ನಟಿ ಸುಧಾರಾಣಿ ಗಂಡನಿಂದಲೇ ಸಾಯುವ ಹಂತಕ್ಕೆ, ಸೈಕೋ ಆಟಕ್ಕೆ... Actress Sudharani
ನಟಿ ಸುಧಾರಾಣಿ ಕನ್ನಡಿಗರ ಮನಸ್ಸಿನಲ್ಲಿ ಸದಾ ಉಳಿಯುವ ಕನ್ನಡ ಸಿನಿಮಾ ರಂಗದ ಸ್ಟಾರ್ ಎಂದರೆ ತಪ್ಪಿಲ್ಲ. ಅತಿ ಚಿಕ್ಕ ವಯಸ್ಸಿನಲ್ಲೇ ಕನ್ನಡ ಸಿನಿಮಾ ರಂಗದಲ್ಲಿ ನಾಯಕಿಯಾಗಿ & ಮಿಂಚು ಹರಿಸಿದ್ದರು ನಟಿ ಸುಧಾರಾಣಿ ಅವರು. 1978 ರಲ್ಲೇ ಬಾಲ ನಟಿಯಾಗಿ ಬಂದಿದ್ದರು, ಆ ನಂತರ 1986 ರಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರಿಗೆ ನಾಯಕಿಯಾಗಿ ಇದೇ ನಟಿ ಸುಧಾರಾಣಿ ಅವರು ಆನಂದ್ ಸಿನಿಮಾದಲ್ಲಿ ಮಿಂಚಿದ್ದರು. ಇಂತಹ ಮಹಾನ್ ನಟಿಯ ಬಾಳಲ್ಲೇ ವಿಧಿಯಾಟ ಘೋರವಾಗಿತ್ತು...
1986ರ ಸಮಯದಲ್ಲಿ ಶಿವರಾಜ್ಕುಮಾರ್ ಅವರ ಆನಂದ್ ಸಿನಿಮಾ ಭರ್ಜರಿಯಾಗಿ ಬ್ಲಾಕ್ ಬಸ್ಟರ್ ಹಿಟ್ ಆದ ನಂತರ ಸಂಚಲನ ಸೃಷ್ಟಿಯಾಗಿತ್ತು. ನಟಿ ಸುಧಾರಾಣಿ ಅವರಿಗೆ ಭಾರಿ ಭರ್ಜರಿ ಡಿಮ್ಯಾಂಡ್ ಕ್ರಿಯೇಟ್ ಆಗಿತ್ತು. ಹೀರೋಗಳ ಕಾಲ್ಶೀಟ್ ಅಂದ್ರೆ ಡೇಟ್ ಪಡೆಯುವ ಮೊದಲು ನಟಿ ಸುಧಾರಾಣಿ ಅವರ ಡೇಟ್ ಪಡೆಯಬೇಕು, ಆ ನಂತರ ಸಿನಿಮಾ ಶೂಟಿಂಗ್ ಶುರು ಮಾಡಬೇಕು ಎನ್ನುವ ಪರಿಸ್ಥಿತಿ ನಿರ್ಮಾಣ ಆಗಿತ್ತು. ನಟಿ ಸುಧಾರಾಣಿ ಅವರ ಮನೆ ಬಳಿ ನಿರ್ಮಾಪಕರು ಸಾಲು ಸಾಲುಗಟ್ಟಿ ನಿಲ್ಲುತ್ತಿದ್ದರು. ಹೀಗಿದ್ದಾಗಲೇ, ನಟಿ ಸುಧಾರಾಣಿ ಗಂಡನಿಂದಲೇ ಸಾಯುವ ಹಂತಕ್ಕೆ, ಸೈಕೋ ಆಟಕ್ಕೆ...

ಗಂಡನಿಂದಲೇ ಸಾಯುವ ಹಂತಕ್ಕೆ, ಸೈಕೋ ಆಟಕ್ಕೆ...
ನಟಿ ಸುಧಾರಾಣಿ ಅವರಿಗೆ ಈಗ ಬರೋಬ್ಬರಿ 51 ವರ್ಷ ವಯಸ್ಸು ಆಗಿದ್ದರು ಕೂಡ ಸಿನಿಮಾ & ಧಾರಾವಾಹಿ ಮಾಡುತ್ತ ಬ್ಯುಸಿಯಾಗಿದ್ದಾರೆ. ಅದರಲ್ಲೂ ನಟಿ ಸುಧಾರಾಣಿ ಅಭಿನಯಿಸುವ ಧಾರಾವಾಹಿಗಳಲ್ಲಿ ಟಿಆರ್ಪಿ ಕೂಡ ಆಕಾಶ ಮುಟ್ಟುತ್ತದೆ. ಹೆಣ್ಣು ಮಕ್ಕಳು ಕೂಡ ಇಷ್ಟಪಟ್ಟು ಸುಧಾರಾಣಿ ಅವರ ಆಕ್ಟಿಂಗ್ ಕಣ್ಣು ತುಂಬಿಕೊಳ್ಳುತ್ತಾರೆ. ಹೀಗಿದ್ದಾಗಲೇ, ನಟಿ ಸುಧಾರಾಣಿ ಗಂಡನಿಂದಲೇ ಸಾಯುವ ಹಂತಕ್ಕೆ, ಸೈಕೋ ಆಟಕ್ಕೆ...
ನಟಿ ಸುಧಾರಾಣಿ ಅವರಿಗೆ ಭಾರಿ ಸಮಸ್ಯೆ!
ಹೌದು, ನಟಿ ಸುಧಾರಾಣಿ 1996 ರಲ್ಲಿ ಡಾಕ್ಟರ್ ಒಬ್ಬರನ್ನ ಮದುವೆ ಆಗಿ ಅಮೆರಿಕಗೆ ಶಿಫ್ಟ್ ಆಗಿದ್ದರು. ಆದರೆ ಮೊದಲ ಗಂಡ ಸಿಕ್ಕಾಟಪಟ್ಟೆ ಟಾರ್ಚರ್ ಕೊಡುತ್ತಿದ್ದರಂತೆ. ಅಮೆರಿಕಗೆ ಶಿಫ್ಟ್ ಆದ ನಂತರ ನಟಿ ಸುಧಾರಾಣಿ ಅವರ ಗಂಡ ಈ ರೀತಿ ಟಾರ್ಚರ್ ಕೊಡುತ್ತಿದ್ದ ಕಾರಣ, ಗಂಡನಿಂದಲೇ ಸಾಯುವ ಹಂತಕ್ಕೆ ಹೋಗಿತ್ತಂತೆ ಅವರ ಪರಿಸ್ಥಿತಿ. ಆದರೆ ಕೊನೆಗೆ ಇಷ್ಟೆಲ್ಲಾ ಹಿಂಸೆ ಅನುಭವಿಸುತ್ತಿರುವ ವಿಚಾರ ತಿಳಿದು ಮರಳಿ ಭಾರತಕ್ಕೆ ಕರೆತಂದ ನಂತರ, ಇನ್ನೊಂದು ಮದುವೆ ಆಗಿ ಈಗ ಖುಷಿ ಖುಷಿಯಾಗಿದ್ದಾರೆ. 2000ನೇ ಇಸವಿಯಲ್ಲಿ ನಟಿ ಸುಧಾರಾಣಿ ಅವರು 2ನೇ ಮದುವೆ ಆಗಿದ್ದರು. ಅವರಿಗೆ ಒಬ್ಬರು ಪುತ್ರಿ ಇದ್ದು, 2ನೇ ಮದುವೆ ನಂತರ ಮತ್ತೊಮ್ಮೆ ಸಿನಿಮಾ ರಂಗದಲ್ಲಿ ಮಿಂಚು ಹರಿಸಿದ್ದರು ನಟಿ ಸುಧಾರಾಣಿ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications