Bengaluru Rave Party Case: ಬುರ್ಖಾದಲ್ಲಿ ಬಂದು ವಿಚಾರಣೆಗೆ ಹಾಜರಾಗಿದ್ದ ನಟಿ ಹೇಮಾಗೆ ಜೂ.14ರ ವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು, ಜೂನ್. 04: ಇತ್ತೀಚೆಗೆ ಸಕತ್ ಸದ್ದು ಮಾಡಿದ್ದ ಬೆಂಗಳೂರು ರೇವ್ ಪಾರ್ಟಿ ಪ್ರಕರಣದಲ್ಲಿ ಇಷ್ಟು ದಿನ ನೇನೋ ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದ ತೆಲುಗು ನಟಿ ಹೇಮಾ ಕೊನೆಗೂ ಸಿಸಿಬಿ ಪೊಲೀಸರ ವಶವಾಗಿದ್ದಾರೆ. ಆರೋಪದಲ್ಲಿ ಸಿಕ್ಕಿಬಿದ್ದಿರುವ ನಟಿ ಹೇಮಾ (Hema) ಜೂನ್ 3 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಸಿಸಿಬಿ ವಿಚಾರಣೆಗೆ ಬುರ್ಖಾ ಧರಿಸಿ ಬಂದಿದ್ದ ಅವರನ್ನು ಬೆಂಗಳೂರಿನಲ್ಲಿ ರೇವ್ ಪಾರ್ಟಿ ಆಯೋಜಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಬಳಿಕ ಆನೇಕಲ್ನ 4ನೇ ಹೆಚ್ಚುವರಿ ಸಿವಿಲ್ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಸಲ್ಮಾ ಎ.ಎಸ್. ಎದುರು ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ ನಟಿ ಹೇಮಾಗೆ ಜೂನ್ 14ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೋಮವಾರ ಮಧ್ಯಾಹ್ನ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ನಟಿ ಹೇಮಾರನ್ನು ಬಂಧಿಸಿದ್ದಾರೆ. ಬುರ್ಖಾ ಧರಿಸಿ ಸಿಸಿಬಿ ಮುಂದೆ ಹಾಜರಾಗಿದ್ದರು. ಬುರ್ಖಾದಲ್ಲಿ ವೈದ್ಯಕೀಯ ಪರೀಕ್ಷೆಗೆ ಹಾಜರಾಗುವ ಮೂಲಕ ಮಾಧ್ಯಮಗಳಿಂದ ತನ್ನ ಗುರುತನ್ನು ಮುಚ್ಚಿಡಲು ಪ್ರಯತ್ನಿಸಿದರು.
ಹೇಮಾ ಬೇರೆ ಹೆಸರನ್ನು ಬಹಿರಂಗಪಡಿಸುವ ಮೂಲಕ ಪೊಲೀಸರನ್ನು ವಂಚಿಸಿದ್ದಾರೆ. ಕಳೆದ ತಿಂಗಳು ರೇವ್ ಪಾರ್ಟಿಯಲ್ಲಿ ತಾನು ಇರಲಿಲ್ಲ ಎಂದು ಹೇಳುವ ವೀಡಿಯೊವನ್ನು ಅಪ್ಲೋಡ್ ಮಾಡಿ, ಪೊಲೀಸರ ದಾರಿ ತಪ್ಪಿಸಿದ್ದರು. ಈ ರೇವ್ ಪಾರ್ಟಿಯಲ್ಲಿ ಹಾಜರಿದ್ದ 103 ರಲ್ಲಿ 86 ಮಂದಿ ಮಾದಕ ದ್ರವ್ಯ ಸೇವನೆ ಮಾಡಿರುವುದು ಪತ್ತೆಯಾಗಿದೆ.

ರೇವ್ ಪಾರ್ಟಿಯಲ್ಲಿ ನಟಿ ಹೇಮಾ ಇದ್ದರು ಎಂದು ಪೊಲೀಸರು ಹೇಳಿದ ನಂತರವೂ, ಹೇಮಾ ಅವರು ಪಾರ್ಟಿಯಲ್ಲಿ ಭಾಗವಹಿಸಿಲ್ಲ ಎಂದು ತೋರಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಅವರ ರಕ್ತದ ಮಾದರಿಗಳನ್ನು ತೆಗೆದುಕೊಂಡು ಹೇಮಾ ಡ್ರಗ್ಸ್ ಸೇವಿಸಿದ್ದಾರೆ ಎಂಬ ಪಾಸಿಟಿವ್ ವರದಿ ಬಂದ ನಂತರ ಬೆಂಗಳೂರು ಪೊಲೀಸರು ಆಕೆಗೆ ನೋಟಿಸ್ ಜಾರಿ ಮಾಡಿದ್ದರು.
-
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ











Click it and Unblock the Notifications