ಆಂಕರ್ ಅನುಶ್ರೀ ಅವರಿಗೆ 2 ಹೆಣ್ಣು ಮಕ್ಕಳು, ಅವಳಿ ಜವಳಿ ಮಕ್ಕಳ ಬಗ್ಗೆ... Anchor Anushree
ಆಂಕರ್ ಅನುಶ್ರೀ ಅವರಿಗೆ ಮದುವೆ ಆಗಿರುವ ಸುದ್ದಿ ಕೇಳಿ ಅಭಿಮಾನಿಗಳು ಕುಣಿದಾಡಿದ್ದಾರೆ, ತಮ್ಮ ನೆಚ್ಚಿನ ನಿರೂಪಕಿ ಹೀಗೆ ಹೊಸ ಬದುಕಿಗೆ ಹೆಜ್ಜೆ ಇಟ್ಟ ವಿಚಾರವೇ ಈಗ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಆನಂದ ತಂದಿದೆ. ಹಲವು ವರ್ಷಗಳಿಂದಲೂ ಆಂಕರ್ ಅನುಶ್ರೀ ಅವರ ಮದುವೆ ಯಾವಾಗ? ಆಂಕರ್ ಅನುಶ್ರೀ ಅವರ ಮದುವೆ ಯಾವಾಗ? ಅಂತಾ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದರು. ಅದ್ರಲ್ಲೂ ನಮ್ಮ ಕನ್ನಡದ ನಂಬರ್ 1 ಆಂಕರ್ ಮದುವೆ ಅದ್ಧೂರಿಯಾಗಿ ನಡೆದಿದೆ. ಹೀಗಿದ್ದಾಗಲೇ, ಆಂಕರ್ ಅನುಶ್ರೀ ಅವರಿಗೆ 2 ಹೆಣ್ಣು ಮಕ್ಕಳು, ಅವಳಿ ಜವಳಿ ಮಕ್ಕಳ ಬಗ್ಗೆ...
ಆಂಕರ್ ಅನುಶ್ರೀ ಅವರನ್ನ ಕೋಟ್ಯಂತರ ಅಭಿಮಾನಿ ದೇವರು ಇಷ್ಟಪಡುತ್ತಾರೆ, ಹೀಗಾಗಿ ಆಂಕರ್ ಅನುಶ್ರೀ ಅವರ ನಿರೂಪಣೆಗೆ ಸಖತ್ ಡಿಮ್ಯಾಂಡ್ ಕೂಡ ಇದ್ದೇ ಇದೆ. ಸುಮಾರು 15 ವರ್ಷಕ್ಕೂ ಹೆಚ್ಚು ಕಾಲದಿಂದ ಜೀ ಕನ್ನಡ ವಾಹಿನಿಯಲ್ಲಿ ರಿಯಾಲಿಟಿ ಶೋ ನಡೆಸಿಕೊಂಡು ಬರುತ್ತಿದ್ದಾರೆ ಆಂಕರ್ ಅನುಶ್ರೀ ಅವರು. ಇಂತಹ ಸಮಯದಲ್ಲೇ ಆಂಕರ್ ಅನುಶ್ರೀ ಅವರಿಗೆ ಮದುವೆ ಆಗಿಲ್ಲ ಅನ್ನೋ ಚಿಂತೆ ಅಭಿಮಾನಿಗಳಿಗೆ ಕಾಡುತ್ತಿತ್ತು. ಈ ಎಲ್ಲಾ ಪ್ರಶ್ನೆಗಳು ಕಾಡುವ ಸಮಯದಲ್ಲೇ ಆಂಕರ್ ಅನುಶ್ರೀ ಅವರು ಕೊನೆಗೂ ಮದುವೆ ಆಗಿರುವ ಸುದ್ದಿ ಸಖತ್ ನೆಮ್ಮದಿ ನೀಡಿದೆ ಅಭಿಮಾನಿಗಳಿಗೆ.

ಸೋಷಿಯಲ್ ಮೀಡಿಯಾದಲ್ಲಿ ದಿಢೀರ್...
ಆಂಕರ್ ಅನುಶ್ರೀ ಅವರು ತಮಗೆ ಮದುವೆ ಆಗೋದು ಇಷ್ಟವಿಲ್ಲ, ನಾನು ಒಂದು ಮಗುವನ್ನು ದತ್ತು ತೆಗೆದುಕೊಳ್ಳಬೇಕು ಅಂತಾ ಹೇಳಿರುವ ಹಳೆಯ ವಿಡಿಯೋ ವೈರಲ್ ಆಗುತ್ತಿದೆ. ತಮ್ಮ ಅಪ್ಪ & ಅಮ್ಮ ಮದುವೆ ಆಗಿ ಸಾಕಷ್ಟು ಸಮಸ್ಯೆ ಎದುರಾಗಿದ್ದವು ಹೀಗಾಗಿಯೇ ನನಗೆ ಮದುವೆ ಇಷ್ಟವೇ ಇಲ್ಲ. ನಾನೊಂದು ಹೆಣ್ಣು ಮಗು ದತ್ತು ತೆಗೆದುಕೊಂಡು ಸಾಕುತ್ತೇನೆ ಅಂತಾ ಹೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಈಗ ಫುಲ್ ವೈರಲ್ ಆಗಿದೆ.
ಅಂದಹಾಗೆ ಇದು ಹಳೇ ವಿಡಿಯೋ ಅಂತಾ ಹೇಳಲಾಗುತ್ತಿದ್ದು, ದಿಢೀರ್ ಮತ್ತೊಮ್ಮೆ ಅದೇ ಹಳೆಯ ವಿಡಿಯೋ ವೈರಲ್ ಆಗುತ್ತಿದೆ. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ಕೆಲವರು ಇದನ್ನೇ ಬೇಕು ಬೇಕು ಅಂತಾ ಹೊಸ ವಿಡಿಯೋ ಅಂತಾ ಸುಳ್ಳು ಹೇಳಿ ವೈರಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಇದೆಲ್ಲದಕ್ಕೂ ಅಭಿಮಾನಿಗಳು ಮಾತ್ರ ಕೇರ್ ಮಾಡುತ್ತಿಲ್ಲ, ಯಾಕಂದ್ರೆ ತಮ್ಮ ನೆಚ್ಚಿನ ಆಂಕರ್ ಮದುವೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ ಅಂತಾ ಫ್ಯಾನ್ಸ್ ಈಗ ಫುಲ್ ಖುಷಿಯಾಗಿದ್ದಾರೆ.
-
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ












Click it and Unblock the Notifications