Actor Darshan Bail: ಅಪ್ಪನ ಜೊತೆಗಿನ ಫೋಟೋ ಹಾಕಿ ಖುಷಿ ವ್ಯಕ್ತಪಡಿಸಿದ ದರ್ಶನ್ ತೂಗುದೀಪ್ ಪುತ್ರ ವಿನೀಶ್!
Actor Darshan Bail: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಇಂದು (ಡಿಸೆಂಬರ್ 13) ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇನ್ನು ಈ ವಿಚಾರ ತಿಳಿಯುತ್ತಿದ್ದಂತೆ ವಿಜಯಲಕ್ಷ್ಮಿ ದರ್ಶನ್ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟರ್ವೊಂದನ್ನು ಹಂಚಿಕೊಂಡಿದ್ದರು. ಇದೀಗ ಪುತ್ರ ವಿನೀಶ್ ಕೂಡ ಪೋಸ್ಟರ್ವೊಂದನ್ನು ಹಂಚಿಕೊಂಡಿದ್ದು, ಭಾರೀ ವೈರಲ್ ಆಗುತ್ತಿದೆ.
ಇತ್ತೀಚೆಗಷ್ಟೇ ಬೆನ್ನು ನೋವು ಹಿನ್ನೆಲೆ ಹೈಕೋರ್ಟ್ ಮಧ್ಯಂತರ ಜಾಮೀನಿನ ಮೇಲೆ ನಟ ದರ್ಶನ್ ಬಳ್ಳಾರಿ ಜೈಲಿನಿಂದ ಸರ್ಜರಿಗೆಂದು ಹೊರಗಡೆ ಬಂದಿದ್ದರು. ಇದೀಗ ಇಂದು ಕೊನೆಗೂ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ವಿಚಾರ ತಿಳಿಯುತ್ತಿದ್ದಂತೆ ರಾಜ್ಯಾಂದ್ಯಂತ ಅಭಿಮಾನಿ ಸಂಭ್ರಾಮಾಚರಣೆ ಮಾಡಲು ಶುರು ಮಾಡಿದ್ದಾರೆ. ಮತ್ತೊಂದೆಡೆ ಕೆಲವು ಸ್ಟಾರ್ಗಳು ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ನಟ ದರ್ಶನ್ ದೀಪಾವಳಿ ಹಬ್ಬದ ಸಮಯದಲ್ಲೇ ಬೆನ್ನು ನೋವು ಹಿನ್ನೆಲೆ ಸರ್ಜರಿಗೆಂದು ಬಳ್ಳಾರಿ ಜೈಲಿನಿಂದ ಹೊರಬಂದಿದ್ದರು. ಅದರಲ್ಲೂ ವಿಶೇಷವಾಗಿ ಮಗ ವಿನೀಶ್ ಅವರ ಹುಟ್ಟುಹಬ್ಬದಂದೇ ನಟ ದರ್ಶನ್ ಬಿಡುಗಡೆಯಾಗಿ ಪತ್ನಿ ಜೊತೆ ಮನೆಗೆ ಆಗಮಿಸಿದ್ದರು.
ಈ ವೇಳೆ ಅಭಿಮಾನಿಗಳು ನಿವಾಸದ ಬಳಿ ಜಮಾಯಿಸಿದ್ದು, ಅವರನ್ನು ನಿಯಂತ್ರಿಸಲು ಸೆಕ್ಯೂರಿಟಿ ಗಾರ್ಡ್ ಹರಸಾಹಸವನ್ನೇ ಪಟ್ಟರೂ ನಿಯಂತ್ರಣ ಮಾಡಲು ಸಾಧ್ಯ ಆಗಲಿಲ್ಲ. ಬಳಿಕ ಮನೆಯಿಂದ ಹೊರಡೆ ಬಂದತಹ ನಟ ದರ್ಶನ್ ಮಗ ವಿನೀಶ್ ಅವರು, ಅಭಿಮಾನಿಗಳಿಗೆ ಕೈ ಮುಗಿದು, "ದಯವಿಟ್ಟು ಎಲ್ಲರೂ ಹೋಗಿ, ಕೋರ್ಟ್ನಿಂದ ಆದೇಶವಿದೆ, ನಾವೇನು ಮಾತನಾಡುವಂತಿಲ್ಲ. ದಯವಿಟ್ಟು ಎಲ್ಲರೂ ಹೋಗಿ ಅಣ್ಣ, ಯಾರೂ ಗಲಾಟೆ ಮಾಡಬೇಡಿ. ನಾವೆಲ್ಲಾರೂ ಚೆನ್ನಾಗಿದ್ದೀವಿ," ಎಂದು ಕೈಮುಗಿದು ಕೇಳಿಕೊಂಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications