ಕನ್ನಡದ ಖ್ಯಾತ ನಟನಿಗೆ 41ನೇ ವಯಸ್ಸಲ್ಲಿ ಮದುವೆ ಫಿಕ್ಸ್, ಹುಡುಗಿ ಜೊತೆಗಿನ ಫೋಟೋ... Kannada Famous Actor
ಕನ್ನಡ ಸಿನಿಮಾ ರಂಗದಲ್ಲಿ ಸಾಕಷ್ಟು ದಿನಗಳಿಂದ ಮದುವೆ ಆಗದೆ ಇರುವ ನಟ & ನಟಿಯರು ಈಗ ತಮ್ಮ ತಮ್ಮ ಸಂಗಾತಿ ಜೊತೆಗೆ ಹಸಮಣೆ ಏರಿ ಸಪ್ತಪದಿ ತುಳಿಯುತ್ತಿದ್ದಾರೆ. ಅದರಲ್ಲೂ 35 ವರ್ಷ ಮೀರಿರುವ ಕನ್ನಡದ ನಟ & ನಟಿಯರು ಜಾಸ್ತಿ ಪ್ರಮಾಣದಲ್ಲಿ ಇದ್ದಾರೆ. ಹೀಗಾಗಿ ತಮ್ಮ ನೆಚ್ಚಿನ ನಟಿ & ನಟ ಯಾವಾಗ ಮದುವೆ ಆಗುತ್ತಾರೆ? ಅನ್ನೋ ಚಿಂತೆ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ಕಾಡುತ್ತಿತ್ತು. ಅದರಲ್ಲೂ, ಕನ್ನಡ ಸಿನಿಮಾಗಳ ಅತ್ಯಂತ ಬೇಡಿಕೆಯ ನಟ ಯಾವಾಗ ಮದುವೆ ಆಗೋದು ಅನ್ನೋ ಚಿಂತೆ ಕೂಡ ಸಖತ್ ಕಾಡುತ್ತಾ ಇರುವಾಗಲೇ, ಕನ್ನಡದ ಖ್ಯಾತ ನಟನಿಗೆ 41ನೇ ವಯಸ್ಸಲ್ಲಿ ಮದುವೆ ಫಿಕ್ಸ್, ಹುಡುಗಿ ಜೊತೆಗಿನ ಫೋಟೋ...
ಕನ್ನಡ ಸಿನಿಮಾ ರಂಗಕ್ಕೆ ಬರೋಬ್ಬರಿ 100 ವರ್ಷಗಳ ಇತಿಹಾಸ ಇದೆ. ಕನ್ನಡಿಗರ ಸಿನಿಮಾಗಳನ್ನ ನೋಡಲು ದೊಡ್ಡ ದೊಡ್ಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ನಟರೇ ಮುಗಿಬಿದ್ದು ಬರುವ ಪರಿಸ್ಥಿತಿ ಇದೆ. ಅದರಲ್ಲೂ ಕನ್ನಡ ಸಿನಿಮಾ ಲೋಕ ಇಷ್ಟು ಎತ್ತರಕ್ಕೆ ಬೆಳೆಯಲು ಹಲವರ ಶ್ರಮ ಇದೆ. ಅದೇ ರೀತಿ ಕಳೆದ ಸುಮಾರು 15 ವರ್ಷಗಳಿಂದ ಕನ್ನಡ ಸಿನಿಮಾ ರಂಗದ ಸೇವೆ ಮಾಡುತ್ತಿರುವ ಕನ್ನಡದ ಖ್ಯಾತ ನಟನಿಗೆ ಈಗ ಕಂಕಣ ಭಾಗ್ಯ ಅಂದ್ರೆ ಮದುವೆ ಯೋಗ ಕೂಡಿ ಬಂದಿದೆ. ಅಂದಹಾಗೆ, ಕನ್ನಡದ ಖ್ಯಾತ ನಟನಿಗೆ 41ನೇ ವಯಸ್ಸಲ್ಲಿ ಮದುವೆ ಫಿಕ್ಸ್, ಹುಡುಗಿ ಜೊತೆಗಿನ ಫೋಟೋ...

ನಟ ಚಿಕ್ಕಣ್ಣ ಮದುವೆ ಫಿಕ್ಸ್!
ಹೌದು, ನಟ ಚಿಕ್ಕಣ್ಣ ಅವರು ಇದೀಗ ಮದುವೆ ಆಗುತ್ತಿದ್ದಾರೆ. ಈ ಬಗ್ಗೆ ಫೋಟೋ ಒಂದು ವೈರಲ್ ಆಗಿದ್ದು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ ಚಿಕ್ಕಣ್ಣ ಅವರ ಅಭಿಮಾನಿಗಳು. ಅಂದಹಾಗೆ ನಟ ಚಿಕ್ಕಣ್ಣ ಅವರು ಇಷ್ಟು ವರ್ಷಗಳ ನಂತರ ಮದುವೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿರುವುದು ಈ ಎಲ್ಲ ಅಭಿಮಾನಿಗಳಿಗೂ ಸಿಕ್ಕಾಪಟ್ಟೆ ಖುಷಿ ನೀಡಿದೆ.
-
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ವಿಶೇಷ: ಬೆಟ್ಟದ ಹೂವಿನಿಂದ ಗಂಧದ ಗುಡಿಯವರೆಗೆ, ಅಪ್ಪು ಎಂಬ ಅಳಿಸಲಾಗದ ನಗು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications