ತಪ್ಪು ಮಾಡಿದವರಿಗೆ ಚಾಮುಂಡೇಶ್ವರಿ ತಕ್ಕ ಶಿಕ್ಷೆ ಕೊಡುತ್ತಾಳೆ: ನಟ ದರ್ಶನ್ಗೆ ಟಾಂಗ್ ಕೊಟ್ರಾ ಉಮಾಪತಿ ಶ್ರೀನಿವಾಸ್ ಗೌಡ?
Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಗ್ ಜೈಲು ಸೇರಿದ್ದು, ಈಗಾಗಲೇ ಪೊಲೀಸರು ಕೋರ್ಟ್ಗೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದ್ದಾರೆ. ಮತ್ತೊಂದೆಡೆ ದರ್ಶನ್ ಪರ ವಿರೋಧ ಚರ್ಚೆಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ. ಇನ್ನು ಇದೀಗ ಉಮಾಪತಿ ಶ್ರೀನಿವಾಸ ಗೌಡ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಚಾಮುಂಡೇಶ್ವರಿ ಶಿಕ್ಷೆ ನೀಡಲಿ. ತಪ್ಪು ಮಾಡಿಲ್ಲ ಅಂದ್ರೆ ಪ್ರಕರಣದಿಂದ ಮುಕ್ತರಾಗಲಿ ಎಂದು ಹೇಳಿದರು.

ಮಾನವೀಯತೆ ದೃಷ್ಟಿಯಿಂದ ನೋಡುವುದಾದರೆ, ಇದು 100% ತಪ್ಪು. ಈಗಾಗಲೇ ಈ ಪ್ರಕರಣದ ಬಗ್ಗೆ ಪೊಲೀಸರು ಚಾರ್ಜ್ಶೀಟ್ ಅನ್ನು ಕೋರ್ಟ್ಗೆ ಸಲ್ಲಿಸಿದ್ದು, ಸತ್ಯಾಸತ್ಯತೆ ಹೊರಗಡೆ ಬರಬೇಕಿದೆ ಅಷ್ಟೇ. ಇನ್ನೂ ನಾನು ಏನೇ ಇದ್ದರೂ ನೇರಾವಾಗಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ತಂದೆ ಹೇಳಿದ್ದೇನು?: ರೇಣುಕಾಸ್ವಾಮಿ ಕೈಮುಗಿದು ಎಷ್ಟೇ ಅಂಗಲಾಚಿದರೂ ಕೂಡ ಡಿ & ಗ್ಯಾಂಗ್ ಆತನ ಮೇಲೆ ಕ್ರೌರ್ಯ ಮೆರೆದಿದ್ದಾರೆ ಈ ಪೋಟೋಗಳು ಇದೀಗ ವೈರಲ್ ಆಗುತ್ತಿದ್ದು, ಇದನ್ನು ಕಂಡ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಪ್ರತಿಕ್ರಿಯಿಸಿ, "ನನ್ನ ಮಗನಿಗೆ ಈ ಪರಿಸ್ಥಿತಿ ಬರಬಾರದಾಗಿತ್ತು. ಇನ್ನು ನನ್ನ ಮಗನನನ್ನು ಈ ಸ್ಥಿತಿಗೆ ತಂದವರಿಗೂ ಇದೇ ರೀತಿ ಆಗಬೇಕು," ಎಂದು ಹೇಳಿದರು.
"ಕೈಮುಗಿದು ಅಂಗಲಾಚಿ, ಬೇಡಿಕೊಳ್ಳುತ್ತಿರುವ ಫೋಟೋದ ಬಗ್ಗೆ ಪ್ರತಿಕ್ರಿಯಿಸಿರುವ ಕರುಣೆ ತೋರಿಸಿ ಬಿಟ್ಟು ಕಳುಹಿಸಬಹುದಿತ್ತು. ನಾವು ಅವನ್ನು ಯಾವ ರೀತಿ ನೋಡ್ಕೋಬೇಕು ಹಾಗೆ ನೋಡ್ತಿದ್ವಿ, ಆದರೆ ಬೇಡಿಕೊಂಡರೂ ಬೀಡದೇ ಹೊಡೆದು ಸಾಯಿಸಿದ್ದಾರೆ," ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.
"ಆ ಕ್ಷಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನವರು ಯೋಚನೆ ಮಾಡಬೇಕಾಗಿತ್ತು. ಒಂದು ವೇಳೆ ಏನಾದರೂ ಅನಾಹುತ ಆದರೆ ನಾಳೆ ನನ್ನ ಪರಿಸ್ಥಿತಿ ಏನಾಗುತ್ತದೆ ಅಂತ ಯೋಚನೆ ಮಾಡಬೇಕಾಗಿತ್ತು. ಕೇಳಿಕೊಂಡಾಗ ಬಿಟ್ಟು ಕಳುಹಿಸಬಹುದಿತ್ತು. ಇಲ್ಲ ಅಂದ್ರೆ ಒಂದೆರಡು ಏಟು ಹೊಡೆದು ಕಳಿಸಿಬಹುದಿತ್ತು." ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications