ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ: ಹುಡುಗಿ ಯಾರು ಗೊತ್ತಾ.?
Manju Pavagada: ಬಿಗ್ ಬಾಸ್ ಕನ್ನಡ 8ನೇ ಸೀಸನ್ ವಿನ್ನರ್ ಮಂಜು ಪಾವಡಗ ಅವರು ತಮ್ಮ ಹುಟ್ಟೂರಾದ ಪಾವಗಡದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಹಾಗಾದರೆ ಮಂಜು ಪಾವಗಡ ಅವರಿಗೆ ಜೋಡಿಯಾದ ಹುಡುಗಿಯ ಹೆಸರು ಹಾಗೂ ಹಿನ್ನೆಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮಂಜು ಪಾವಗಡ ಅವರು ಕೈ ಹಿಡಿದ ಹುಡುಗಿ ಚಿತ್ರರಂಗದ ಜೊತೆ ಯಾವುದೇ ನಂಟು ಹೊಂದಿಲ್ಲ ಎನ್ನುವುದೇ ವಿಶೇಷವಾಗಿದೆ. ಇನ್ನು ಮಂಜು ಅವರು ಬಿಗ್ ಬಾಸ್ ಬಳಿಕ ಕಾಮಿಡಿ ರಿಯಾಲಿಟಿ ಶೋ ಮಜಾಭಾರತ ಹಾಗೂ ಧಾರವಾಹಿ ಅಂತರಪಟ ಹಾಗೂ ಭ್ಯಾಗ್ಯಲಕ್ಷ್ಮಿ ಧಾರವಾಹಿಗಳ ಮೂಲಕ ಕನ್ನಡಿಗರ ಮನೆ ಮಾತಾದ ಹಾಸ್ಯ ಕಲಾವಿದರಾಗುದ್ದಾರೆ.

ಮಂಜು ಪಾವಗಡ ಅವರು ನಂದಿನಿ ಎಂಬ ಹುಡುಗಿ ಜೊತೆ ವಿವಾಹ ಆಗಿದ್ದು, ಈ ಮುದ್ದಾದ ಜೋಡಿಗೆ ಸೆಲೆಬ್ರೆಟಿಗಳು ಶುಭ ಹಾರೈಸಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಆಪ್ತರು ಹಾಗೂ ಹಿರಿಯರ ಸಮ್ಮುಖದಲ್ಲಿ ಮಂಜು ಅವರು ವಿವಾಹ ಆಗಿದ್ದಾರೆ.
ಇನ್ನು ಮಂಜು ಪಾವಗಡ ವಿನ್ ಆದ ಬಿಗ್ ಬಾಸ್ ಕನ್ನಡ 8ನೇ ಸೀಸನ್ನಲ್ಲಿ ಅವರಿಗೆ ಉತ್ತಮವಾಗಿ ಜೊತೆಯಾಗಿದ್ದು ಶುಭಾ ಪೂಂಜಾ ಹಾಗೂ ದಿವ್ಯಾ ಸುರೇಶ್ ಅವರು. ಆದ್ದರಿಂದಲೇ, ಮಂಜು ಅವರ ವಿವಾಹಕ್ಕೆ ಶುಭ ಪೂಂಜಾ ಆಗಮಿಸಿ ವಿಶೇಷವಾಗಿ ಹಾರೈಸಿದ್ದಾರೆ.
ಮಂಜು ಪಾವಗಡ ಅವರು ಬಿಗ್ ಬಾಸ್ನಲ್ಲಿದ್ದಾಗ ದಿವ್ಯಾ ಸುರೇಶ್ ಅವರ ಜೊತೆ ಆಪ್ತತೆಯಿಂದ ಇದ್ದರು. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿತ್ತು. ಇವರು ಮದುವೆ ಆಗಬೇಕೆಂತಲೂ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಗರು ಆಗ್ರಹಿಸುತ್ತಿದ್ದರು. ಆದರೆ, ಮಂಜು ಮಾತ್ರ ಯಾವುದಕ್ಕೂ ಕ್ಯಾರೆ ಅನ್ನದೇ, ಗೆಳೆತನಕ್ಕೆ ಮಾತ್ರ ಸೀಮಿತ ಮಾಡಿಕೊಂಡಿದ್ದರು. ಇನ್ನು ಬಿಗ್ ಬಾಸ್ನಿಂದ ಹೊರ ಬಂದ ಬಳಿಕ ಅವರು ಒಟ್ಟಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications