Bigg Boss: ಬಿಗ್ಬಾಸ್ ಕನ್ನಡ ಕಾರ್ಯಕ್ರಮ ಮತ್ತೆ ಶುರು, ಅಕ್ಟೋಬರ್ 10 ಶುಕ್ರವಾರ...
ಬಿಗ್ಬಾಸ್ ಕನ್ನಡ ಸೀಸನ್ 12 ನಿಂತು ಹೋಯ್ತು, ಬಿಗ್ಬಾಸ್ ಕನ್ನಡ ಸ್ಪರ್ಧಿಗಳ ಕಥೆ ಏನು ಈಗ? ಅಂತಾ ಚರ್ಚೆಗಳು ದೊಡ್ಡ ಮಟ್ಟದಲ್ಲಿ ಶುರುವಾಗಿತ್ತು. ಅದರಲ್ಲೂ ಬಿಗ್ಬಾಸ್ ಕನ್ನಡ ದಿಢೀರ್ ಅಂತಾ ನಿಂತು ಹೋದ ಸಮಯದಲ್ಲಿ ವಿರೋಧಿಗಳು ಸಿಕ್ಕಾಪಟ್ಟೆ ಖುಷಿ ಪಟ್ಟಿದ್ದರು. ಹೀಗಿದ್ದಾಗ ಬಿಗ್ಬಾಸ್ ಕನ್ನಡ ಕಾರ್ಯಕ್ರಮದ ಸ್ಪರ್ಧಿಗಳ ಮುಂದಿನ ಹೆಜ್ಜೆ ಏನು? ಅನ್ನೋ ಬಗ್ಗೆ ಕೂಡ ಚರ್ಚೆ ಜೋರಾಗಿ ಇತ್ತು. ಇಷ್ಟೆಲ್ಲದರ ನಡುವೆ ಇದೀಗ ದಿಢೀರ್ ಒಂದು ಸುದ್ದಿ ಹಲ್ಚಲ್ ಎಬ್ಬಿಸಿದೆ. ಬಿಗ್ಬಾಸ್ ಕನ್ನಡ ಕಾರ್ಯಕ್ರಮ ಮತ್ತೆ ಶುರು, ಅಕ್ಟೋಬರ್ 10 ಶುಕ್ರವಾರ...
ಹೌದು, ಬಿಗ್ಬಾಸ್ ಕನ್ನಡ ಸೀಸನ್ 12 ಮನೆಗೆ ಪೊಲೀಸರು ಎಂಟ್ರಿ ಕೊಟ್ಟಿದ್ದರು, ಹೀಗೆ ಬಿಗ್ಬಾಸ್ ಕನ್ನಡ ಸೀಸನ್ 12 ರಾತ್ರೋರಾತ್ರಿ ದಿಢೀರ್ ನಿಂತು ಹೋಗಿದೆ. ಇದು ಕನ್ನಡಿಗರಿಗೆ ಶಾಕ್ ಕೊಟ್ಟು, ಭಾರಿ ದೊಡ್ಡ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ರಿಯಾಲಿಟಿ ಶೋಗಳಲ್ಲೇ ಕಿಂಗ್ ಅಂತಾ ಕರೆಸಿಕೊಳ್ಳುವ ಬಿಗ್ಬಾಸ್ ಕನ್ನಡ ದಿಢೀರ್ ನಿಂತು ಹೋದ ಕಾರಣ ಕೋಟಿ ಕೋಟಿ ರೂಪಾಯಿ ನಷ್ಟ ಕೂಡ ಆಗಿದೆ. ಇಷ್ಟೆಲ್ಲಾ ಒದ್ದಾಟದ ನಡುವೆಯೇ ಈಗ ದಿಢೀರ್ ಬ್ರೇಕಿಂಗ್ ನ್ಯೂಸ್ ಒಂದು ಹಬ್ಬಿದೆ. ಬಿಗ್ಬಾಸ್ ಕನ್ನಡ ಕಾರ್ಯಕ್ರಮ ಮತ್ತೆ ಶುರು, ಅಕ್ಟೋಬರ್ 10 ಶುಕ್ರವಾರ...

-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications