ಕಾಮಿಡಿ ಕಿಲಾಡಿಗಳು ಖ್ಯಾತಿ ಮತ್ತೊಬ್ಬರು ಸಾವು, ರಾಕೇಶ್ ಪೂಜಾರಿ ಬಳಿಕ ಘೋರ ದುರಂತ... Comedy Khiladigalu
ಕನ್ನಡ ಟಿವಿ ಚಾನಲ್ ಲೋಕದಲ್ಲಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮ ದೊಡ್ಡ ಹೆಸರು ಸಂಪಾದಿಸುವ ಜೊತೆಗೆ, ಕಾಮಿಡಿ ಕಿಲಾಡಿಗಳು ಮಾಡಿದ ಹೆಸರು ಬೇರೆ ಯಾವುದೇ ರಿಯಾಲಿಟಿ ಶೋ ಕೂಡ ಮಾಡಲು ಸಾಧ್ಯ ಇಲ್ಲ ಅನ್ನುವ ಮಟ್ಟಕ್ಕೆ ತಲುಪಿಸಿದೆ. ಅದರಲ್ಲೂ 7,00,00,000 ಕನ್ನಡಿಗರು ಇಷ್ಟಪಟ್ಟು ನೋಡುವ ಈ ಕಾರ್ಯಕ್ರಮವು ಹೊಸ ಇತಿಹಾಸ ನಿರ್ಮಿಸಿದೆ. ಆದರೆ ಕಳೆದ ಕೆಲವು ದಿನಗಳಿಂದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಹಲವು ನಟರ ಸಂಸಾರದಲ್ಲಿ ಘೋರ ದುರಂತಗಳೇ ನಡೆದು ಹೋಗುತ್ತಿವೆ. ಹೀಗಿದ್ದಾಗಲೇ, ಕಾಮಿಡಿ ಕಿಲಾಡಿಗಳು ಖ್ಯಾತಿ ಮತ್ತೊಬ್ಬರು ಸಾವು, ರಾಕೇಶ್ ಪೂಜಾರಿ ಬಳಿಕ ಘೋರ ದುರಂತ...
ಕನ್ನಡ ಭಾಷೆಯಲ್ಲಿ ಹಲವು ರಿಯಾಲಿಟಿ ಶೋಗಳು ಬಂದಿವೆ & ಹೋಗಿವೆ. ಆದರೆ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮ ಮಾತ್ರ ಹಲವು ಕಾರಣಗಳಿಗೆ ಅಂತಾನೇ ಎಂದೆಂದಿಗೂ ಕನ್ನಡಿಗರ ಮನಸ್ಸಿನಲ್ಲಿ ಅಚ್ಚಳಿಯದ ರೀತಿ ಉಳಿದು ಬಿಡುತ್ತದೆ. ಯಾಕಂದ್ರೆ ಕನ್ನಡಿಗರನ್ನು ಮನೆಯಲ್ಲೇ ಕೂತು ಹೊಟ್ಟೆ ಉಣ್ಣಾಗುವ ರೀತಿ & ಬಿದ್ದು ಬಿದ್ದು ನಗುವಂತೆ ಮಾಡಿದ್ದ ರಿಯಾಲಿಟಿ ಶೋ ಅಂದ್ರೆ ಅದು ಕನ್ನಡಿಗರ ನೆಚ್ಚಿನ ಕಾಮಿಡಿ ಕಿಲಾಡಿಗಳು ಶೋ ಅಂತಾ ಹೇಳಬಹುದು. ಆದರೆ ಕೆಲ ದಿನಗಳಿಂದ ಇದೇ ಕಾಮಿಡಿ ಕಿಲಾಡಿಗಳು ಹೆಸರು ಬೇಡದ ವಿಚಾರ & ಅನಗತ್ಯ ಸಂಗತಿ ಕಾರಣಕ್ಕೆ ಸುದ್ದಿಯಲ್ಲಿ ಇದ್ದು ಇಡೀ ಇಂಡಿಯಾದಲ್ಲಿ ಸದ್ದು ಮಾಡುತ್ತಿದೆ...

ಕಾಮಿಡಿ ಕಿಲಾಡಿಗಳು ಮತ್ತೊಬ್ಬ ಸ್ಪರ್ಧಿ...
ಹೌದು, ಕನ್ನಡಿಗರ ನೆಚ್ಚಿನ ಹಾಗೂ ಅಚ್ಚುಮೆಚ್ಚಿನ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಒಂದು ಬಾರಿ ನಟನೆ ಮಾಡಲು ಅವಕಾಶ ಪಡೆಯಬೇಕು ಅನ್ನೋದು ಕೋಟಿ ಕೋಟಿ ಕಲಾವಿದರ ಆಸೆ ಆಗಿರುತ್ತದೆ. ಈ ಶೋ ಮೂಲಕ ಹೆಸರು ಸಂಪಾದಿಸಿ, ಸಿನಿಮಾ ರಂಗದಲ್ಲಿ ಅವಕಾಶ ಪಡೆಯಲು ಕೂಡ ಹಲವು ಕಲಾವಿದರು ಕಾಯುತ್ತಾ ಇದ್ದಾರೆ. ಹೀಗಿದ್ದಾಗಲೇ, ಕೆಲವು ದಿನಗಳ ಹಿಂದಷ್ಟೇ ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮಾಜಿ ಸ್ಪರ್ಧಿ ರಾಕೇಶ್ ಶೆಟ್ಟಿ ಸಾವು ದೊಡ್ಡ ಸಂಚಲನ ಸೃಷ್ಟಿ ಮಾಡಿತ್ತು. ಇದೀಗ ಮತ್ತೊಂದು ಭಾರಿ ಘೋರ ದುರ್ಘಟನೆ ನಡೆದು ಹೋಗಿದ್ದು, ಕನ್ನಡ ನಾಡಲ್ಲಿ ದೊಡ್ಡ ಸದ್ದು ಮಾಡುತ್ತಿದೆ...
ದಿಢೀರ್ ಬಂದು ಎರಗಿದ ಆಘಾತ...
ಅಂದಹಾಗೆ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಖ್ಯಾತಿ ಪದೆದ ಕಲಾವಿದ ಚಂದ್ರಶೇಖರ್ ಸಿದ್ದಿ ಇದೀಗ ಮೃತಪಟ್ಟಿದ್ದಾರೆ. ಅಷ್ಟಕ್ಕೂ ಖಿನ್ನತೆ ಕಾರಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಸಮುದಾಯದ ಯುವಕ ಚಂದ್ರಶೇಖರ್ ಸಿದ್ದಿ ಇದೀಗ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಅವರು, ಕೋಟಿ ಕೋಟಿ ಕನ್ನಡಿಗರ ಮನಸ್ಸು ಗೆದ್ದಿದ್ದರು. ಆದರೆ ಇದೀಗ ಚಂದ್ರಶೇಖರ್ ಸಿದ್ದಿ ಸಾವು ದೊಡ್ಡ ಆಘಾತ ನೀಡಿದೆ...
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ











Click it and Unblock the Notifications