ಬೆಂಗಳೂರಿನಲ್ಲಿ ರಂಜಾನ್: ಮಾಂಸಾಹಾರ ನಿಷೇಧ ವದಂತಿಗಳಿಗೆ ಬಿಬಿಎಂಪಿ ತೆರೆ
ಬೆಂಗಳೂರು ಮೇ 2: ಈ ತಿಂಗಳ ಮೇ 3 ರಂದು ಒಂದೇ ದಿನ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಆಚರಣೆ ಇರುವುದರಿಂದ ಮಾಂಸಾಹಾರ ನಿಷೇಧ ಮಾಡಲಾಗಿದೆ ಎನ್ನುವ ಸುದ್ದಿ ಹಬ್ಬಿತ್ತು. ಆದರೀಗ ಈ ಊಹಾಪೋಹಕ್ಕೆ ಬಿಬಿಎಂಪಿ ತೆರೆ ಎಳೆದಿದೆ.
ಒಂದೇ ದಿನದಲ್ಲಿ ಎರಡು ಹಬ್ಬಗಳು ನಡೆಯುವುದರಿಂದ ಮುಸ್ಲಿಮರ ದೊಡ್ಡ ಹಬ್ಬದಲ್ಲಿ ಮಾಂಸ ಮಾರಾಟಕ್ಕೆ ಅವಕಾಶವಿಲ್ಲ ಎಂಬ ವದಂತಿ ಹಬ್ಬಿತ್ತು. ಬಸವ ಜಯಂತಿಯ ಜೊತೆಗೆ ಈದ್ ಉಲ್ ಫಿತರ್ ಬರುವ ಮಂಗಳವಾರ ಬೆಂಗಳೂರಿನಲ್ಲಿ ಮಾಂಸಾಹಾರ ನಿಷೇಧದ ವದಂತಿಗೆ ಬಿಬಿಎಂಪಿ ತೆರೆ ಎಳೆದಿದೆ.

ನಾಗರಿಕ ಸಂಸ್ಥೆಯ ಪಶುಸಂಗೋಪನಾ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಗರಾಭಿವೃದ್ಧಿ ಇಲಾಖೆಯು ಗುರುತುಪಡಿಸಿದ ಒಂಬತ್ತು ದಿನಗಳಲ್ಲಿ ಮಾಂಸಾಹಾರ ಮಾರಾಟ ಮಾಡುವಂತಿಲ್ಲ. ಅವುಗಳೆಂದರೆ ಹುತಾತ್ಮರ ದಿನ (ಜನವರಿ 30), ಮಹಾಶಿವರಾತ್ರಿ (ಮಾರ್ಚ್ 1), ಶ್ರೀ ರಾಮ ನವಮಿ (ಏಪ್ರಿಲ್ 10), ಮಹಾವೀರ ಜಯಂತಿ (ಏಪ್ರಿಲ್ 14), ಬುದ್ಧ ಪೂರ್ಣಿಮಾ (ಮೇ 16), ಕೃಷ್ಣ ಜನ್ಮಾಷ್ಟಮಿ (ಆಗಸ್ಟ್ 19), ಗಣೇಶ ಚತುರ್ಥಿ (ಆಗಸ್ಟ್ 31), ಗಾಂಧಿ ಜಯಂತಿ (ಅಕ್ಟೋಬರ್ 2), ಮತ್ತು ಸಾಧು ವಾಸ್ವಾನಿ ಜಯಂತಿ (ನವೆಂಬರ್ 25). ಆದರೆ ಈ ದಿನಗಳಲ್ಲಿ ನಗರಾಭಿವೃದ್ಧಿ ಇಲಾಖೆಯು ಮಾಂಸ ನಿಷೇಧಕ್ಕೆ ಈ ವರ್ಷ ನಿರ್ದಿಷ್ಟಪಡಿಸಿದ ಒಂಬತ್ತು ದಿನಗಳಲ್ಲಿ ಬಸವ ಜಯಂತಿ ಇಲ್ಲ. ಹೀಗಾಗಿ ಈ ಬಾರಿ ರಂಜಾನ್ ಆಚರಣೆಗೆ ಮಾಂಸಾಹಾರ ಮಾರಾಟ ನಿಷೇಧ ಇಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications