ಬಿಗ್ಬಾಸ್ ಮನೆಯಿಂದ ಹೊರಬಂದ ಚಂದ್ರಪ್ರಭ ದಿಢೀರ್ ಸಾವಿನ ಬಗ್ಗೆ... Kannada Actor
ಬಿಗ್ಬಾಸ್ ಕನ್ನಡ ಕಾರ್ಯಕ್ರಮ ಇನ್ನೇನು ಕೊನೆಯ ಹಂತಕ್ಕೆ ಬಂದು ನಿಂತಿದೆ. ಕೋಟಿ ಕೋಟಿ ಅಭಿಮಾನಿಗಳು ಕಾಯುತ್ತಿರುವ ಕಾರ್ಯಕ್ರಮದ ಬಗ್ಗೆ ಕುತೂಹಲ ಡಬಲ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಅರ್ಧ ಕೋಟಿ ರೂಪಾಯಿ ಗೆಲ್ಲುವುದು ಯಾರು..? ಅನ್ನೋದು ಕನ್ಫರ್ಮ್ ಆಗಲಿದೆ. ಅದರಲ್ಲೂ ದೊಡ್ಡ ದೊಡ್ಡ ಸ್ಪರ್ಧಿಗಳೇ ಕಾರ್ಯಕ್ರಮದಿಂದ ಹೊರಗೆ ಬಿದ್ದಿದ್ದು ಸಂಚಲನವನ್ನೇ ಸೃಷ್ಟಿ ಮಾಡುತ್ತಿದೆ. ಈ ನಡುವೆ ಬಿಗ್ಬಾಸ್ ಮನೆಯಿಂದ ಚಂದ್ರಪ್ರಭ ಹೊರಬಿದ್ದ ನಂತರದಲ್ಲಿ ಭಾರಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಹೀಗಿದ್ಧಾಗಲೇ, ಬಿಗ್ಬಾಸ್ ಮನೆಯಿಂದ ಹೊರಬಂದ ಚಂದ್ರಪ್ರಭ ದಿಢೀರ್ ಸಾವಿನ ಬಗ್ಗೆ...
ಕನ್ನಡ ಸಿನಿಮಾ ರಂಗಕ್ಕೆ 100 ವರ್ಷ ಇತಿಹಾಸ ಇರುವ ಸಮಯದಲ್ಲೇ, ಕನ್ನಡ ಸಿನಿಮಾ ಇಂಡಸ್ಟ್ರಿ ಬರೀ ಸಾವಿನ ಸುದ್ದಿಗಳನ್ನ ಕೇಳಿ ಕೇಳಿ ಈಗ ಬೆಚ್ಚಿಬಿದ್ದಿದೆ. ಅದ್ರಲ್ಲೂ ಕನ್ನಡ ಸಿನಿಮಾ ಇಂಡಸ್ಟ್ರಿಯ ದೊಡ್ಡ ದೊಡ್ಡ ನಟ & ನಟಿಯರ ಸಾವಿನ ಸುದ್ದಿ ಈಗ ಕನ್ನಡ ಸಿನಿಮಾ ಅಭಿಮಾನಿಗಳ ಎದೆಯಲ್ಲಿ ಬೆಂಕಿ ಹೊತ್ತಿಸಿದೆ. ಹೀಗಾಗಿ ಅಭಿಮಾನಿಗಳು ಕೂಡ ಕನ್ನಡ ಸಿನಿಮಾ ರಂಗದಿಂದ ಸಾವಿನ ಸುದ್ದಿ ಬರಬಾರದು ಅಂತಾ ಬೇಡುತ್ತಿದ್ದಾರೆ. ಹೀಗಿದ್ಧಾಗಲೇ, ಬಿಗ್ಬಾಸ್ ಮನೆಯಿಂದ ಹೊರಬಂದ ಚಂದ್ರಪ್ರಭ ದಿಢೀರ್ ಸಾವಿನ ಬಗ್ಗೆ...

ಬಿಗ್ಬಾಸ್ ಮನೆಯಿಂದ ಹೊರಬಂದ ಚಂದ್ರಪ್ರಭ ದಿಢೀರ್...
ಹೌದು, ಕನ್ನಡ ಬಿಗ್ಬಾಸ್ ಮನೆಯಲ್ಲಿ ನೂರಾರು ಸ್ಪರ್ಧಿಗಳು ಬಂದು ಹೋಗಿದ್ದಾರೆ. ಅದರಲ್ಲೂ ದೊಡ್ಡ ದೊಡ್ಡ ಗಲಾಟೆಗಳೇ ನಡೆದು ಹೋಗಿವೆ. ಈ ಪೈಕಿ ಚಂದ್ರಪ್ರಭ ಅವರು ಕನ್ನಡ ಬಿಗ್ಬಾಸ್ ಮನೆಯಲ್ಲಿ ದೊಡ್ಡ ಸದ್ದು ಮಾಡಿದ್ದರು. ಬಿಗ್ಬಾಸ್ ಕನ್ನಡ ಸೀಸನ್ 12 ಟ್ರೋಫಿ ಗೆಲ್ಲುವವರ ಪೈಕಿ ಚಂದ್ರಪ್ರಭ ಅವರು ಕೂಡ ಮುಂದಿನ ಸಾಲಿನಲ್ಲಿ ಇದ್ದರು. ಇಂತಹ ಸಮಯದಲ್ಲೇ ಭಾರಿ ದೊಡ್ಡ ಆಘಾತ ಅಭಿಮಾನಿಗಳಿಗೆ ಸಿಕ್ಕಿತು. ಇಂತಹ ಸಮಯದಲ್ಲೇ, ಬಿಗ್ಬಾಸ್ ಮನೆಯಿಂದ ಹೊರಬಂದ ಚಂದ್ರಪ್ರಭ ದಿಢೀರ್ ಸಾವಿನ ಬಗ್ಗೆ...
ಚಂದ್ರಪ್ರಭ ಅವರ ಬೆನ್ನಿಗೆ...
ಅಂದಹಾಗೆ ಕನ್ನಡ ಬಿಗ್ಬಾಸ್ ಸೀಸನ್ 12 ಮನೆಯಿಂದ ದಿಢೀರ್ ಹೊರಗೆ ಬಂದಿರುವ ಚಂದ್ರಪ್ರಭ ಮಾಧ್ಯಮಗಳ ಎದುರು ಮಾತನಾಡುವಾಗ ಭಾವುಕರಾದರು. ಅಲ್ಲದೇ, ಬಿಗ್ಬಾಸ್ ಮನೆಯಿಂದ ಹೊರಬಂದ ಚಂದ್ರಪ್ರಭ ದಿಢೀರ್ ಸಾವಿನ ಬಗ್ಗೆ ಮಾತನಾಡಿ, ನಾನು ಬಿಗ್ಬಾಸ್ನಲ್ಲಿ ಸೋತಿದ್ದೇನೆ ಹೊರತು ಸತ್ತಿಲ್ಲ... ಎಂದು ಸಾವಿನ ಬಗ್ಗೆ ಮಾತನಾಡಿರುವುದು ಅವರ ಅಭಿಮಾನಿಗಳಿಗೆ ಕೂಡ ಭಾರಿ ನೋವು ಮತ್ತು ಆಘಾತ ನೀಡಿದೆ. ಹಾಗೇ ಬಿಗ್ಬಾಸ್ ಮನೆಯಿಂದ ಹೊರಬಂದ ಚಂದ್ರಪ್ರಭ ಅವರು ಹೀಗೆ ನೋವಿನಲ್ಲಿ ಇರುವಾಗಲೇ ಚಂದ್ರಪ್ರಭ ಅವರ ಬೆನ್ನಿಗೆ ಲಕ್ಷ ಲಕ್ಷ ಅಭಿಮಾನಿಗಳು ನಿಂತು ಇದೀಗ ಬೆಂಬಲ ನೀಡುತ್ತಿದ್ದಾರೆ. ಅಲ್ಲದೆ ನೀವು ಇನ್ನಷ್ಟು ದೊಡ್ಡ ಹೆಸರು ಮಾಡುತ್ತೀರಿ, ಹೀಗೆಲ್ಲಾ ಸಾವಿನ ವಿಚಾರ ಮಾತನಾಡಬೇಡಿ ಅಂತಾ ಅಭಿಮಾನಿಗಳು ಮನವಿ ಮಾಡ್ತಾ ಇದ್ದಾರೆ.
ಬಿಗ್ಬಾಸ್ ಮನೆಯಲ್ಲಿ ಭರ್ಜರಿ ಕಾಂಪಿಟೇಷನ್!
ಕನ್ನಡ ಬಿಗ್ಬಾಸ್ ಶುರುವಾಗಿ ಇನ್ನೇನು ಫೈನಲ್ ಹಂತಕ್ಕೆ ಬಂದಿದ್ದು, ಗೆಲುವಿಗಾಗಿ ಗುದ್ದಾಟ ಕೂಡ ಶುರುವಾಗಿದೆ. ಅದ್ರಲ್ಲೂ ಬಿಗ್ಬಾಸ್ ಮನೆಯ ಸ್ಪರ್ಧಿಗಳ ನಡುವೆ ಇದೀಗ ಭರ್ಜರಿಯಾಗಿ ಫೈಟಿಂಗ್ ನಡೆಯುತ್ತಾ ಇದ್ದು, ಪ್ರತಿಯೊಬ್ಬ ಸ್ಪರ್ಧಿಯೂ ತಮ್ಮ ಸಾಮರ್ಥ್ಯ ತೋರಿಸುತ್ತಾ ಇದ್ದಾರೆ. ಹೀಗೆ ಸೀಸನ್ 12 ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿದ್ದು, ನೋಡ ನೋಡುತ್ತಲೇ ಅಂತಿಮ ಹಂತಕ್ಕೆ ಕೂಡ ಎಂಟ್ರಿ ಕೊಟ್ಟಿದೆ ಕನ್ನಡ ಬಿಗ್ಬಾಸ್. ಒಂದು ಕಡೆ ಗಿಲ್ಲಿ ಈ ಬಾರಿ ಬಿಗ್ಬಾಸ್ ವಿನ್ನರ್ ಅಂತಾನೇ ಜನ ಹೇಳುತ್ತಿದ್ದರೆ, ಇನ್ನೊಂದು ಕಡೆ ರಕ್ಷಿತಾ ಶೆಟ್ಟಿ ಪರವಾಗಿಯೂ ಕ್ಯಾಂಪೇನ್ ನಡೆಯುತ್ತಾ ಇದೆ. ಎಲ್ಲಾ ಚರ್ಚೆಗಳ ನಡುವೆ ತುಂಬಾ ಸರ್ಪ್ರೈಸ್ ಆಗಿರುವ ಸ್ಪರ್ಧಿಯೇ ಬಿಗ್ಬಾಸ್ ವಿನ್ನರ್ ಆಗಿ, ಕಪ್ ಎತ್ತುವುದು ಗ್ಯಾರಂಟಿ ಅನ್ನೋ ಮಾತುಗಳು ಕೂಡ ಕೇಳಿಬರುತ್ತಿದೆ....
ಕಷ್ಟದಲ್ಲೇ ಬೆಳೆದು ಬಂದಿರುವ ಚಂದ್ರಪ್ರಭ...
ಹೌದು, ಬಿಗ್ಬಾಸ್ ಚಂದ್ರಪ್ರಭ ಈ ಹಿಂದೆ ಹಲವು ರಿಯಾಲಿಟಿ ಶೋಗಳ ಮೂಲಕ ಕೂಡ ಭಾರಿ ದೊಡ್ಡ ಹೆಸರು ಮಾಡಿದ್ದರು. ಆದರೆ ಅದಕ್ಕೂ ಮೊದಲು ಜೀವನದಲ್ಲಿ ಸಾಲು ಸಾಲು ಸಂಕಷ್ಟ ಎದುರಿಸಿ ನಿಂತ ಕೀರ್ತಿ ಕೂಡ ಚಂದ್ರಪ್ರಭ ಅವರಿಗೇ ಸಲ್ಲುತ್ತದೆ. ಏಕೆಂದರೆ ಚಂದ್ರಪ್ರಭ ಅವರು ತಮ್ಮ ಜೀವನದಲ್ಲಿ ಎಲ್ಲವನ್ನೂ ಎದುರಿಸಿ, ಕಾಮಿಡಿ ನಟನಾಗಿ ಕೋಟಿ ಕೋಟಿ ಕನ್ನಡಿಗರನ್ನು ಸೆಳೆದಿದ್ದು, ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಹೀಗಿದ್ದಾಗ ಬಿಗ್ಬಾಸ್ ಮನೆಯಿಂದ ಅವರು ದಿಢೀರ್ ಅಂತಾ ಹೊರಗೆ ಬಂದ ನಂತರ ಅಭಿಮಾನಿಗಳಿಗೆ ಕೂಡ ಬೇಸರವಾಗಿದೆ. ಆದರೆ ಇದು ಆರಂಭ ಮಾತ್ರ, ಅಂತ್ಯ ಆಗಿಲ್ಲ... ಮುಂದೆ ಇದೆ ಸಂಭ್ರಮದ ಸಾಧನೆ ಎಂಬುದಾಗಿ ಪರೋಕ್ಷವಾಗಿ ಹಿಂಟ್ ಕೊಟ್ಟಿದ್ದಾರೆ ನಟ ಚಂದ್ರಪ್ರಭ ಅವರು...
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications