ನಟಿ ಸುಧಾರಾಣಿ ಸಾವು ಗೆದ್ದು ಬಂದ ನಂತರ... Actress Sudharani
ನಟಿ ಸುಧಾರಾಣಿ ಕನ್ನಡ ಸಿನಿಮಾ ರಂಗ ಕಂಡ ಅತ್ಯಂತ ದೊಡ್ಡ ಸ್ಟಾರ್. ಅದರಲ್ಲೂ ಈ ನಟಿ ಯಾವುದೇ ಪಾತ್ರವಾದರೂ ಅದನ್ನು ಗೆಲ್ಲಿಸುವ ಶಕ್ತಿ ಹೊಂದಿದ್ದು, ನಟಿ ಸುಧಾರಾಣಿ ಅಭಿನಯಿಸಿದ್ದ ಸಿನಿಮಾಗಳು ಕೋಟಿ ಕೋಟಿ ರೂಪಾಯಿ ಹಣ ಗಳಿಸಿವೆ. ಇದೇ ಕಾರಣಕ್ಕೆ, ನಟಿ ಸುಧಾರಾಣಿ ಅವರ ಕಾಲ್ಶೀಟ್ ಪಡೆಯಲು ನಿರ್ಮಾಪಕರು ಕಾಯ್ತಾರೆ. ಹೀಗಿದ್ದಾಗಲೇ, ನಟಿ ಸುಧಾರಾಣಿ ಸಾವು ಗೆದ್ದು ಬಂದ ನಂತರ...
ನಟಿ ಸುಧಾರಾಣಿ ಅವರಿಗೆ 1980ರ ದಶಕದಲ್ಲೇ ಕೋಟಿ, ಕೋಟಿ ಅಭಿಮಾನಿಗಳು ಇದ್ದರು. ಅಂದಹಾಗೆ ನಟಿ ಸುಧಾರಾಣಿ ಅವರು ಮನ ಮೆಚ್ಚಿದ ಹುಡುಗಿ ರೀತಿಯ ಎಂದೂ ಮರೆಯಲು ಆಗದ ಸಿನಿಮಾಗಳನ್ನು ನೀಡಿದ್ದವರು. ಒಂದು ಕಾಲದಲ್ಲಿ ನಟಿ ಸುಧಾರಾಣಿ ಅವರ ಸಿನಿಮಾ ಅಂದ್ರೆ ಅಭಿಮಾನಿಗಳು ವರ್ಷಗಟ್ಟಲೇ ಕಾಯುತ್ತಿದ್ದರು. ರಮೇಶ್ ಅರವಿಂದ್ ಅವರ ಜೊತೆಗೆ ಪಂಚಮವೇದ, ಶ್ರೀಗಂಧ ಸೇರಿ ಹಲವು ಹಿಟ್ ಸಿನಿಮಾ ನೀಡಿದ್ದರು. ಹೀಗಿದ್ದಾಗಲೇ, ನಟಿ ಸುಧಾರಾಣಿ ಸಾವು ಗೆದ್ದು ಬಂದ ನಂತರ...

ಸುಧಾರಾಣಿ ಸಾವು ಗೆದ್ದು ಬಂದ ನಂತರ...
ನಟಿ ಸುಧಾರಾಣಿ ಅವರಿಗೆ ಈಗಲೂ ಅವಕಾಶಗಳು ಕಡಿಮೆ ಆಗುತ್ತಿಲ್ಲ, ಬದಲಾಗಿ ದಿನದಿಂದ ದಿನಕ್ಕೆ ಅವಕಾಶಗಳು ನಟಿ ಸುಧಾರಾಣಿ ಅವರನ್ನು ಹುಡುಕಿಕೊಂಡು ಬರುತ್ತಿವೆ. ಅದರಲ್ಲೂ ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್-2 ಸಿನಿಮಾದಲ್ಲಿ ಪ್ರಮುಖ ಪಾತ್ರ ನಿಭಾಯಿಸಿದ್ದರು ನಟಿ ಸುಧಾರಾಣಿ. ರಮಿಕಾ ಸೇನ್ ಎಂಬ ಬಹುಮುಖ್ಯ ಪಾತ್ರಕ್ಕೆ ಧ್ವನಿಯನ್ನು ನೀಡಿ ಇಡೀ ಇಂಡಿಯಾ ಗಮನ ಸೆಳೆದಿದ್ದರು. ಇಂತಹ ಸಮಯದಲ್ಲೇ, ನಟಿ ಸುಧಾರಾಣಿ ಸಾವು ಗೆದ್ದು ಬಂದ ನಂತರ...
ನಟಿ ಸುಧಾರಾಣಿ ಅಭಿಮಾನಿಗಳ ಟೆನ್ಷನ್...
ಹೌದು, ನಟಿ ಸುಧಾರಾಣಿ ಅವರು 'ಶ್ರೀರಸ್ತು ಶುಭಮಸ್ತು' ಧಾರಾವಾಹಿಯಲ್ಲಿ ಅಭಿನಯವನ್ನ ಮಾಡುತ್ತಿದ್ದು, ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ ನಟಿ ಸುಧಾರಾಣಿ ಸಾಯುವ ಹಂತಕ್ಕೆ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಈ ಎಪಿಸೋಡ್ ಬಗ್ಗೆ ಇದೀಗ ಚರ್ಚೆ ಆಗುತ್ತಿದ್ದು, ಆ ಮೂಲಕ ನಟಿ ಸುಧಾರಾಣಿ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಮಾತುಕತೆ ನಡೆಸುತ್ತಿದ್ದಾರೆ. ನಟಿ ಸುಧಾರಾಣಿ ಸಾವು ಗೆದ್ದು ಬಂದ ನಂತರ ಅಭಿಮಾನಿಗಳು ಕೂಡ ಖುಷಿ ಖುಷಿಯಾಗಿದ್ದು, ನಟಿ ಸುಧಾರಾಣಿ ಪಾತ್ರ ಕೊನೆಯಾಗುತ್ತಾ? ಅನ್ನೋ ಟೆನ್ಷನ್ ದೂರವಾಗಿದೆ.
ಹೀಗೆ ನಟಿ ಸುಧಾರಾಣಿ ಅವರು 'ಶ್ರೀರಸ್ತು ಶುಭಮಸ್ತು' ಧಾರಾವಾಹಿಯ ಪಾತ್ರದಲ್ಲಿ ಸಾವು & ಬದುಕಿನ ಹೋರಾಟ ನಡೆಸುತ್ತಿದ್ದರೆ ಮತ್ತೊಂದು ಕಡೆ ಅಭಿಮಾನಿಗಳು ಕಣ್ಣೀರು ಹಾಕಿದ್ದರು. ಇಷ್ಟೆಲ್ಲದರ ನಡುವೆ ಈಗ 'ಶ್ರೀರಸ್ತು ಶುಭಮಸ್ತು' ಧಾರಾವಾಹಿ ಸ್ಫೋಟಕ ತಿರುವು ಪಡೆದಿದ್ದು, ನಟಿ ಸುಧಾರಾಣಿ ಅವರನ್ನು ಸಾಯಿಸುವುದು ಬೇಡವೇ ಬೇಡ & ನಟಿ ಸುಧಾರಾಣಿ ಅವರ ಪಾತ್ರ ಉಳಿಸಿಕೊಳ್ಳಿ ಎಂಬ ಆಗ್ರಹ ಕನ್ನಡ ಧಾರಾವಾಹಿ ಅಭಿಮಾನಿಗಳಿಂದ ಕೇಳಿ ಬಂದಿತ್ತು. ಅಭಿಮಾನಿಗಳ ಆಗ್ರಹಕ್ಕೆ ನಿರ್ದೇಶಕರು ಇದೀಗ ಮಣಿದಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications