ಆಂಕರ್ ಅನುಶ್ರೀ ಮದುವೆಗೆ ಕಾಯುತ್ತಿದ್ದ ಅಭಿಮಾನಿಗಳಿಗೆ... Anchor Anushree
ಆಂಕರ್ ಅನುಶ್ರೀ ಮದುವೆ ಅಂದ್ರೆ ಸಾಕು, ಆಂಕರ್ ಅನುಶ್ರೀ ಅಭಿಮಾನಿಗಳ ಕಿವಿ ಅಲರ್ಟ್ ಆಗಿ ಹೋಗುತ್ತದೆ. ಯಾಕಂದ್ರೆ ಹೇಗಾದರೂ ಮಾಡಿ ಆಂಕರ್ ಅನುಶ್ರೀ ಅವರಿಗೆ ಮೊದಲು ಮದುವೆ ಮಾಡಿಸಬೇಕು, ಆ ಮೂಲಕ ಆಂಕರ್ ಅನುಶ್ರೀ ಖುಷಿ ಖುಷಿಯಾಗಿ ಇರುವುದನ್ನ ನೋಡಬೇಕು ಅಂತಾನೇ ಕೋಟಿ ಕೋಟಿ ಅಭಿಮಾನಿಗಳು ಕಾಯುತ್ತಿದ್ದಾರೆ. ಕಳೆದ 10 ವರ್ಷ ಇದೇ ರೀತಿ ಆಂಕರ್ ಅನುಶ್ರೀ ಮದುವೆಯ ಬಗ್ಗೆ ಸುದ್ದಿ ಹಬ್ಬುತ್ತಲೇ ಇದ್ದು, ಹೀಗಿದ್ದಾಗಲೇ ಆಂಕರ್ ಅನುಶ್ರೀ ಮದುವೆಗೆ ಕಾಯುತ್ತಿದ್ದ ಅಭಿಮಾನಿಗಳಿಗೆ...
ಆಂಕರ್ ಅನುಶ್ರೀ ಅವರು ಕನ್ನಡಿಗರ ಮನೆ ಮಗಳೇ ಆಗಿದ್ದಾರೆ. ಆಂಕರ್ ಅನುಶ್ರೀ ಅವರು ತುಂಬಾನೇ ಕಷ್ಟಪಟ್ಟು ಈ ಹಂತಕ್ಕೆ ಬಂದವರು. ಒಂದು ಕಾಲದಲ್ಲಿ ಪಿಜಿ ಹಣ ಕಟ್ಟುವುದಕ್ಕೂ ಕಷ್ಟಪಟ್ಟಿದ್ದ ಇದೇ ಆಂಕರ್ ಅನುಶ್ರೀ ಅವರು ಇಂದು ಒಂದೊಂದು ಕಾರ್ಯಕ್ರಮಕ್ಕೂ ಲಕ್ಷಾಂತರ ಅಭಿಮಾನಿಗಳು ಬರುವಷ್ಟು ಫೇಮಸ್ ಆಗಿದ್ದಾರೆ. ಅಲ್ಲದೆ ಇದೇ ಅನುಶ್ರೀ ಅವರ ಕಾರಣಕ್ಕೆ ಎಷ್ಟೋ ರಿಯಾಲಿಟಿ ಶೋಗಳು ಕೂಡ ಗೆದ್ದಿವೆ ಎಂಬ ಮಾತು ಅವರ ಅಭಿಮಾನಿಗಳದ್ದು. ಇಷ್ಟೆಲ್ಲಾ ಗೆಲುವು ಕಂಡರೂ ಅನುಶ್ರೀ ಅವರ ಮದುವೆ ಮಾತ್ರ ಯಾಕೆ ಆಗಿಲ್ಲ? ಎಂಬ ಕೊರಗು ಅವರ ಫ್ಯಾನ್ಸ್ಗೆ ಕಾಡುತ್ತಲೇ ಇತ್ತು...

ಅಭಿಮಾನಿಗಳಿಗೆ ಸಿಕ್ಕಿದೆ ಭರ್ಜರಿ ಗುಡ್ ನ್ಯೂಸ್!
ಆಂಕರ್ ಅನುಶ್ರೀ ಈಗ ಫುಲ್ ಹವಾ ಎಬ್ಬಿಸಿದ್ದಾರೆ, ಕನ್ನಡದ ಯಾವುದೇ ಹೀರೋಯಿನ್ ಕೂಡ ಆಂಕರ್ ಅನುಶ್ರೀ ಅವರಷ್ಟು ಸೌಂಡ್ ಮಾಡಿಲ್ಲ. ಆಂಕರ್ ಅನುಶ್ರೀ ಬರ್ತಾರೆ ಅಂತಾ ಅಂದ್ರೆ ಊರಿಗೆ ಊರೇ ನಿದ್ದೆ ಬಿಟ್ಟು ಕಾರ್ಯಕ್ರಮ ನೋಡಲು ಕಾಯುತ್ತದೆ. ಯಾಕೆ ಅಂದ್ರೆ ಆಂಕರ್ ಅನುಶ್ರೀ ಅವರ ನಿರೂಪಣೆಗೆ ಅಷ್ಟು ದೊಡ್ಡ ಅಭಿಮಾನಿ ಬಳಗ ಇದ್ದು, ಎಲ್ಲರೂ ಅನುಶ್ರೀ ಅವರನ್ನ ಅಭಿಮಾನದಿಂದ ನೋಡ್ತಾರೆ. ಇಂತಹ ಸಮಯದಲ್ಲೇ ಆಂಕರ್ ಅನುಶ್ರೀ ಅವರ ಮದುವೆ ಶೀಘ್ರದಲ್ಲೇ ನಡೆಯಬಹುದು ಎಂಬ ಸುದ್ದಿ ಕೂಡ ಹಬ್ಬಿದೆ!
36 ವರ್ಷ ವಯಸ್ಸಿನ ಆಂಕರ್ ಅನುಶ್ರೀ...
ಆಂಕರ್ ಅನುಶ್ರೀ ಅವರ ಜನಪ್ರಿಯತೆ & ಜನರ ಪ್ರೀತಿ ಬಗ್ಗೆ ಬಿಡಿಸಿ ಹೇಳಬೇಕಿಲ್ಲ ಬಿಡಿ. ಆಂಕರ್ ಅನುಶ್ರೀ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ? ಪ್ರತಿ ವಾರ ಟಿವಿ ಮುಂದೆ ಬಂದು & ಇಡೀ ಕನ್ನಡ ನಾಡಿನ ಜನರನ್ನ ರಂಜಿಸುವ ಆಂಕರ್ ಅನುಶ್ರೀ ಯಾವ ಸಿನಿಮಾ ಸ್ಟಾರ್ಗೆ ಕೂಡ ಕಮ್ಮಿ ಇಲ್ಲ.
1988ರ ಜನವರಿ 25 ರಂದು ಜನಿಸಿದ್ದ ಆಂಕರ್ ಅನುಶ್ರೀ ಅವರಿಗೆ ಈಗ 36 ವರ್ಷ. ಹೀಗಾಗಿ, 36 ವರ್ಷ ಕಳೆದರೂ ಆಂಕರ್ ಅನುಶ್ರೀ ಅವರಿಗೆ ಮದುವೆ ಯಾಕೆ ಆಗಿಲ್ಲ? ಎನ್ನುವ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ ಅವರ ಅಭಿಮಾನಿಗಳು. ಅಲ್ಲದೆ ಆದಷ್ಟು ಬೇಗ ಮದುವೆ ಆಗಿ ಮೇಡಂ... ಎಂಬ ಒತ್ತಾಯವನ್ನೂ ಮಾಡಲಾಗುತ್ತಿದೆ.
-
Chandan Shetty: ವಯಸ್ಸಾದ್ಮೇಲೆ ಒಂಟಿತನ ಕಾಡುತ್ತೆ, ಆಗ ಕೊರಗುವ ಬದಲು ಈಗಲೇ ಒಳ್ಳೆಯ ಸಂಗಾತಿ ಹುಡುಕುವೆ: ಚಂದನ್ ಶೆಟ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications