮಾಡುವಂತಿಲ್ಲ. ಅವುಗಳೆಂದರೆ ಹುತಾತ್ಮರ ದಿನ (ಜನವರಿ 30), ಮಹಾಶಿವರಾತ್ರಿ (ಮಾರ್ಚ್ 1), ಶ್ರೀ ರಾಮ ನವಮಿ (ಏಪ್ರಿಲ್ 10), ಮಹಾವೀರ ಜಯಂತಿ (ಏಪ್ರಿಲ್ 14), ಬುದ್ಧ ಪೂರ್ಣಿಮಾ (ಮೇ 16), ಕೃಷ್ಣ ಜನ್ಮಾಷ್ಟಮಿ (ಆಗಸ್ಟ್ 19), ಗಣೇಶ ಚತುರ್ಥಿ (ಆಗಸ್ಟ್ 31), ಗಾಂಧಿ ಜಯಂತಿ (ಅಕ್ಟೋಬರ್ 2), ಮತ್ತು ಸಾಧು ವಾಸ್ವಾನಿ ಜಯಂತಿ (ನವೆಂಬರ್ 25). ಆದರೆ ಈ ದಿನಗಳಲ್ಲಿ ನಗರಾಭಿವೃದ್ಧಿ ಇಲಾಖೆಯು ಮಾಂಸ ನಿಷೇಧಕ್ಕೆ ಈ ವರ್ಷ ನಿರ್ದಿಷ್ಟಪಡಿಸಿದ ಒಂಬತ್ತು ದಿನಗಳಲ್ಲಿ ಬಸವ ಜಯಂತಿ ಇಲ್ಲ. ಹೀಗಾಗಿ ಈ ಬಾರಿ ರಂಜಾನ್ ಆಚರಣೆಗೆ ಮಾಂಸಾಹಾರ ಮಾರಾಟ ನಿಷೇಧ ಇಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications