ಆಂಕರ್ ಅನುಶ್ರೀ ಅಭಿಮಾನಿಗಳಿಗೆ ಆಘಾತ... ಆಗಸ್ಟ್ 28 ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಅಂತಾ... Anchor Anushree
ಆಂಕರ್ ಅನುಶ್ರೀ ಮದುವೆ ಆಗಲಿದ್ದಾರೆ, ಆಂಕರ್ ಅನುಶ್ರೀ ಅವರ ಮದುವೆ ಯಾವಾಗ ಅನ್ನೋ ಪ್ರಶ್ನೆಗೆ ಇನ್ನೇನು ಉತ್ತರ ಸಿಕ್ಕೇ ಬಿಟ್ಟಿದೆ ಅಂತಾ ಆಂಕರ್ ಅನುಶ್ರೀ ಅವರ ಕೋಟಿ ಕೋಟಿ ಅಭಿಮಾನಿಗಳು ಸಖತ್ ಖುಷಿಯಾಗಿದ್ದರು. ಅದರಲ್ಲೂ, 2025 ಆಗಸ್ಟ್ 28 ಗುರುವಾರ ಆಂಕರ್ ಅನುಶ್ರೀ ಅವರು ಮದುವೆ ಆಗಿ & ಸಪ್ತಪದಿ ತುಳಿಯುವುದು ಗ್ಯಾರಂಟಿ ಅನ್ನೋ ಸಂಭ್ರಮದ ಸುದ್ದಿ ಕೂಡ ಎಲ್ಲಾ ಕಡೆಯೂ ಹಬ್ಬಿತ್ತು. ಹೀಗೇ ಈ ಸುದ್ದಿ, ಆಂಕರ್ ಅನುಶ್ರೀ ಅವರ ಕೋಟಿ ಕೋಟಿ ಅಭಿಮಾನಿಗಳಿಗೂ ಸಖತ್ ಸಂಭ್ರಮ ಕೂಡ ನೀಡಿತ್ತು. ಹೀಗಿದ್ದಾಗಲೇ, ಆಂಕರ್ ಅನುಶ್ರೀ ಅಭಿಮಾನಿಗಳಿಗೆ ಆಘಾತ... ಆಗಸ್ಟ್ 28 ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಅಂತಾ...
ಆಂಕರ್ ಅನುಶ್ರೀ ಅಂದ್ರೆ ಕನ್ನಡಿಗರ ಮನೆ ಮಗಳೇ ಆಗಿ ಹೋಗಿದ್ದಾರೆ. ರಿಯಾಲಿಟಿ ಶೋಗಳ ಮೂಲಕವೇ ಕನ್ನಡಿಗರ ಮನಸ್ಸುಗಳಿಗೆ ಹತ್ತಿರವಾಗಿದ್ದಾರೆ ಆಂಕರ್ ಅನುಶ್ರೀ ಅವರು. ಕನ್ನಡ ರಿಯಾಲಿಟಿ ಕಾರ್ಯಕ್ರಮಗಳ ಪೈಕಿ ನಂಬರ್ 1 ಶೋಗಳ ನಡೆಸಿಕೊಡುವುದು ಇದೇ ಕನ್ನಡತಿ ಆಂಕರ್ ಅನುಶ್ರೀ ಅವರು. ಇನ್ನು ಜೀ ಕನ್ನಡ ಚಾನೆಲ್ಗೆ ಆಂಕರ್ ಅನುಶ್ರೀ ಅವರು ದತ್ತು ಪುತ್ರಿ ಆಗಿ ಹೋಗಿದ್ದಾರೆ ಅಂತಾ ಜನ ಪ್ರೀತಿಯಿಂದ ಹೇಳುತ್ತಾರೆ. ಯಾಕಂದ್ರೆ ಜೀ ಕನ್ನಡ ಚಾನೆಲ್ನ ದೊಡ್ಡ, ದೊಡ್ಡ ಕಾರ್ಯಕ್ರಮಗಳಿಗೆ ಅನುಶ್ರೀ ಅವರ ನಿರೂಪಣೆ ಇರಲೇ ಬೇಕು. ಹೀಗಿದ್ದಾಗಲೇ, ಆಂಕರ್ ಅನುಶ್ರೀ ಅಭಿಮಾನಿಗಳಿಗೆ ಆಘಾತ... ಆಗಸ್ಟ್ 28 ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಅಂತಾ...

ಆಂಕರ್ ಅನುಶ್ರೀ ಅಭಿಮಾನಿಗಳಿಗೆ...
ಯೆಸ್, ಆಂಕರ್ ಅನುಶ್ರೀ ಅವರು ಮದುವೆ ಆಗುವುದು ಯಾವಾಗ? ಅಂತಾ ಕನ್ನಡಿಗರು ಇಷ್ಟೆಲ್ಲ ಕುತೂಹಲ ಇಟ್ಟುಕೊಳ್ಳಲು ಬಲವಾದ ಕಾರಣ ಇದೆ. ಆಂಕರ್ ಅನುಶ್ರೀ ಅವರು ತುಂಬಾ ಕಷ್ಟಪಟ್ಟು ಈ ಹಂತಕ್ಕೆ ಬಂದು ಸಾಧನೆ ಮಾಡಿದ್ದಾರೆ. ಒಂದು ಕಾಲದಲ್ಲಿ ಪಿಜಿ ಹಣ ಕಟ್ಟಲೂ ಕಷ್ಟಪಟ್ಟಿದ್ದ ಇದೇ ಆಂಕರ್ ಅನುಶ್ರೀ ಅವರು ಇಂದು ಕೋಟಿ ಕೋಟಿ ಆಸ್ತಿ ಮಾಡಿದ್ದಾರೆ ಅನ್ನೋ ಮಾತು ಇದೆ. ಆದರೆ ಆಂಕರ್ ಅನುಶ್ರೀ ಅವರ ಆಸ್ತಿ ಬಗ್ಗೆ ಅಧಿಕೃತ ಹೇಳಿಕೆ ಇಲ್ಲ. ಇಂತಹ ಸಮಯದಲ್ಲೇ, ಆಂಕರ್ ಅನುಶ್ರೀ ಅವರ ಮದುವೆ ಫಿಕ್ಸ್ ಅನ್ನೋ ಬಗ್ಗೆ ಸುದ್ದಿಯನ್ನ ಕೇಳಿ ಎಲ್ಲರೂ ಕುಣಿದಾಡಿದ್ದರು. ಆದರೆ ಇದೀಗ...
ಆಂಕರ್ ಅನುಶ್ರೀ ಅವರು ಆಗಸ್ಟ್ 28 ಗುರುವಾರ ಬೆಂಗಳೂರಲ್ಲಿ ಭರ್ಜರಿಯಾಗಿ ಮದುವೆ ಆಗುತ್ತಾರೆ ಅನ್ನೋ ಸುದ್ದಿ ಎಲ್ಲೆಲ್ಲೂ ಹರಿದಾಡಿತ್ತು. ಆದರೆ ಈವರೆಗೆ ಅಧಿಕೃತವಾಗಿ ಈ ಬಗ್ಗೆ ಆಂಕರ್ ಅನುಶ್ರೀ ಅವರು ಮಾಹಿತಿ ನೀಡಿಲ್ಲ. ಇಷ್ಟೆಲ್ಲದರ ನಡುವೆ ವಿಡಿಯೋ ಒಂದು ವೈರಲ್ ಆಗಿ, ಆಂಕರ್ ಅನುಶ್ರೀ ಅವ್ರು ತಮ್ಮ ಭಾವಿ ಪತಿ ಅಂದ್ರೆ ಗಂಡನ ಜೊತೆ ಪೂಜೆ ಮಾಡಿದ್ದರು ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ರೋಷನ್ ಎಂಬುವವರ ಜೊತೆಗೆ ಆಂಕರ್ ಅನುಶ್ರೀ ಅವರು ಹೋಟೆಲ್ ಉದ್ಘಾಟನೆ ವೇಳೆ ಪೂಜೆಯಲ್ಲಿ ಭಾಗವಹಿಸಿದ್ದರು ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಇಷ್ಟೆಲ್ಲಾ ಆದರೂ ಕನ್ನಡತಿ ಆಂಕರ್ ಅನುಶ್ರೀ ಅವರ ಮದುವೆ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಹೊರ ಬಿದ್ದೇ ಇರಲಿಲ್ಲ. ಹೀಗಿದ್ದಾಗಲೇ ಆಂಕರ್ ಅನುಶ್ರೀ ಅವರ ಮತ್ತೊಂದು ಹೇಳಿಕೆಯ ವಿಡಿಯೋ ಸಂಚಲನ ಸೃಷ್ಟಿ ಮಾಡುತ್ತಿದೆ...
ಆಗಸ್ಟ್ 28 ನಡೆಯಬೇಕಿದ್ದ ಮದುವೆ...
ಅಂದಹಾಗೆ ಇದೀಗ ಆಂಕರ್ ಅನುಶ್ರೀ ಅಭಿಮಾನಿಗಳಿಗೆ ಆಘಾತ... ಆಗಸ್ಟ್ 28 ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಅಂತಾ ಸೋಷಿಯಲ್ ಮೀಡಿಯಾದಲ್ಲಿ ಗಾಳಿ ಸುದ್ದಿಯು ಹಬ್ಬಿದೆ. ಯಾಕಂದ್ರೆ ಆಂಕರ್ ಅನುಶ್ರೀ ಅವರು ತಮ್ಮ ಮದುವೆ ಯಾಕೆ ತಡವಾಗುತ್ತಿದೆ? ಅಂತಾ ವಿಡಿಯೋ ಒಂದನ್ನ ಮಾಡಿ ಹೇಳಿದ್ದಾರೆ ಅಂತಾ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ವಿಡಿಯೋ ಒಂದನ್ನ ಶೇರ್ ಮಾಡಲಾಗುತ್ತಿದೆ. ಇನ್ನು ಇದೇ ವಿಡಿಯೋದಲ್ಲಿ ತಮ್ಮ ಭಾವಿ ಪತಿ ಬಗ್ಗೆ ಮಾತನಾಡಿದ್ದು, ತಮ್ಮ ಗಂಡನಾಗಿ ಬರುವ ಹುಡುಗ ಹೇಗೆಲ್ಲಾ ಇರಬೇಕು? ಆ ಹುಡುಗನಿಗೆ ಯಾವ ಗುಣಗಳು ಇರಬೇಕು? ಅನ್ನೋದನ್ನ ಕೂಡ ಆಂಕರ್ ಅನುಶ್ರೀ ಅವರು ತಮ್ಮ ವೈರಲ್ ವಿಡಿಯೋದಲ್ಲಿ ಹೇಳಿದ್ದಾರೆ.
ಆದರೆ ಕೆಲ ಕಿಡಿಗೇಡಿಗಳು ಇದೇ ಹಳೇ ವಿಡಿಯೋ ಮುಂದೆ ಇಟ್ಕೊಂಡು ಆಂಕರ್ ಅನುಶ್ರೀ ಅಭಿಮಾನಿಗಳಿಗೆ ಆಘಾತ... ಆಗಸ್ಟ್ 28 ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಅಂತಾ ಸೋಷಿಯಲ್ ಮೀಡಿಯಾದಲ್ಲಿ ಗಾಳಿ ಸುದ್ದಿಯನ್ನ ದೊಡ್ಡದಾಗಿ ಹಬ್ಬಿಸುತ್ತಾ ಇದ್ದಾರೆ. ಹೀಗಿದ್ದಾಗಲೇ ಮತ್ತೊಂದು ಕಡೆ ಆಂಕರ್ ಅನುಶ್ರೀ ಅವರು ತಮ್ಮ ಮದುವೆ ವಿಚಾರದ ಬಗ್ಗೆ ಯಾವುದೇ ರೀತಿ ಹೇಳಿಕೆ ನೀಡದೇ ಇರುವುದು ಕುತೂಹಲ ಕೆರಳಿಸಿದೆ... ಇದೆಲ್ಲಾ ಏನೇ ಇದ್ದರೂ ಆಂಕರ್ ಅನುಶ್ರೀ ಅವರು ಸದಾ ಖುಷಿಯಾಗಿ ಇರಲಿ, ಆಂಕರ್ ಅನುಶ್ರೀ ಅವರಿಗೆ ಆದಷ್ಟು ಬೇಗ ಅದ್ಧೂರಿಯಾಗಿ ಸಂಭ್ರಮದಿಂದ ಮದುವೆ ಆಗಲಿ ಆಂತಾ ಅಭಿಮಾನಿಗಳು ಪ್ರಾರ್ಥನೆ ಕೂಡ ಮಾಡುತ್ತಿದ್ದಾರೆ.
ಅಪ್ಪು ಅಭಿಮಾನಿ ಆಂಕರ್ ಅನುಶ್ರೀ...
ಆಂಕರ್ ಅನುಶ್ರೀ ಹತ್ತಾರು ವರ್ಷಗಳಿಂದಲೂ ಕನ್ನಡ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದಾರೆ. ಅಲ್ಲದೆ ಕನ್ನಡಿಗರ ಮನೆ ಮಗಳು ಆಂಕರ್ ಅನುಶ್ರೀ ಅಂತಾ ಅಭಿಮಾನಿಗಳು ಕೂಡ ಕರೆಯುತ್ತಾರೆ. ಇಂತಿಪ್ಪ ಆಂಕರ್ ಅನುಶ್ರೀ ಅವರು & ಅಪ್ಪು ಪುನೀತ್ ರಾಜ್ಕುಮಾರ್ ನಡುವೆ ಅಣ್ಣ & ತಂಗಿಯ ಅನುಬಂಧ ಇತ್ತು. ಆಂಕರ್ ಅನುಶ್ರೀ ಅವರು ಬೆಳೆಯುವಾಗ ಅವರಿಗೆ ಪ್ರೋತ್ಸಾಹ ಕೂಡ ಸಿಕ್ಕಿತ್ತು. ಹಾಗೇ, ಆಂಕರ್ ಅನುಶ್ರೀ ಹೊಸದಾಗಿ ಯುಟ್ಯೂಬ್ ಚಾನಲ್ ಮಾಡಿದ್ದಗ ಕೂಡ ಇದೇ ಅಪ್ಪು ಪುನೀತ್ ರಾಜ್ಕುಮಾರ್ ಅವರು ವಿಶೇಷ ಸಂದರ್ಶನ ನೀಡಿ ಬೆಂಬಲಿಸಿದ್ದರು. ಹೀಗೆ ಆಂಕರ್ ಅನುಶ್ರೀ ಅವರು ಇದೀಗ ಕನ್ನಡದ ನಂಬರ್ 1 ಆಂಕರ್ ಆಗಿದ್ದು, ಅಭಿಮಾನಿಗಳ ಪಾಲಿನ ನೆಚ್ಚಿನ ನಿರೂಪಕಿ ಆಗಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications