'ಗ್ರಾಮಗಳಲ್ಲಿ ರಾಜಕೀಯ ದ್ವೇಷವಿರದ ಕರ್ನಾಟಕ ನನ್ನದಾಗಬೇಕು'
Recommended Video

ಬೆಂಗಳೂರು, ಮೇ 06 : 'ರಾಜ್ಯದಲ್ಲಿ ಪ್ರತಿಯೊಬ್ಬರು ಶಾಂತಿ, ಸುವ್ಯವಸ್ಥೆಯಿಂದ ಬದುಕುವ ಕರ್ನಾಟಕ ನನ್ನದಾಗಬೇಕು' ಎಂದು ಶಿಕಾರಿಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಿನಯ್ ಕೆ.ಸಿ. ರಾಜಾವತ್ ಹೇಳಿದರು.
25 ವರ್ಷದ ವಿನಯ್ ಕೆ.ಸಿ. ರಾಜಾವತ್ ಶಿಕಾರಿಪುರ ಕ್ಷೇತ್ರದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ, 2018ರ ಚುನಾವಣೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯೆಡಿಯೂರಪ್ಪ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಳಿದಿದ್ದಾರೆ.
ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ ಅವರು, ಕನಸಿನ ಕರ್ನಾಟಕ ಹೇಗಿರಬೇಕು? ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. 'ರಾಜಕೀಯವನ್ನು ಎಲ್ಲರೂ ದೂರವಿಟ್ಟು, ಒಂದಾಗಿ ಬಾಳಬೇಕು. ಪಕ್ಷಗಳ ವಿಚಾರದಲ್ಲಿ ಜನರು ಜಗಳವಾಡಬಾರದು' ಎಂದು ಹೇಳಿದ್ದಾರೆ.

'ರಾಜ್ಯದ ಪ್ರತಿಯೊಬ್ಬರು ಶಾಂತಿ ಸುವ್ಯವಸ್ಥೆಯಿಂದ ಬದುಕುವ ಕರ್ನಾಟಕ ನನ್ನದಾಗಬೇಕು.
ಹಿಂದೆ ಊರಿನವರು, ಕುಟುಂಬದವರು ಎಲ್ಲರೂ ಒಟ್ಟಾಗಿ ಹಬ್ಬ ಮಾಡುತ್ತಿದ್ದರು. ಅಂತಹ ದಿನಗಳು ಮತ್ತೆ ಬರಬೇಕು' ಎಂದರು.
'ಈಗ ಒಂದು ಊರ ಹಬ್ಬ ಬಂದರೆ ಮೊದಲು ಕಾಂಗ್ರೆಸ್, ನಂತರ ಬಿಜೆಪಿ, ಆಮೇಲೆ ಜೆಡಿಎಸ್ನವರು ದೇವಾಲಯಕ್ಕೆ ಹೋಗುತ್ತಾರೆ. ಇಂತಹ ವ್ಯವಸ್ಥೆ ಇರಬಾರದು. ರಾಜಕೀಯ ದೂರತಳ್ಳಿ ಎಲ್ಲರೂ ನೆಮ್ಮದಿಯಿಂದ ಬಾಳುವ ವಾತಾವರಣ ನಿರ್ಮಾಣವಾಗಬೇಕು' ಎಂದು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications