ವಿಡಿಯೋ : ರವಿ ಸುಬ್ರಮಣ್ಯ ಅವರ ಕನಸಿನ ಕರ್ನಾಟಕ ಹೇಗಿರಬೇಕು?
Recommended Video

ವಿಧಾನಸಭೆ ಚುನಾವಣೆಯ ಹೊತ್ತಿಲಲ್ಲಿ ನಿಂತಿದ್ದೇವೆ. ನಮ್ಮ ರಾಜ್ಯ ಹೇಗೆ ಅಭಿವೃದ್ಧಿಯಾಗಬೇಕು? ಎಂಬ ಬಗ್ಗೆ ನಮ್ಮದೇ ಆದ ಕನಸು ಇರುತ್ತದೆ. ಅದಕ್ಕಾಗಿ ಯಾವ ಪಕ್ಷಕ್ಕೆ ಮತ ನೀಡಬೇಕು? ಎಂಬುದನ್ನು ತೀರ್ಮಾನಿಸಿ ಮತದಾನ ಮಾಡುತ್ತೇವೆ.
ಬಸವನಗುಡಿ ಕ್ಷೇತ್ರದ ಬಿಜೆಪಿ ಶಾಸಕ ರವಿ ಸುಬ್ರಮಣ್ಯ ಅವರು ಅವರ ಕನಸಿನ ಕರ್ನಾಟಕ ಹೇಗಿರಬೇಕು? ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಎರಡು ಬಾರಿ ಕ್ಷೇತ್ರದಲ್ಲಿ ಗೆದ್ದಿರುವ ಅವರು ಕ್ಷೇತ್ರ, ರಾಜ್ಯದ ಅಭಿವೃದ್ಧಿ ಬಗ್ಗೆ ನಿರೀಕ್ಷೆಗಳನ್ನು ಹೊಂದಿದ್ದಾರೆ.
ರವಿ ಸುಬ್ರಮಣ್ಯ ಅವರ ಕನಸಿನ ಕರ್ನಾಟಕ ಹೇಗಿರಲಿದೆ? ಎಂಬುದನ್ನು ವಿಡಿಯೋದಲ್ಲಿ ನೋಡಿ

ನನ್ನ ಕನಸಿನ ಕರ್ನಾಟಕ ಎಂದರೆ ಅಭಿವೃದ್ಧಿಯ ಕರ್ನಾಟಕ. ರಾಜ್ಯದ ಎಲ್ಲಾ ಜನರ ಅಭಿವೃದ್ಧಿಯ ಕರ್ನಾಟಕವಾಗಬೇಕು. ಯವಕರು, ರೈತರು, ಮಹಿಳೆಯರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಬೇಕು. ಕರ್ನಾಟಕ ಮತ್ತು ದೇಶದ ಬೆನ್ನೆಲುಬು ರೈತ. ಅವರಿಗೆ ಅಗತ್ಯವಿರುವ ವಿದ್ಯುತ್, ನೀರಿನ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಗಮನ ಹರಿಸಬೇಕು.
ದೇಶದಲ್ಲಿ ಯುವ ಸಮಯದಾಯ ಹೆಚ್ಚಿದೆ. ದುಡಿಯುವ ಕೈಗಳಿಗೆ ಕೆಲಸ ಸಿಗಬೇಕು. ಹಳ್ಳಿಯಿಂದ ಸಾಕಷ್ಟು ವಲಸೆ ಆಗುತ್ತಿದೆ. ಯುವಜನರು ಹಳ್ಳಿಗಳನ್ನು ಬಿಟ್ಟು ಬರದಂತೆ ಅವರಿಗೆ ಅಲ್ಲೇ ಉದ್ಯೋಗ ಸಿಗುವಂತೆ ಮಾಡಬೇಕು.
ಹಳ್ಳಿಗಳು ಉಳಿಯಬೇಕು, ಕೃಷಿ ಜೊತೆ ಬೇರೆ ಉದ್ಯೋಗ ಸೃಷಿಯಾಗಬೇಕು. ನಗರ ಪ್ರದೇಶದ ಒತ್ತಡ ಕಡಿಮೆಯಾಗಬೇಕು. ಕಸ ಮುಕ್ತ ಕರ್ನಾಟಕ ನಿರ್ಮಾಣವಾಗಬೇಕು. ಆರೋಗ್ಯ ಸೇವೆಗಳು ಉತ್ತಮವಾಗಿ ಸಿಗಬೇಕು ಎಂದು ರವಿ ಸುಬ್ರಮಣ್ಯ ಕನಸನ್ನು ತೆರೆದಿಟ್ಟಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications