'ಗ್ರಾಮಗಳಲ್ಲಿ ರಾಜಕೀಯ ದ್ವೇಷವಿರದ ಕರ್ನಾಟಕ ನನ್ನದಾಗಬೇಕು'
Recommended Video

ಬೆಂಗಳೂರು, ಮೇ 06 : 'ರಾಜ್ಯದಲ್ಲಿ ಪ್ರತಿಯೊಬ್ಬರು ಶಾಂತಿ, ಸುವ್ಯವಸ್ಥೆಯಿಂದ ಬದುಕುವ ಕರ್ನಾಟಕ ನನ್ನದಾಗಬೇಕು' ಎಂದು ಶಿಕಾರಿಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಿನಯ್ ಕೆ.ಸಿ. ರಾಜಾವತ್ ಹೇಳಿದರು.
25 ವರ್ಷದ ವಿನಯ್ ಕೆ.ಸಿ. ರಾಜಾವತ್ ಶಿಕಾರಿಪುರ ಕ್ಷೇತ್ರದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ, 2018ರ ಚುನಾವಣೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯೆಡಿಯೂರಪ್ಪ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಳಿದಿದ್ದಾರೆ.
ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ ಅವರು, ಕನಸಿನ ಕರ್ನಾಟಕ ಹೇಗಿರಬೇಕು? ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. 'ರಾಜಕೀಯವನ್ನು ಎಲ್ಲರೂ ದೂರವಿಟ್ಟು, ಒಂದಾಗಿ ಬಾಳಬೇಕು. ಪಕ್ಷಗಳ ವಿಚಾರದಲ್ಲಿ ಜನರು ಜಗಳವಾಡಬಾರದು' ಎಂದು ಹೇಳಿದ್ದಾರೆ.

'ರಾಜ್ಯದ ಪ್ರತಿಯೊಬ್ಬರು ಶಾಂತಿ ಸುವ್ಯವಸ್ಥೆಯಿಂದ ಬದುಕುವ ಕರ್ನಾಟಕ ನನ್ನದಾಗಬೇಕು.
ಹಿಂದೆ ಊರಿನವರು, ಕುಟುಂಬದವರು ಎಲ್ಲರೂ ಒಟ್ಟಾಗಿ ಹಬ್ಬ ಮಾಡುತ್ತಿದ್ದರು. ಅಂತಹ ದಿನಗಳು ಮತ್ತೆ ಬರಬೇಕು' ಎಂದರು.
'ಈಗ ಒಂದು ಊರ ಹಬ್ಬ ಬಂದರೆ ಮೊದಲು ಕಾಂಗ್ರೆಸ್, ನಂತರ ಬಿಜೆಪಿ, ಆಮೇಲೆ ಜೆಡಿಎಸ್ನವರು ದೇವಾಲಯಕ್ಕೆ ಹೋಗುತ್ತಾರೆ. ಇಂತಹ ವ್ಯವಸ್ಥೆ ಇರಬಾರದು. ರಾಜಕೀಯ ದೂರತಳ್ಳಿ ಎಲ್ಲರೂ ನೆಮ್ಮದಿಯಿಂದ ಬಾಳುವ ವಾತಾವರಣ ನಿರ್ಮಾಣವಾಗಬೇಕು' ಎಂದು ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications